News

ನಿಮ್ಮ ಜ್ಞಾನಕ್ಕೆ ಮತ್ತಷ್ಟು ಬಲ KAS ಅಥವಾ ಕೋಟ್ಯಾದಿ ಪತಿಗೆ ಇದು ತುಂಬ ಸಹಾಯ ಮಾಡಲಿದೆ ಲೇಖನ ಓದಿ
ನೂತನ ಸಂಸತ್ ಭವನದ ಉದ್ಘಾಟನೆ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯ ಬಿಡುಗಡೆ..!!
2000 ರೂಪಾಯಿ ಮುಖಬೆಲೆ ನೋಟು ಚಲಾವಣೆಯನ್ನು ಹಿಂಪಡೆದ ಭಾರತೀಯ ರಿಸರ್ವ್ ಬ್ಯಾಂಕ್ !
ಬಿಜೆಪಿ 2023 ಚುನಾವಣಾ ಪ್ರಣಾಳಿಕೆಯಲ್ಲಿ ಏನಿದೆ?
ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ
ಹಸುವಿನ ಹೊಟ್ಟೆಯಲ್ಲಿ ಇತ್ತು ಬರೋಬರಿ 15 ಕೆಜಿ !!!!!!!!!
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ
ಬಿಜೆಪಿ ಪಕ್ಷ ದಿಂದ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-20 ಸಾವಿರ ದಂಡ
5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು
ಉತ್ತಮ ಆರೋಗ್ಯ ಟಿಪ್ಸ್
ಸುದ್ದಿ

ಚಿಕಿತ್ಸೆ ಹೆಸರಿನಲ್ಲಿ ವೈದ್ಯ ಮಾಡ್ತಿದ್ದ ಕೊಳಕು ಕೆಲಸ…!

75

ಮುಂಬೈನ ಓಶಿವಾರ ಪೊಲೀಸರು ವೈದ್ಯನೊಬ್ಬನನ್ನು ಬಂಧಿಸಿದ್ದಾರೆ. ಚಿಕಿತ್ಸೆ ಸ್ಥಳದಲ್ಲಿ ವೈದ್ಯ ಕ್ಯಾಮರಾ ಇಟ್ಟಿದ್ದನೆಂದು ಮಹಿಳೆ ಆರೋಪ ಮಾಡಿದ್ದಾಳೆ.

ಮಹಿಳೆ ಕೂದಲು ತೆಗೆಸಿಕೊಳ್ಳಲು ಮುಂದಾಗಿದ್ದಳಂತೆ. ಇದೇ ಕಾರಣಕ್ಕೆ ಆಸ್ಪತ್ರೆಗೆ ಹೋಗಿದ್ದಾಳೆ. ಚಿಕಿತ್ಸಾ ಸ್ಥಳದಲ್ಲಿ ವೈದ್ಯರ ಜೊತೆ ಮೂವರು ಸಹಾಯಕರು ಇದ್ದರು ಎನ್ನಲಾಗಿದೆ.

ಚಿಕಿತ್ಸೆ ವೇಳೆ ಮಹಿಳೆ ಬಟ್ಟೆ ಬಿಚ್ಚುತ್ತಿದ್ದಂತೆ ಮುಂದಿದ್ದ ಕ್ಯಾಮರಾ ಕಣ್ಣಿಗೆ ಬಿದ್ದಿದೆ. ತಕ್ಷಣ ಆ ಕ್ಯಾಮರಾ ಫೋಟೋವನ್ನು ಸೆರೆ ಹಿಡಿದ ಮಹಿಳೆ ಅಲ್ಲಿಂದ ಹೊರಗೆ ಬಂದಿದ್ದಾಳೆ.

ಹದಿನೈದು ದಿನಗಳಿಗೊಮ್ಮೆ ಕ್ಯಾಮರಾದಲ್ಲಿರುವ ತುಣುಕುಗಳು ಸ್ವಯಂಚಾಲಿತವಾಗಿ ಅಳಿಸಿ ಹೋಗುತ್ತವೆ ಎಂದು ವೈದ್ಯ ವಾದ ಮಾಡಿದ್ದಾನೆ. ಮಹಿಳೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತ್ರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಹಿಳೆಗೆ ಮೊದಲೇ ಕ್ಯಾಮರಾ ಇದ್ದ ಸಂಗತಿ ತಿಳಿದಿತ್ತು ಎಂದು ವೈದ್ಯನ ಸಿಬ್ಬಂದಿ ಹೇಳುತ್ತಿದ್ದಾರೆ.

About the author / 

admin

Categories

Date wise

  • ಟೊಮೇಟೋ ಅಂಚೆ ಲಕೋಟೆ ಬಿಡುಗಡೆ

    ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…

ಏನ್ ಸಮಾಚಾರ