ಸುದ್ದಿ

ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

44

ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3 ಸಿನಿಮಾ ಬಗ್ಗೆಯೂ ಭರ್ಜರಿ ನಿರೀಕ್ಷೆ ಮೂಡಿದೆ. ಈ ಸಿನಿಮಾದಲ್ಲಿಕಿಚ್ಚ ಸುದೀಪ್‌ ಖಳನಟರಾಗಿ ನಟಿಸಿದ್ದು, ಸ್ವತಃ ಅವರೇ ತಮ್ಮ ಪಾತ್ರಕ್ಕೆ ಡಬ್‌ ಮಾಡಲಿದ್ದಾರೆ. ಹಾಗಾಗಿ ಕನ್ನಡದ ಪ್ರೇಕ್ಷಕರು ಈ ಸಿನಿಮಾವನ್ನು ಎದುರು ನೋಡುತ್ತಿದ್ದಾರೆ. ದಸರಾ ಹಬ್ಬದ ದಿನದಂದು ಈ ಸಿನಿಮಾದ ಪೋಸ್ಟರ್‌ ರಿಲೀಸ್‌ ಆಗಿದ್ದು, ಸುದೀಪ್‌ ಇರುವಂಥ ಸಿನಿಮಾದ ಹೊಸ ಲುಕ್‌ ರಿಲೀಸ್‌ ಮಾಡಿದೆ ಚಿತ್ರತಂಡ. ಈ ಪೋಸ್ಟರ್‌ ಅನ್ನುವ ಸ್ವತಃ ಸುದೀಪ್‌ ಟ್ವಿಟ್‌ ಮಾಡಿ, ಅಭಿಮಾನಿಗಳ ಜತೆ ಚಿತ್ರದ ಕುರಿತಾಗಿ ಹಲವು ಅಂಶಗಳನ್ನು ಹಂಚಿಕೊಂಡಿದ್ದಾರೆ.

ಈ ಟ್ವಿಟ್‌ಗೆ ಪ್ರತಿಕ್ರಿಯೆ ನೀಡಿರುವ ಸುದೀಪ್‌, ‘ಹೀರೋ ಜತೆ ಹೋರಾಡುವ ಮಾತೇ ಇಲ್ಲ. ಏಕೆಂದರೆ ವಿಲನ್‌ಗೆ ನಾಯಕನ ಮೇಲೆ ಎಲ್ಲಿಲ್ಲದ ಪ್ರೀತಿ. ನಿಮ್ಮ ಜೊತೆಗಿನ ಕೆಲಸ ಮತ್ತು ಹಂಚಿಕೊಂಡಿರುವ ಪ್ರೀತಿ ಯಾವತ್ತಿಗೂ ಶಾಶ್ವತ. ಅದು ಅಮೂಲ್ಯವಾದ ಕ್ಷಣ’ ಎಂದಿದ್ದಾರೆ. ಪ್ರಭುದೇವ ನಿರ್ದೇಶನದಲ್ಲಿಈ ಸಿನಿಮಾ ಮೂಡಿ ಬಂದಿದೆ. ಕನ್ನಡದಲ್ಲಿಮಾತ್ರವಲ್ಲ, ತಮಿಳು, ತೆಲುಗು, ಹಿಂದಿ ಮತ್ತು ಮಲೆಯಾಳಂನಲ್ಲೂಈ ಸಿನಿಮಾ ಬಿಡುಗಡೆ ಆಗುತ್ತಿದೆ

ಉತ್ತಮ ಡಬ್ಬಿಂಗ್‌ ಸಿನಿಮಾ ಕೊಟ್ಟಾಗ ಪ್ರೇಕ್ಷಕರು ತಪ್ಪದೇ ನೋಡುತ್ತಾರೆಂಬುದನ್ನು ಸೈರಾ ನಿರೂಪಿಸಿದೆ. ಮೊದಲು ಈ ಚಿತ್ರವನ್ನು ರಿಲೀಸ್‌ ಮಾಡಲು ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳ ಮಾಲೀಕರು ಒಪ್ಪಲಿಲ್ಲ. ನಾವು ಮನವಿ ಮಾಡಿಕೊಂಡ ನಂತರ ರಿಲೀಸ್‌ ಮಾಡಿದರು. ಅಲ್ಲದೆ, ಈ ಚಿತ್ರದಲ್ಲಿಸುದೀಪ್‌ ಅವರೇ ನಟಿಸಿ ಕನ್ನಡದಲ್ಲೇ ತಮ್ಮ ಪಾತ್ರಕ್ಕೆ ವಾಯ್‌್ಸ ನೀಡಿದ್ದಾರೆ. ಹೀಗಾಗಿ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇವತ್ತಿನವರೆಗೂ ಶೇ.70ಕ್ಕೂ ಹೆಚ್ಚು ಪ್ರಮಾಣದಲ್ಲಿ ಚಿತ್ರಮಂದಿರಗಳು ಬೆಂಗಳೂರಿನಲ್ಲಿ ಭರ್ತಿಯಾಗುತ್ತಿವೆ ಎಂದು ಬನವಾಸಿ ಬಳಗದ ಅರುಣ್‌ ಜಾವಗಲ್‌ ತಿಳಿಸಿದ್ದಾರೆ. ದಬಾಂಗ್‌-3ಚಿತ್ರಕ್ಕೂ ಇದೇ ರೀತಿಯ ನಿರೀಕ್ಷೆ ಇದೆ. ಸುದೀಪ್‌ ಅವರೇ ಮಹತ್ವದ ಪಾತ್ರ ಮಾಡಿರುವುದು ಇದಕ್ಕೆ ಕಾರಣ. ಮುಂದಿನ ದಿನಗಳಲ್ಲಿ ಡಬ್ಬಿಂಗ್‌ ಚಿತ್ರಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….

  • ಉಪಯುಕ್ತ ಮಾಹಿತಿ

    ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

    ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

  • ರಾಜಕೀಯ

    ಈ ಸಮೀಕ್ಷೆಯ ಪ್ರಖಾರ ದೇಶದ ಅತ್ಯಂತ ಜನಪ್ರಿಯ ವ್ಯಕ್ತಿ ಮತ್ತು ರಾಜಕಾರಣಿ ಯಾರು ಗೊತ್ತಾ..?

    ಇನ್ನೇನು ಲೋಕಸಭಾ ಚುನಾವಣಾ ಹತ್ತಿರ ಆಗುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಈಗಾಗಲೇ ಭರ್ಜರಿ ತಯಾರಿ ನಡೆಯುತ್ತಿದೆ. ಇದೇ ಸಮಯದಲ್ಲಿ ದೇಶದ ಅತ್ಯಂತ ಜನಪ್ರಿಯ ರಾಜಕಾರಣಿ ಯಾರೆಂದು ಸಮೀಕ್ಷೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಜನಪ್ರಿಯ ರಾಜಕಾರಣಿ ಎಂದು ಜನರ ಅಭಿಪ್ರಾಯವಾಗಿದೆ.   ರಾಜಕೀಯ ತಂತ್ರರೂಪಕ ಪ್ರಶಾಂತ್ ಕಿಶೋರ್ ನೇತೃತ್ವದ ಇಂಡಿಯನ್ ಪೊಲಿಟಿಕಲ್ ಆಕ್ಷನ್ ಕಮಿಟಿ(ಐ-ಪ್ಯಾಕ್) ನಡೆಸಿದ ಸಮೀಕ್ಷೆಯಲ್ಲಿ ದೇಶದ 712 ಜಿಲ್ಲೆಗಳ 57 ಲಕ್ಷ ಮಂದಿ ಮತ ನೀಡಿದ್ದು ಪ್ರಧಾನಿ ಮೋದಿ ಅತಿ ಜನಪ್ರಿಯ ಮತ್ತು…

  • ಸಿನಿಮಾ

    ಟ್ರೊಲ್ ಪೇಜ್ ಗಳಿಗೆ ಆಗ ತುತ್ತಾಗಿದ್ದಅಗ್ನಿಶಾಕ್ಷಿ ಈಗ ಪುಟ್ಟಗೌರಿ ಧಾರಾವಾಹಿ

    ಗೌರಿಯನ್ನ ಅತಿ ಎತ್ತರದ ಬೆಟ್ಟದಿಂದ ತಳ್ಳಲಾಗಿದೆ. ಹೀಗೆ, ಬೆಟ್ಟದಿಂದ ಬಿದ್ದ ಗೌರಿ ಸಾಯಲೇ ಇಲ್ಲ. ಅಲ್ಲಿಂದ ಆದ ಅದ್ಭುತಗಳು ಒಂದೆರಡಲ್ಲ. ಇದನ್ನ ಕಂಡು ಟ್ರೋಲ್ ಪೇಜ್ ಗಳು ಪುಟ್ಟಗೌರಿಯನ್ನ ಟ್ರೋಲ್ ಮಾಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…

  • ಸುದ್ದಿ

    ವಾಟ್ಸಪ್‌ನಲ್ಲಿ ‘ಪ್ರೊಫೈಲ್‌ ಫೋಟೊ ಸೇವ್’ ಆಯ್ಕೆ ಇನ್ನಿಲ್ಲ!

    ಜನಪ್ರಿಯ ಮೆಸೆಜಿಂಗ್‌ ಆಪ್‌ ವಾಟ್ಸಪ್‌ ಸದಾ ಒಂದಲ್ಲೊಂದು ವಿಷಯಕ್ಕೆ ಸುದ್ದಿಯಲ್ಲಿರುತ್ತಲೇ ಇರುತ್ತದೆ. ಇತ್ತೀಚಿಗೆ ಬಳಕೆದಾರರ ಖಾತೆಗಳು ಹ್ಯಾಕ್‌ ಆಗಿ ಭಾರಿ ದೊಡ್ಡ ಸುದ್ದಿ ಆಗಿತ್ತು. ಹಾಗೆಯೇ ತನ್ನ ಅಪ್‌ಡೇಟ್‌ ವರ್ಷನ್‌ಗಳಲ್ಲಿ ನೂತನ ಫೀಚರ್‌ಗಳನ್ನು ಅಳವಡಿಸುತ್ತಲೇ ಸಾಗಿ ಬಂದಿದ್ದ ಕಂಪನಿ, ಇದೀಗ ಸದ್ಯ ಬಳಕೆಯಲ್ಲಿರುವ ವಾಟ್ಸಪ್‌ನ ಫೀಚರ್ ಒಂದಕ್ಕೆ ಬ್ರೇಕ್‌ ಹಾಕಿದ್ದು, ಇದು ಐಓಎಸ್‌ ಬಳಕೆದಾರರಿಗೆ ಅಚ್ಚರಿ ತಂದಿದೆ. ಹೌದು, ವಾಟ್ಸಪ್‌ ಕಂಪನಿಯು IOS ಬೆಂಬಲಿತ ಐಫೋನ್‌ಗಳಲ್ಲಿ ಪ್ರೊಫೈಲ್‌ ಫೋಟೊಗಳನ್ನು ಸೇವ್‌ ಮಾಡಿಕೊಳ್ಳುವ ಆಯ್ಕೆಯನ್ನು ತೆಗೆದು ಹಾಕಿದ್ದು, ಇನ್ಮುಂದೇ…