ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.

ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!

ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.

ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.

ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.
ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…
ಹಣ್ಣು ತರಕಾರಿಗಳನ್ನು ತಿನ್ನುವುದು ಒಂದು ಅತ್ಯುತ್ತಮ ಅಭ್ಯಾಸವಾಗಿದೆ.ನಿರಂತರವಾಗಿ ತಿನ್ನುವ ಹವ್ಯಾಸ ಉಳ್ಳವರಾಗಿದ್ದರೆ ನೀವು ಸಿಪ್ಪೆಗಳನ್ನು ಎಸೆಯುತ್ತಿರಾ… ನಿಲ್ಲಿ ನಿಲ್ಲಿ ಎಸೆಯಬೇಡಿ ಆ ಸಿಪ್ಪೆಗಳ ಉಪಯೋಗ ನಾವು ಹೇಳ್ತೀವಿ ನಿಮ್ಮ ಸೌಂದರ್ಯ ಕಾಂತಿ ಹೆಚ್ಚಿಸೋಕೆ ಈ ಸಿಪ್ಪೆಗಳು ಹೇಗೆ ಸಹಾಯ ಮಾಡುತ್ತವೆ ಎಂಬುದನ್ನು ತಿಳಿಯಿರಿ…..
ಉಪೇಂದ್ರ ಅಭಿಮಾನಿಗಳಿಗೆ ಸಿಹಿ ಸುದ್ದಿ. ಅವರ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರರಾಗಿದ್ದರು. ಈಗ ಆ ಕಾಲ ಮುಗಿದಿದೆ.
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….