ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ ಮೇಲೆ ಪರಿಣಾಮ ಕೂಡ ಬೀರುವುದು. ಅದೇ ರೀತಿಯಾಗಿ ಊಟವಾದ ಬಳಿಕ ನೀವು ಮಾಡಲೇಬಾರದ ಕೆಲವೊಂದು ಕೆಲಸಗಳ ಬಗ್ಗೆ ನಾವು ನಿಮಗೆ ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇವೆ. ಇದನ್ನು ನೀವು ತಿಳಿದುಕೊಳ್ಳಿ.
ತಂಪಾದ ನೀರು ಕುಡಿಯಬೇಡಿ : ನಮ್ಮ ದೇಹದಲ್ಲಿ ಶೇ. 70ರಷ್ಟು ನೀರಿನಾಂಶವಿದೆ ಎಂದು ಹೇಳಲಾಗುತ್ತದೆ. ಇದರಿಂದ ನೀರು ನಮ್ಮದೇಹಕ್ಕೆ ಅತ್ಯಗತ್ಯವಾಗಿರುವುದು. ಜೀರ್ಣಕ್ರಿಯೆಗೂ ನೀರು ತುಂಬಾ ಸಹಕಾರಿ. ಆದರೆ ಊಟವಾದ ಕೂಡಲೇ ತಂಪಾದ ನೀರು ಕುಡಿಯಬಾರದು. ಯಾಕೆಂದರೆ ತಂಪಾದ ನೀರು ಆಹಾರವನ್ನು ಅಂಟಿಕೊಳ್ಳುವಂತೆ ಮಾಡುವುದು ಮತ್ತು ಇದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು. ಜೀರ್ಣಕ್ರಿಯೆ ಬೆಂಕಿ ಎಂದು ಭಾವಿಸಿದರೆ, ತಂಪು ನೀರು ಶಾಮಕದಂತೆ!
ನಿದ್ರಿಸುವುದು : ಮಧ್ಯಾಹ್ನ ಊಟ ಮಾಡಿದ ಬಳಿಕ ಸ್ವಲ್ಪ ನಿದ್ರೆ ಮಾಡಬೇಕು ಎಂದು ಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇ ಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆ ಹಾಗೆ ಇರುವುದು. ಇದರಿಂದ ನೀವು ನಿದ್ರೆಯಿಂದ ಎದ್ದ ಬಳಿಕವೂ ಹೊಟ್ಟೆ ಭಾರವಾದಂತೆ ಆಗುವುದು.
ಧೂಮಪಾನ : ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ನಮಗೆಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೆಲವರಿಗೆ ಕೆಲವರಿಗೆ ಊಟವಾದ ಕೂಡಲೇ ಧಂ ಎಳೆಯಲೇ ಬೇಕು. ಇಲ್ಲದೆ ಇದ್ದರೆ ಅವರಿಗೆ ಸರಿಯಾಗಿ ಊಟ ಮಾಡಿದ ಹಾಗೆ ಆಗುವುದೇ ಇಲ್ಲ. ಊಟವಾದ ತಕ್ಷಣ ಧೂಮಪಾನ ಮಾಡುವುದು ನೀವು ಒಮ್ಮೆಲೇ ಹತ್ತು ಸಿಗರೇಟ್ ಸೇದಿದಂತೆ. ನೀವು ಇನ್ನು ಮುಂದೆ ಧೂಮಪಾನ ಮಾಡಲೇಬಾರದು.
ಸ್ನಾನ ಮಾಡಬೇಡಿ : ಊಟವಾದ ಬಳಿಕ ಸ್ನಾನ ಮಾಡುವುದರಿಂದ ಜೀರ್ಣಕ್ರಿಯೆಯು ವಿಳಂಬವಾಗುವುದು. ಹೊಟ್ಟೆಯ ಸುತ್ತಲಿನ ರಕ್ತವು ಜೀರ್ಣಕ್ರಿಯೆಗೆ ನೆರವಾಗುವ ಬದಲು ದೇಹದ ಬೇರೆ ಭಾಗಗಳಿಗೆ ತೆರಳುವುದು. ಇದರಿಂದ ಊಟವಾದ ಬಳಿಕ ಸ್ನಾನ ಮಾಡಬಾರದು. ನಾವು ಊಟ ಮಾಡುವ ವೇಳೆ ರಕ್ತವು ಹೊಟ್ಟೆಯ ಭಾಗಕ್ಕೆ ಹರಿಯಲು ಆರಂಭವಾಗುವುದು ಮತ್ತು ಜೀರ್ಣಕ್ರಿಯೆಗೆ ನೆರವಾಗುವುದು. ಆದರೆ ಊಟವಾದ ತಕ್ಷಣ ನಾವು ಸ್ನಾನ ಮಾಡಿದರೆ ಆಗ ಜೀರ್ಣಕ್ರಿಯೆ ಪ್ರಕ್ರಿಯೆ ಮೇಲೆ ಪರಿಣಾಮ ಬೀರುವುದು. ಇದು ದೇಹದ ತಾಪಮಾನ ತಗ್ಗಿಸುವುದು. ರಕ್ತವು ಕೈ, ಕಾಲು ಚರ್ಮದ ಭಾಗಕ್ಕೆ ತೆರಳಿ ದೇಹದ ಉಷ್ಣತೆ ಕಾಪಾಡಿಕೊಳ್ಳಲು ನೆರವಾಗುವುದು. ಇದರಿಂದ ಊಟವಾದ ತಕ್ಷಣವೇ ಸ್ನಾನ ಮಾಡಲೇಬಾರದು.
ಊಟವಾದ ತಕ್ಷಣ ಓಡುವುದು!: ಊಟವಾದ ತಕ್ಷಣವೇ ಓಡುವುದು ಸೆಳೆತ ಮತ್ತು ಜೀರ್ಣಕ್ರಿಯೆ ವ್ಯವಸ್ಥೆ ಮೇಲೆ ಪರಿಣಾಮ ಬೀರಬಹುದು. ಇದರಿಂದ ನಿಮ್ಮ ದೇಹದಲ್ಲಿ ಜಡತ್ವ ಉಂಟಾಗಬಹುದು.
ಅತಿಯಾಗಿ ನೀರು ಕುಡಿಯುವುದು : ಊಟವಾದ ತಕ್ಷಣ ಅತಿಯಾಗಿ ನೀರು ಕುಡಿದರೆ ಅದರಿಂದ ಜೀರ್ಣಕ್ರಿಯೆ ರಸದ ಮೇಲೆ ಪರಿಣಾಮ ಬೀರುವುದು ಮತ್ತು ಇನ್ಸುಲಿನ್ ಮಟ್ಟವನ್ನು ಅತಿಯಾಗಿ ಹೆಚ್ಚಿಸುವುದು.
ಹೊಟ್ಟೆ ತುಂಬ ಊಟ ಮಾಡಿ ಈಜಬೇಡಿ : ಊಟವಾದ ಕೂಡಲೇ ನೀವು ಈಜಲು ಹೋಗಲೇಬಾರದು. ಊಟವಾದ ತಕ್ಷಣವೇ ನೀವು ನೀರಿಗೆ ಜಿಗಿದರೆ ಆಗ ಸೆಳೆತ ಕಾಣಿಸಬಹುದು ಮತ್ತು ನೀರಿನಲ್ಲಿ ಎಳೆದುಕೊಂಡು ಹೋಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಈ ಚಿತ್ರದ ಟ್ರೈಲರ್ ಮತ್ತು ಸಾಂಗ್ಸ್ ರಿಲೀಸ್ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಇತ್ತೀಚಿನ ದಿನಗಳಲ್ಲಿ ಎಲ್ಲರನ್ನು ಕಾಡುತ್ತಿರುವ ಸಾಮಾನ್ಯ ಸಮಸ್ಯೆ ಎಂದರೆ ಅದು ಕಿಡ್ನಿ ಸಮಸ್ಯೆ, ಅದರಲ್ಲೂ ಮಹಿಳೆಯರನ್ನು ಹೆಚ್ಚು ಕಾಡಿಸುವ ಕಾಯಿಲೆಗಳಲ್ಲಿ ಕಿಡ್ನಿ ಸಮಸ್ಯೆಯೂ ಒಂದು. ಮೂತ್ರಕೋಶದಲ್ಲಿ ಸೋಂಕು ಮತ್ತು ಕಲ್ಲುಗಳು ಇತ್ಯಾದಿ ಸಮಸ್ಯೆಗಳು ಇವರಲ್ಲಿ ಸಾಮಾನ್ಯ
ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.