inspirational

ವಾಟ್ಸಪ್ ಗ್ರೂಪ್ ಸ್ನೇಹಿತರಿಂದ ನೆರೆ ಸಂತ್ರಸ್ತ ಪ್ರದೇಶದ ಮಕ್ಕಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ…!

60

ಹೊಳೆ ನರಸೀಪುರ ಪಟ್ಟಣದ ಪ್ರೈಂ ಕ್ಲಬ್ ಮತ್ತು ಗೆಳೆಯರ ಬಳಗ ಈ ಶ್ಲಾಘನೀಯ ಕೆಲಸವನ್ನು ಮಾಡಿದೆ. ತಮ್ಮ ತಮ್ಮ ವಾಟ್ಸಪ್ ಗ್ರೂಪ್‌ನ ಸ್ನೇಹಿತರೆಲ್ಲ ಒಂದಾಗಿ ನೆರೆ ಪೀಡಿತ ಪ್ರದೇಶಗಳಾದ ಹಾವೇರಿಯ ಕೂಡಲ ಗ್ರಾಮ ಮತ್ತು ಬೆಳಗಾವಿಯ ರಾಮದುರ್ಗ ಸರ್ಕಾರಿ ಶಾಲೆಗಳ ಮಕ್ಕಳಿಗೆ ಸ್ಕೂಲ್ ಬ್ಯಾಗ್‌ಗಳನ್ನು ವಿತರಿಸಿದ್ದಾರೆ. ಎರಡು ಜಿಲ್ಲೆಗಳ ಒಟ್ಟು ಮೂರು ಸರ್ಕಾರಿ ಶಾಲೆಗಳ 350ಕ್ಕೂ ಹೆಚ್ಚು ಮಕ್ಕಳಿಗೆ ಶಾಲಾ ಬ್ಯಾಗ್ ಮತ್ತು ಪಠ್ಯ ಪುಸ್ತಕಗಳನ್ನು ವಿತರಿಸಿದ್ದಾರೆ.

ಸ್ನೇಹಿತರೆಲ್ಲ ತಮ್ಮ ಶಕ್ತಿಯಾನುಸಾರ ಹಣ ಸಂಗ್ರಹಿಸಿ ನಂತರ ಹೋಲ್ ಸೇಲ್ ದರದಲ್ಲಿ ವಿತರಣಾ ವಸ್ತುಗಳನ್ನು ಖರೀದಿಸಿದ್ದಾರೆ. ನಂತರ ಒಂದು ತಂಡ ನೆರೆ ಪೀಡಿತ ಜಿಲ್ಲೆಗೆ ತಲುಪಿದ್ದಾರೆ. ಮೊದಲಿಗೆ ಹಾವೇರಿಯ ಕೂಡಲ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದ್ದು, ಸೋಮುವಾರ ಬೆಳಗಾವಿ ಜಿಲ್ಲೆಯಲ್ಲಿ ವಿತರಣೆ ಮಾಡುತ್ತೇವೆ ಎಂದು ಆಯೋಜಕರು ಮಾಹಿತಿನೀಡಿದ್ದಾರೆ.

ಒಂದು ವಿದ್ಯಾರ್ಥಿಗೆ ಒಂದು ಬ್ಯಾಗ್, ನೀರಿನಬಾಟೆಲ್ ಮತ್ತು ಜಾಮೆಟ್ರಿ ಬಾಕ್ಸ್ ಎಂಟು ನೂರು ರೂಪಾಯಿಯಂತೆ ಒಟ್ಟು ಮುನ್ನೂರು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಪ್ರೈಂ ಕ್ಲಬ್ ಮತ್ತು ಗೆಳೆಯರ ಸಂಯುಕ್ತ ಆಶ್ರಯದಲ್ಲಿ ಮಾಡುತ್ತಿರುವ ಕೆಲಸಕ್ಕೆ ಶಾಲಾ ಮುಖ್ಯ ಶಿಕ್ಷಕ ಶಿವಪ್ಪ ಕೂಡ ಸಂತಸ ವ್ಯಕ್ತಪಡಿಸಿದ್ದು, ಯುವಕರ ತಂಡದ ಸಮಾಜ ಸೇವೆಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಹಾನಗಲ್ ತಾಲೂಕಿನ ಕೂಡಲ ಗ್ರಾಮದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಲಾಯಿತು ಸರ್ಕಾರಿ ಶಾಲೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶಿವಪ್ಪ, ಪ್ರೈಂ ಕ್ಲಬ್ ಸದಸ್ಯರಾದ ಅಶೋಕ್ ಗೌಡ, ಜಾಯ್ಬ್ರಿಗಾಂಝ, ಮೋಹನ್ ಮತ್ತು ಮಹಮದ್ಶಫಿ ಸೇರಿದಂತೆ ಇತರರು ಹಾಜರಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಈ ಕಂಪನಿಯಲ್ಲಿ ವಾರಕ್ಕೆ ಮೂರು ದಿನ ರಜೆ……!

    ಆರಂಭದಲ್ಲಿ ವಾರದಲ್ಲಿ ಒಂದು ದಿನ ರಜೆ ಪಡೆಯಲು ವಿಶ್ವದ ಜನರು ಪರದಾಡಿದ್ದರು. ನಂತ್ರ ಕೆಲ ಕಂಪನಿಗಳು ವಾರದಲ್ಲಿ ಎರಡು ದಿನ ರಜೆ ನೀಡಲು ಶುರು ಮಾಡಿದ್ವು. ಇಷ್ಟಾದ್ರೂ ಉದ್ಯೋಗಿಗಳು ವಾರದಲ್ಲಿ ಮೂರು ದಿನ ರಜೆ ಸಿಕ್ಕರೆ ಎಷ್ಟು ಚೆಂದವೆಂದು ಆಲೋಚನೆ ಮಾಡ್ತಾರೆ. ಭಾರತದಲ್ಲಿ ಇದು ಇನ್ನೂ ಸಾಧ್ಯವಾಗಿಲ್ಲ. ಆದ್ರೆ ಬ್ರಿಟನ್ ಕಂಪನಿಯೊಂದು ಉದ್ಯೋಗಿಗಳಿಗೆ ಖುಷಿ ಸುದ್ದಿ ನೀಡಿದೆ. ಪೋರ್ಟ್ಕುಲಸ್ ಲೆಗ್ಸ್ ಹೆಸರಿನ ಕಂಪನಿ ವಾರದಲ್ಲಿ ಮೂರು ದಿನ ರಜೆ ನೀಡುವುದಾಗಿ ಹೇಳಿದೆ. ಅಂದ್ರೆ ಕೆಲಸಗಾರರು ವಾರದಲ್ಲಿ ನಾಲ್ಕು…

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • inspirational

    24 ಸಾವಿರದ ವಾಚ್ ಗೆ 5 ಕೋಟಿ ಕೊಡ್ತೀವಿ ಅಂತಿದ್ದಾರೆ ಯಾಕೆ ಈ ವಾಚಿನಲ್ಲಿ ಅಂತದ್ದೇನಿದೆ? ವಾಚಿನ ರಹಸ್ಯ ಏನು ಗೊತ್ತಾ.

    ನಮ್ಮಲ್ಲಿ ಇರುವ ಅತ್ಯಮೂಲ್ಯವಾದ ವಸ್ತುಗಳನ್ನ, ಅಂದರೆ ಹಳೆಯ ಪೇಂಟಿಂಗ್, ಹಳೆಯ ಕಾಲದ ದಿನ ಬಳಕೆಯ ವಸ್ತುಗಳು, ಆಭರಣಗಳು ಹೀಗೆ ಯಾವುದೇ ವಸ್ತುಗಳನ್ನ ಈ ರೋಡ್ ಶೋ ಗೆ ತಗೆದುಕೊಂಡು ಹೋದರೆ ಅಲ್ಲಿನ ಪರಿಣಿತರ ತಂಡ ಆ ವಸ್ತುವನ್ನ ಪರಿಶೀಲನೆ ಮಾಡಿ ಅವರ ಇತಿಹಾಸ ಮತ್ತು ಅದರ ವೈಶಿಷ್ಟ್ಯತೆಯನ್ನ ಪರಿಶೀಲನೆ ಮಾಡಿ ಆ ವಸ್ತುವಿನ ಈಗಿನ ಬೆಲೆ ಎಷ್ಟು ಎಂದು ಹೇಳುತ್ತಾರೆ. ಇನ್ನು ಹೀಗೆ ತಮ್ಮ ಹಳೆಯ ವಸ್ತುಗಳನ್ನ ಈ ರೋಡ್ ಗೆ ತಗೆದುಕೊಂಡು ಹೋಗಿ ಕೋಟಿಗಟ್ಟಲೆ ಹಣ…

  • ಉಪಯುಕ್ತ ಮಾಹಿತಿ, ದೇಶ-ವಿದೇಶ, ಹಣ

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಮ್ಮ ಭಾರತ ದೇಶದಲ್ಲಿ ಹಣದ ವಿಷಯದ ಬಗ್ಗೆ ಮಾತನಾಡುವಾಗ ನಮ್ಮ ರುಪಾಯಿಯನ್ನು ಬೇರೆ ದೇಶದ ಕರೆನ್ಸಿಗಳ ಜೊತೆ ಹೋಲಿಸಿ ಮಾತನಾಡುವುದುಂಟು. ಅದರಲ್ಲೂ ಅಮೇರಿಕಾದ ಡಾಲರ್ ಜೊತೆಗೆ  ಹೋಲಿಸಿಕೊಂಡು ಮಾತನಾಡುವುದು ಜಾಸ್ತಿ. ಅದರಲ್ಲೂ ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ  ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ…

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…

  • ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು

    24 ಗಂಟೆ ಇನ್ಮುಂದೆ ವಿದ್ಯುತ್ ಪೂರೈಕೆ, ಪವರ್ ಕಟ್ ಮಾಡಿದರೆ ವಿತರಕರಿಗೆ ದಂಡ..!ತಿಳಿಯಲು ಈ ಲೇಖನ ಓದಿ..

    ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.