News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

110

ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಅರಬ್ಬಿ ಮೂಲಕ ಅಣ್ಣಾಮಲೈ ಚಿತ್ರ ರಂಗ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಸಿಂಗಂ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದ ದಕ್ಷ ಐ.ಪಿ.ಎಸ್. ಅಧಿಕಾರಿ ಅಣ್ಣಾಮಲೈ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅದೊಂದು ದೊಡ್ಡ ಶಾಕ್ ಎಂದೇ ಹೇಳಬಹುದು. ಆದರೆ ತಮ್ಮ ಕುಟುಂಬಕ್ಕೆ ಸಮಯ ನೀಡಬೇಕು, ಸಮಾಜ ಸೇವಾ ಕಾರ್ಯಗಳನ್ನು ಮಾಡಬೇಕೆಂಬ ಸದುದ್ದೇಶದಿಂದ ಅಣ್ಣಾ ಮಲೈ ಅವರು ರಾಜೀನಾಮೆ ನೀಡಿ ತಮ್ಮ ಊರಿಗೆ ಮರಳಿದ್ದರು. ಇದಾದ ನಂತರ ಅಣ್ಣಾಮಲೈ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಕೂಡಾ ಹರಿದಾಡಿತ್ತು. ಆದರೆ ಇದೀಗ ಅಣ್ಣಾಮಲೈ ಅವರು ಚಿತ್ರರಂಗಕ್ಕೆ ಪ್ರವೇಶ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಿನಿಮಾದಲ್ಲಿ ಅಣ್ಣಾಮಲೈ ಅವರು ವಿಶ್ವಾಸ್ ಅವರ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೆ ವಿಶ್ವಾಸ್ ಪಾತ್ರದಲ್ಲಿ ಸ್ವತಃ ವಿಶ್ವಾಸ್ ಅವರೇ ನಟಿಸುತ್ತಿದ್ದಾರೆ. ಇನ್ನು ಈ ಸಿನಿಮಾಕ್ಕಾಗಿ ಅಣ್ಣಾಮಲೈ ಅವರು ಪಡೆದ ಸಂಭಾವನೆ ಎಷ್ಟು ಎಂಬುದು ಮತ್ತಷ್ಟು ಆಸಕ್ತಿಕರವಾಗಿದೆ. ಏಕೆಂದರೆ ಅವರು ಈ ಸಿನಿಮಾದ ತಮ್ಮ ಪಾತ್ರಕ್ಕಾಗಿ 1 ರೂಪಾಯಿ ಸಂಭಾವನೆ ಪಡೆದಿದ್ದಾರಂತೆ. ಅಣ್ಣಾಮಲೈ ಅವರು ಸಿನಿಮಾದಲ್ಲಿ ನಟಿಸುವ ಸುದ್ದಿ, ಅವರ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿಯನ್ನು ಹೀಗೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ..

    ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…

  • ಜ್ಯೋತಿಷ್ಯ

    ಶಿವ ಪರಮಾತ್ಮನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…

  • ಸುದ್ದಿ

    ನೀರಿಗಾಗಿ ಕಾದು ಕುಳಿತಿದ್ದವರು ನಲ್ಲಿ ತಿರುವಿದ ತಕ್ಷಣ ಬಂತು ರಕ್ತ…ಕಾರಣ?

    ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…

  • govt

    ನೌಕರರ ವೇತನ ಶೇ.17ರಷ್ಟು ಹೆಚ್ಚಿಸಿ ಅಧಿಕೃತ ಆದೇಶ ಹೊರಡಿಸಿದ ಸರ್ಕಾರ:

    ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್​ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…

  • ಸುದ್ದಿ

    ದೇವರ ಆಶೀರ್ವಾದದಿಂದ ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ ಅಂತಹ ಕನಸು ಬರುತ್ತದೆ ಅಕಸ್ಮಾತ್ ಬಂದ್ರೆ ಅವರು ಕೋಟ್ಯಧಿಪತಿ ಆಗುವುದಂತೂ ಗ್ಯಾರಂಟಿ…ಅಷ್ಟಕ್ಕೂ ಆ ಕನಸು ಯಾವುದು.? ಇಲ್ಲಿ ಓದಿ…

    ಲಕ್ಷದಲ್ಲಿ ಯಾರೋ ಒಬ್ಬರಿಗೆ ಮಾತ್ರ  ಈ ಕನಸು ಬೀಳುತ್ತದೆ ಆದರೆ ಈ ಕನಸು ಬಿದ್ದರೆ ಮಾತ್ರ ನೀವು ಕೊಟ್ಯಧಿಪತಿ ಆಗೋದು ಅಂತೂ ಸತ್ಯ ಬಿಡಿ. ಹಾಗಾದ್ರೆ ಆ ಕನಸು ಯಾವುದು ಮತ್ತು ಈ ಕನಸು ಏಕೆ ಬೀಳುತ್ತೆ ಮತ್ತು ಯಾವ ಪುಣ್ಯ ಫಲ ಇದ್ದರೆ ಮಾತ್ರ ಈ ಕನಸು ಬೀಳುತ್ತದೆ ಎಂಬುದನ್ನು ತಿಳಿಯಲು ಈ ಲೇಖನ ಮರೆಯದೇ ಸಂಪೂರ್ಣ ಓದಿರಿ.  ಮನುಷ್ಯ ಅಂದಮೇಲೆ ಪ್ರತಿ ಒಬ್ಬರಿಗೆ ಸಹ ರಾತ್ರಿ ಮಲಗಿದ ಮೇಲೆ ಕನಸು ಬೀಳುತ್ತದೆ, ಕೆಲವು ಜನಕ್ಕೆ…