ಸುದ್ದಿ

ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

109

ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಅರಬ್ಬಿ ಮೂಲಕ ಅಣ್ಣಾಮಲೈ ಚಿತ್ರ ರಂಗ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಸಿಂಗಂ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದ ದಕ್ಷ ಐ.ಪಿ.ಎಸ್. ಅಧಿಕಾರಿ ಅಣ್ಣಾಮಲೈ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅದೊಂದು ದೊಡ್ಡ ಶಾಕ್ ಎಂದೇ ಹೇಳಬಹುದು. ಆದರೆ ತಮ್ಮ ಕುಟುಂಬಕ್ಕೆ ಸಮಯ ನೀಡಬೇಕು, ಸಮಾಜ ಸೇವಾ ಕಾರ್ಯಗಳನ್ನು ಮಾಡಬೇಕೆಂಬ ಸದುದ್ದೇಶದಿಂದ ಅಣ್ಣಾ ಮಲೈ ಅವರು ರಾಜೀನಾಮೆ ನೀಡಿ ತಮ್ಮ ಊರಿಗೆ ಮರಳಿದ್ದರು. ಇದಾದ ನಂತರ ಅಣ್ಣಾಮಲೈ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಕೂಡಾ ಹರಿದಾಡಿತ್ತು. ಆದರೆ ಇದೀಗ ಅಣ್ಣಾಮಲೈ ಅವರು ಚಿತ್ರರಂಗಕ್ಕೆ ಪ್ರವೇಶ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಿನಿಮಾದಲ್ಲಿ ಅಣ್ಣಾಮಲೈ ಅವರು ವಿಶ್ವಾಸ್ ಅವರ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೆ ವಿಶ್ವಾಸ್ ಪಾತ್ರದಲ್ಲಿ ಸ್ವತಃ ವಿಶ್ವಾಸ್ ಅವರೇ ನಟಿಸುತ್ತಿದ್ದಾರೆ. ಇನ್ನು ಈ ಸಿನಿಮಾಕ್ಕಾಗಿ ಅಣ್ಣಾಮಲೈ ಅವರು ಪಡೆದ ಸಂಭಾವನೆ ಎಷ್ಟು ಎಂಬುದು ಮತ್ತಷ್ಟು ಆಸಕ್ತಿಕರವಾಗಿದೆ. ಏಕೆಂದರೆ ಅವರು ಈ ಸಿನಿಮಾದ ತಮ್ಮ ಪಾತ್ರಕ್ಕಾಗಿ 1 ರೂಪಾಯಿ ಸಂಭಾವನೆ ಪಡೆದಿದ್ದಾರಂತೆ. ಅಣ್ಣಾಮಲೈ ಅವರು ಸಿನಿಮಾದಲ್ಲಿ ನಟಿಸುವ ಸುದ್ದಿ, ಅವರ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ನಾಯಕ ನಟ ದುನಿಯಾ ವಿಜಿ ರವರಿಗೆ ಕೋಲಾರದಲ್ಲಿ ಭರ್ಜರಿ ಸ್ವಾಗತ

    ಕೋಲಾರ: ನಂದಮೂರಿ ಬಾಲಕೃಷ್ಣ ಅಭಿನಯದ ವೀರಸಿಂಹಾರೆಡ್ಡಿ ಚಲನಚಿತ್ರದ ಪ್ರಚಾರಕ್ಕಾಗಿ ಭಾನುವಾರ ಕೋಲಾರ ನಗರಕ್ಕೆ ಆಗಮಿಸಿದ ದುನಿಯಾ ವಿಜಿ ಮತ್ತು ಚಿತ್ರದ ನಿರ್ದೇಶದ ಗೋಪಿಚಂದ್ ಮಲಿನೇನಿ ಅವರಿಗೆ ಎನ್‌ಬಿಕೆ ಹೆಲ್ಪಿಂಗ್ ಹ್ಯಾಂಡ್ಸ್ ಮತ್ತು ಅಭಿಮಾನಿಗಳು ಭರ್ಜರಿ ಸ್ವಾಗತ ನೀಡಿದರು. ವೀರಸಿಂಹಾರೆಡ್ಡಿ ಚಿತ್ರದ ನಿರ್ದೇಶಕ ಗೋಪಿಚಂದ್ ಮಲಿನೇನಿ ಮತ್ತು ಜಗನ್ ಶನಿವಾರ ರಾತ್ರಿಯೇ ಕೋಲಾರಕ್ಕೆ ಆಗಮಿಸಿ ನಗರದ ಹೊರವಲಯದ ನಾಗಾರ್ಜುನ ಹೋಟೆಲ್‌ನಲ್ಲಿ ವಾಸ್ತವ್ಯಹೂಡಿದ್ದರು. ಭಾನುವಾರ ಬೆಳಿಗ್ಗೆ ಬೆಂಗಳೂರಿನಿಂದ ಆಗಮಿಸಿದ್ದ ದುನಿಯಾ ವಿಜಿ ಅವರನ್ನು ಸೇರಿಕೊಂಡರು. ಉಪಹಾರದ ನಂತರ ಇವರನ್ನು ಕೋಲಾರದ…

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • ಸುದ್ದಿ

    ಗಂಡನಿಗೆ ಸರ್ ಪ್ರೈಸ್ ಹಾಗಿ ಸ್ಪೆಷಲ್ ಗಿಫ್ಟ್ ನೀಡಿದ ಹೆಂಡತಿ..! ಆ ಗಿಫ್ಟ್ ಏನು ಗೋತ್ತಾ.

    ಹೆಂಡತಿಗೆ ಗಂಡ, ಗಂಡನಿಗೆ ಹೆಂಡತಿ ಗಿಫ್ಟ್ ನೀಡುವುದು ವಾಡಿಕೆ. ಮದುವೆ ವಾರ್ಷಿಕೋತ್ಸವ ಅಥವಾ ಬೇರೆ ವಿಶೇಷ ಸಂದರ್ಭಗಳಲ್ಲಿ ಈ ರೀತಿಯ ಗಿಫ್ಟ್ ಗಳನ್ನು ನೀಡಲಾಗುತ್ತದೆ. ಈಗ ಹೆಂಡತಿಯೊಬ್ಬರು ತಮ್ಮ ಪತಿಗೆ ಗಿಫ್ಟ್ ನೀಡುತ್ತಿರುವ ಸಂದರ್ಭ ವೈರಲ್ ಆಗಿದೆ. ಈ ಹಿಂದೆ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚು ಜನಪ್ರಿಯವಾಗಿದ್ದ ಜಾವಾ ಕಂಪನಿಯು ಮರಳಿ ಬಂದ ನಂತರ ಭಾರತದ ಯುವ ಜನತೆಯನ್ನು ಹೆಚ್ಚು ಆಕರ್ಷಿಸುತ್ತಿದೆ. ತಮ್ಮ ಪತಿಗಾಗಿ ಜಾವಾ ಕ್ಲಾಸಿಕ್ ಬೈಕ್ ಅನ್ನು ಬುಕ್ಕಿಂಗ್ ಮಾಡಿದ್ದರು. ಬೈಕಿನ ವಿತರಣೆಯನ್ನು ಪಡೆದ ನಂತರ…

  • ಸುದ್ದಿ

    ಭಾರಿ ಮಳೆಗೆ ಒಡೆದ ಸೇತುವೆ : 6 ಬಲಿ,17 ಮಂದಿ ನಾಪತ್ತೆಯಾಗಿದ್ದಾರೆ……!

    ಮಹಾರಾಷ್ಟ್ರದಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರೀ ಮಳೆಗೆ ರತ್ನಗಿರಿ ತಾವ್ರೆ ಆಣೆಕಟ್ಟು ಮುರಿದು ಬಿದ್ದಿದೆ. ಆಣೆಕಟ್ಟಿನ ಕೆಳಗಿರುವ 7 ಹಳ್ಳಿಗಳು ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಈವರೆಗೆ 6 ಶವವನ್ನು ಹೊರ ತೆಗೆಯಲಾಗಿದೆ. 17 ಮಂದಿ ನಾಪತ್ತೆಯಾಗಿದ್ದಾರೆ. ಎನ್‌ಡಿಆರ್‌ಎಫ್‌ ತಂಡ ಪರಿಹಾರ ಕಾರ್ಯದಲ್ಲಿ ನಿರತವಾಗಿದೆ. ಆಣೆಕಟ್ಟೆಯ ಪಕ್ಕದಲ್ಲಿಯೇ ಇದ್ದ 12 ಮನೆಗಳು ಸಂಪೂರ್ಣ ನೆಲಸಮಗೊಂಡಿವೆ. 12 ಮನೆಗಳಲ್ಲಿ ಎಷ್ಟು ಮಂದಿ ವಾಸವಾಗಿದ್ದರು ಎನ್ನುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗ್ತಿಲ್ಲ. ಘಟನೆ ಬಗ್ಗೆ ಮಾಹಿತಿ ಸಿಗ್ತಿದ್ದಂತೆ ಜಿಲ್ಲಾಡಳಿತ ರಕ್ಷಣಾ ಕಾರ್ಯ…

  • ಸಿನಿಮಾ

    ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣನವರ ನಡುವೆ ಬ್ರೇಕ್ ಅಪ್‌ ಹಾಗೇ ಹೋಯ್ತಾ..!

    ರಕ್ಷಿತ್ ಶೆಟ್ಟಿ ನಟಿಸಿದ್ದ ಕನ್ನಡದ ಕಿರಿಕ್ ಪಾರ್ಟಿ ಚಿತ್ರ ಕನ್ನಡದಲ್ಲಿ ಒಂದು ಹೊಸ ಟ್ರೆಂಡ್ ನ್ನೇ ಉಟ್ಟು ಹಾಕಿತ್ತು. ಕೋಟಿ ಕೋಟಿ ಹಣವನ್ನು ಗಳಿಸಿತ್ತು. ಇದಲ್ಲದೆ ಪರಭಾಷೆಯ ಚಿತ್ರಗಳಿಗೆ ಸಹ ರಿಮೇಕ್ ಆಗುತ್ತಿದೆ. ಈ ಚಿತ್ರದಲ್ಲಿ ನಟಿಸಿದ್ದ ಹಲವಾರು ನಟ ನಟಿಯರ ಬದುಕಿನ ದಾರಿಯನ್ನೇ ಬದಲಾಯಿಸಿದ ಚಿತ್ರ ಇದು. ಈ ಚಿತ್ರದ ಯಶಸ್ಸಿನ ಜೋಡಿ ರಕ್ಷಿತ್ ಶೆಟ್ಟಿ ಮತ್ತು ರಷ್ಮಿಕಾ ಮಂದಣ್ಣ. ಈ ಚಿತ್ರದಲ್ಲಿನ ಇವರ ಅಭಿನಯವನ್ನು ಮೆಚ್ಚಿ ಪರಭಾಷೆ ಚಿತ್ರಗಳಿಂದ ಕಾಲ್ ಶೀಟ್ ಬಂದು ಅಲ್ಲಿಯೂ…

  • ಸಿನಿಮಾ, ಸುದ್ದಿ

    ರೈತರ ಸಾಲ ಮನ್ನಾ ವಿಚಾರದಲ್ಲಿ ಕುಮಾರಸ್ವಾಮಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟ ದರ್ಶನ್…

    ರೈತರ ಸಾಲಮನ್ನಾ ಮಾಡುವ ಬದಲು ಅವರು ಬೆಳೆದ ಬೆಲೆಗೆ ಸೂಕ್ತ ಬೆಲೆ ನೀಡಲಿ ಸಾಕು, ಸಾಲವನ್ನು ರೈತರೇ ತೀರಿಸುತ್ತಾರೆ’ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇಂದು ನಗರದ ಬಿಐಟಿ ಕಾಲೇಜಿನಲ್ಲಿ ನಡೆದ ಜೈ ಜವಾನ್ ಜೈ ಕಿಸಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದರ್ಶನ್, ಸರ್ಕಾರ ರೈತರ ಸಾಲ ಮನ್ನಾ ಮಾಡುವುದು ಬೇಡ. ರೈತರು ಬೆಳೆದ ಉತ್ಪನ್ನಗಳಿಗೆ ನ್ಯಾಯವಾದ ಬೆಲೆ ಕೊಟ್ರೆ ಸಾಕು. ರೈತರೇ ಸಾಲ…