ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಅರಬ್ಬಿ ಮೂಲಕ ಅಣ್ಣಾಮಲೈ ಚಿತ್ರ ರಂಗ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಸಿಂಗಂ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದ ದಕ್ಷ ಐ.ಪಿ.ಎಸ್. ಅಧಿಕಾರಿ ಅಣ್ಣಾಮಲೈ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅದೊಂದು ದೊಡ್ಡ ಶಾಕ್ ಎಂದೇ ಹೇಳಬಹುದು. ಆದರೆ ತಮ್ಮ ಕುಟುಂಬಕ್ಕೆ ಸಮಯ ನೀಡಬೇಕು, ಸಮಾಜ ಸೇವಾ ಕಾರ್ಯಗಳನ್ನು ಮಾಡಬೇಕೆಂಬ ಸದುದ್ದೇಶದಿಂದ ಅಣ್ಣಾ ಮಲೈ ಅವರು ರಾಜೀನಾಮೆ ನೀಡಿ ತಮ್ಮ ಊರಿಗೆ ಮರಳಿದ್ದರು. ಇದಾದ ನಂತರ ಅಣ್ಣಾಮಲೈ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಕೂಡಾ ಹರಿದಾಡಿತ್ತು. ಆದರೆ ಇದೀಗ ಅಣ್ಣಾಮಲೈ ಅವರು ಚಿತ್ರರಂಗಕ್ಕೆ ಪ್ರವೇಶ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಿನಿಮಾದಲ್ಲಿ ಅಣ್ಣಾಮಲೈ ಅವರು ವಿಶ್ವಾಸ್ ಅವರ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೆ ವಿಶ್ವಾಸ್ ಪಾತ್ರದಲ್ಲಿ ಸ್ವತಃ ವಿಶ್ವಾಸ್ ಅವರೇ ನಟಿಸುತ್ತಿದ್ದಾರೆ. ಇನ್ನು ಈ ಸಿನಿಮಾಕ್ಕಾಗಿ ಅಣ್ಣಾಮಲೈ ಅವರು ಪಡೆದ ಸಂಭಾವನೆ ಎಷ್ಟು ಎಂಬುದು ಮತ್ತಷ್ಟು ಆಸಕ್ತಿಕರವಾಗಿದೆ. ಏಕೆಂದರೆ ಅವರು ಈ ಸಿನಿಮಾದ ತಮ್ಮ ಪಾತ್ರಕ್ಕಾಗಿ 1 ರೂಪಾಯಿ ಸಂಭಾವನೆ ಪಡೆದಿದ್ದಾರಂತೆ. ಅಣ್ಣಾಮಲೈ ಅವರು ಸಿನಿಮಾದಲ್ಲಿ ನಟಿಸುವ ಸುದ್ದಿ, ಅವರ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಶಸ್ಸಿಗೆ ಯಾವುದೇ ಅಡ್ಡದಾರಿಗಳು ಇರುವುದಿಲ್ಲ. ಆದರೆ ಕೆಲ ಹವ್ಯಾಸಗಳನ್ನು ಅನುಸರಿಸಿದರೆ ಅವು ಸ್ವಯಂ ನಿರ್ಮಿತಕೋಟ್ಯಾಧಿಪತಿ ಆಗುವಂತೆ ಉತ್ತೇಜನ ಹಾಗೂ ಪ್ರೇರೆಪಣೆ ನೀಡಬಲ್ಲವು ಎಂಬುದರಲ್ಲಿ ಸಂಶಯವಿಲ್ಲ. ಟಾಟಾ, ಅಂಬಾನಿ, ನಾರಾಯಣಮೂರ್ತಿ, ಬಿಲ್ ಗೇಟ್ಸ್ ಹೀಗೆ ಹಲವರ ಜೀವನಶೈಲಿ ನಮ್ಮನ್ನು ಸ್ಪೂರ್ತಿ ನೀಡಬಲ್ಲದು.
ಜಗತ್ತಿನ ಸರ್ವಾಧಿಕಾರಿಗಳಲ್ಲಿ 10 ಹತ್ತು ಮಂದಿ ಅಗ್ರ ಗಣ್ಯರು ಇವರೇ ವಿಶ್ವದ ಹತ್ತು ಸರ್ವಾಧಿಕಾರಿಗಳು ಅಲ್ಲಿ ಇವರು ಹೇಳಿದ್ದೇ ಶಾಸನ, ಮಾಡಿದ್ದೇ ಕಾನೂನು
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…