ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಅರಬ್ಬಿ ಮೂಲಕ ಅಣ್ಣಾಮಲೈ ಚಿತ್ರ ರಂಗ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಸಿಂಗಂ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದ ದಕ್ಷ ಐ.ಪಿ.ಎಸ್. ಅಧಿಕಾರಿ ಅಣ್ಣಾಮಲೈ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅದೊಂದು ದೊಡ್ಡ ಶಾಕ್ ಎಂದೇ ಹೇಳಬಹುದು. ಆದರೆ ತಮ್ಮ ಕುಟುಂಬಕ್ಕೆ ಸಮಯ ನೀಡಬೇಕು, ಸಮಾಜ ಸೇವಾ ಕಾರ್ಯಗಳನ್ನು ಮಾಡಬೇಕೆಂಬ ಸದುದ್ದೇಶದಿಂದ ಅಣ್ಣಾ ಮಲೈ ಅವರು ರಾಜೀನಾಮೆ ನೀಡಿ ತಮ್ಮ ಊರಿಗೆ ಮರಳಿದ್ದರು. ಇದಾದ ನಂತರ ಅಣ್ಣಾಮಲೈ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಕೂಡಾ ಹರಿದಾಡಿತ್ತು. ಆದರೆ ಇದೀಗ ಅಣ್ಣಾಮಲೈ ಅವರು ಚಿತ್ರರಂಗಕ್ಕೆ ಪ್ರವೇಶ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಿನಿಮಾದಲ್ಲಿ ಅಣ್ಣಾಮಲೈ ಅವರು ವಿಶ್ವಾಸ್ ಅವರ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೆ ವಿಶ್ವಾಸ್ ಪಾತ್ರದಲ್ಲಿ ಸ್ವತಃ ವಿಶ್ವಾಸ್ ಅವರೇ ನಟಿಸುತ್ತಿದ್ದಾರೆ. ಇನ್ನು ಈ ಸಿನಿಮಾಕ್ಕಾಗಿ ಅಣ್ಣಾಮಲೈ ಅವರು ಪಡೆದ ಸಂಭಾವನೆ ಎಷ್ಟು ಎಂಬುದು ಮತ್ತಷ್ಟು ಆಸಕ್ತಿಕರವಾಗಿದೆ. ಏಕೆಂದರೆ ಅವರು ಈ ಸಿನಿಮಾದ ತಮ್ಮ ಪಾತ್ರಕ್ಕಾಗಿ 1 ರೂಪಾಯಿ ಸಂಭಾವನೆ ಪಡೆದಿದ್ದಾರಂತೆ. ಅಣ್ಣಾಮಲೈ ಅವರು ಸಿನಿಮಾದಲ್ಲಿ ನಟಿಸುವ ಸುದ್ದಿ, ಅವರ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…