News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಸಿನಿಮಾಗೆ ಎಂಟ್ರಿ ಕೊಟ್ಟ ಐ.ಪಿ.ಎಸ್. ಅಣ್ಣಾಮಲೈ. ಮೊದಲ ಚಿತ್ರಕ್ಕೆ ಅಣ್ಣಾಮಲೈ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗೋದು ಗ್ಯಾರಂಟಿ.

110

ಅಣ್ಣಾಮಲೈ ಅವರು ಅರಬ್ಬಿ ಎನ್ನುವ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎನ್ನಲಾಗಿದ್ದು, ಈ ಸಿನಿಮಾ ಕೆನಡಾ ಮತ್ತು ಜರ್ಮನಿಯಲ್ಲಿ ನಡೆದ ಪ್ಯಾರಾ ಈಜು ಸ್ಪರ್ಧೆಯಲ್ಲಿ ಚಿನ್ನ ಹಾಗೂ ಕಂಚು ಗೆದ್ದು ಭಾರತಕ್ಕೆ ಕೀರ್ತಿಯನ್ನು ತಂದು ಕೊಟ್ಟಂತಹ ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ, ಭಾರತದ ಹೆಮ್ಮೆ ಎನಿಸಿರುವ ಪ್ಯಾರಾ ಈಜುಪಟು ಕೆ.ಎಸ್.ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಆಗಿದೆ. ಸಣ್ಣ ವಯಸ್ಸಿನಲ್ಲೇ ವಿದ್ಯುತ್ ಅವಘಡದಿಂದ ತನ್ನ ಕೈಗಳನ್ನು ಕಳೆದುಕೊಂಡರೂ, ಗುರಿ ಸಾಧನೆಯ ಛಲ ಬಿಡದೆ ಸಾಧಕೆನಾಗಿ ಮೆರದ ವಿಶ್ವಾಸ್ ಅವರ ಜೀವನಾಧಾರಿತ ಸಿನಿಮಾ ಅರಬ್ಬಿ ಮೂಲಕ ಅಣ್ಣಾಮಲೈ ಚಿತ್ರ ರಂಗ ಪ್ರವೇಶ ಮಾಡಲಿದ್ದಾರೆ ಎನ್ನಲಾಗಿದೆ.

ಕರ್ನಾಟಕದ ಸಿಂಗಂ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದ ದಕ್ಷ ಐ.ಪಿ.ಎಸ್. ಅಧಿಕಾರಿ ಅಣ್ಣಾಮಲೈ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಅದೊಂದು ದೊಡ್ಡ ಶಾಕ್ ಎಂದೇ ಹೇಳಬಹುದು. ಆದರೆ ತಮ್ಮ ಕುಟುಂಬಕ್ಕೆ ಸಮಯ ನೀಡಬೇಕು, ಸಮಾಜ ಸೇವಾ ಕಾರ್ಯಗಳನ್ನು ಮಾಡಬೇಕೆಂಬ ಸದುದ್ದೇಶದಿಂದ ಅಣ್ಣಾ ಮಲೈ ಅವರು ರಾಜೀನಾಮೆ ನೀಡಿ ತಮ್ಮ ಊರಿಗೆ ಮರಳಿದ್ದರು. ಇದಾದ ನಂತರ ಅಣ್ಣಾಮಲೈ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಕೂಡಾ ಹರಿದಾಡಿತ್ತು. ಆದರೆ ಇದೀಗ ಅಣ್ಣಾಮಲೈ ಅವರು ಚಿತ್ರರಂಗಕ್ಕೆ ಪ್ರವೇಶ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಸಿನಿಮಾದಲ್ಲಿ ಅಣ್ಣಾಮಲೈ ಅವರು ವಿಶ್ವಾಸ್ ಅವರ ಕೋಚ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಅಲ್ಲದೆ ವಿಶ್ವಾಸ್ ಪಾತ್ರದಲ್ಲಿ ಸ್ವತಃ ವಿಶ್ವಾಸ್ ಅವರೇ ನಟಿಸುತ್ತಿದ್ದಾರೆ. ಇನ್ನು ಈ ಸಿನಿಮಾಕ್ಕಾಗಿ ಅಣ್ಣಾಮಲೈ ಅವರು ಪಡೆದ ಸಂಭಾವನೆ ಎಷ್ಟು ಎಂಬುದು ಮತ್ತಷ್ಟು ಆಸಕ್ತಿಕರವಾಗಿದೆ. ಏಕೆಂದರೆ ಅವರು ಈ ಸಿನಿಮಾದ ತಮ್ಮ ಪಾತ್ರಕ್ಕಾಗಿ 1 ರೂಪಾಯಿ ಸಂಭಾವನೆ ಪಡೆದಿದ್ದಾರಂತೆ. ಅಣ್ಣಾಮಲೈ ಅವರು ಸಿನಿಮಾದಲ್ಲಿ ನಟಿಸುವ ಸುದ್ದಿ, ಅವರ ಅಭಿಮಾನಿಗಳಲ್ಲಿ ಕುತೂಹಲವನ್ನು ಮೂಡಿಸಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಫೇಸ್ಬುಕ್’ನಲ್ಲಿ ಸಿಗಲಿದೆ ನಿರುದ್ಯೋಗಿಗಳಿಗೆ ಕೆಲಸ.!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡೇಟಾ ಲೀಕ್ ಪ್ರಕರಣದಲ್ಲಿ ವಿಶ್ವದಾದ್ಯಂತ ಫೇಸ್ಬುಕ್ ಟೀಕೆಗೆ ಗುರಿಯಾಗಿದೆ. ಈ ಮಧ್ಯೆಯೇ ವಿಶ್ವದಾದ್ಯಂತ ಫೇಸ್ಬುಕ್ ದೊಡ್ಡ ಮಟ್ಟದಲ್ಲಿ ನೇಮಕಾತಿಗೆ ಮುಂದಾಗಿದೆ. ಫೇಸ್ಬುಕ್ ಒಟ್ಟೂ 20000 ಜನರನ್ನು ಕೆಲಸಕ್ಕೆ ನೇಮಿಸಿಕೊಳ್ಳಲು ಮುಂದಾಗಿದೆ. ಕಂಪನಿ ವಿಷಯ ಪರಿಶೀಲನೆ ಹಾಗೂ ಭದ್ರತೆ ವಿಭಾಗಕ್ಕಾಗಿ 15000 ಜನರನ್ನು ನೇಮಿಸಿಕೊಳ್ಳಲಿದೆ. ಉಳಿದ 5000 ಮಂದಿ ಇತರ ಕೆಲಸ ಮಾಡಲಿದ್ದಾರೆ. ಈ ಬಗ್ಗೆ ಫೇಸ್ಬುಕ್ ಸಿಇಓ ಮಾರ್ಕ್ ಜ್ಯೂಕರ್ಬರ್ಗ್ ಅಧಿಕೃತ ಮಾಹಿತಿ ನೀಡಿದ್ದಾರೆ. ಯುಎಸ್ ಸೆನೆಟ್ ನಲ್ಲಿ ಮಾರ್ಕ್ ಜ್ಯೂಕರ್ಬರ್ಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ….

  • ರಾಜಕೀಯ

    20ಕ್ಕೂ ಅಧಿಕ ಕೈ ಶಾಸಕರಿಂದ ಬಿಎಸ್‍ವೈಗೆ ಕರೆ!

    ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು,ಮಾಜಿ ಸಿಎಂ ಯಡಿಯೂರಪ್ಪ ಹೇಳಿದಂತೆ ರಾಜ್ಯದ 22 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಳ್ಳುತ್ತಿದೆ. ಅಲ್ಲದೆ ಕಾಂಗ್ರೆಸ್ 4 ಕ್ಷೇತ್ರದಲ್ಲಿ ಲೀಡ್‍ನಲ್ಲಿದ್ದರೆ, ಜೆಡಿಎಸ್ 1 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದೆ. ಇತ್ತ ಒಟ್ಟಾರೆಯಾಗಿ ಬಿಜೆಪಿ 340 ಕ್ಷೇತ್ರದಲ್ಲಿ ಲೀಡ್‍ನಲ್ಲಿ ಇದೆ. ದೇಶದ ಬಹುತೇಕ ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿಯಾಗಿ ಬಹುಮತ ಪಡೆಯುವ ಮೂಲಕ ಮುನ್ನಡೆ ಸಾಧಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲೂ ಬಿಜೆಪಿ ಮುನ್ನಡೆ ಸಾಧಿಸುತ್ತಿದೆ. ಈ ಮೂಲಕ ಮತ್ತೆ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಹೋಗಲು ರೆಡಿಯಾಗುತ್ತಿದ್ದಾರ ಎನ್ನುವ ಪ್ರಶ್ನೆ…

  • ಸುದ್ದಿ

    ಮುಂದಿನ ಪ್ರಧಾನಿ ಯಾರು? ಉತ್ತರವನ್ನು ಹೇಳಿ ಬಂಪರ್ ಆಫರ್ ಗೆಲ್ಲಿ..!

    ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ. ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು…

  • ಜೀವನಶೈಲಿ, ವಿಸ್ಮಯ ಜಗತ್ತು

    ಮಾನವನ ಅಂಗಾಂಗಳನ್ನು ಇಲ್ಲಿ ಹೀಗೆ ತಿಂತಾರೆ..!ಶಾಕ್ ಆಗ್ಬೇಡಿ ಮುಂದೆ ನೋಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ ತಿನ್ನೋ ಆಹಾರವನ್ನು, ತಯಾರಿಸಬೇಕಾದ್ರೂ ಕೂಡ ಶುಚಿ ರುಚಿಯಲ್ಲದೇ, ಸಾಕಷ್ಟು ಮಡಿವಂತಿಕೆ ಪಾಲಿಸುವ ಜನರು ನಮ್ಮ ಭಾರತದಲ್ಲಿ ಇದ್ದಾರೆ.ನಾವು ಮನೆಯಲ್ಲಿ ಊಟ ಮಾಡಬೇಕಾದ್ರೆ, ಅಪ್ಪಿ ತಪ್ಪಿ ಒಂದು ಕೂದಲು ಕಾಣಿಸಿದರೂ ಸಹ ದೊಡ್ಡ ಜಗಳವನ್ನೇ ಮಾಡಿಬಿಡುತ್ತೇವೆ. ಮನುಷ್ಯರಾದ ನಮ್ಮ ಅಂಗಾಂಗಗಳನ್ನ  ನಾವೇ ನೋಡಿದಾಗ ನಮಗೆ ಸಹಜವಾಗಿಯೇ ಭಯವಾಗುತ್ತದೆ.ಆದ್ರೆ ಈ ದೇಶದ ಜನರು ವಿಚಿತ್ರ. ಮನುಷ್ಯನ ಅಂಗಾಂಗಗಳನ್ನಷ್ಟೇ ಅಲ್ಲದೇ ವಿವಿಧ ಹಾವು ಜಿರಳೆ ಮುಂತಾದ ಪ್ರಾಣಿ ಪಕ್ಷಿಗಳನ್ನೂ ಕೂಡ ಕೇಕ್ ರೂಪದಲ್ಲಿ ಮಾಡಿ…

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ರಾಜಕೀಯ

    ಮುಖ್ಯಮಂತ್ರಿಗಳ ಪ್ರಕಾರ ಈ ಸಂಘಟನೆಗಳು ಮತ್ತು ಈ ಪಕ್ಷದ ನಾಯಕರೇ ಉಗ್ರಗಾಮಿಗಳಂತೆ..! ಹಾಗಾದ್ರೆ ನಿಜವಾದ ಉಗ್ರಗಾಮಿಗಳು ಯಾರು..?

    ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಈ ಹೇಳಿಕೆ ಬರಬಾರದಿತ್ತು. ಅವರು ಚಾಮರಾಜನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡುತ್ತ, ಬಿಜೆಪಿಯವರನ್ನು ಟೀಕಿಸುವ ಭರದಲ್ಲಿ ಬಿಜೆಪಿ ಪಕ್ಷ ಹಾಗೂ ಆರ್.ಎಸ್.ಎಸ್ ಮತ್ತು ಭಜರಂಗದಳ ಸಂಘಟನೆಗಳು “ಉಗ್ರಗಾಮಿಗಳು” ಎಂಬ ಹೇಳಿಕೆಯನ್ನು ಕೊಟ್ಟಿದ್ದಾರೆ. ಜೊತೆಗೆ ತಾವು ಏನು ಕಡಿಮೆ ಇಲ್ಲ ಎನ್ನುವಂತೆ ದಿನೇಶ್ ಗುಂಡೂರಾವ್ ಅವರು ಬಿಜೆಪಿ ನಾಯಕರನ್ನು ‘ಜಿಹಾದಿಗಳು’ ಎಂದು ಕರೆದಿದ್ದಾರೆ.