ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್ ಪೋರ್ಟಲ್ ಮೂಲಕ ಇಪಿಎಫ್ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್ ಮೂಲಕವೂ ಸಹ ಬ್ಯಾಲನ್ಸ್ ಚೆಕ್ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ ನಾವೇ ತಿಳಿದುಕೊಳ್ಳಬಹುದು.

ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ : ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್ಓ ಪೋರ್ಟಲ್ ಮೂಲಕ
2. ಎಸ್ಎಂಎಸ್ ಮುಖಾಂತರವು ತಿಳಿಯಬಹುದು
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.
ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್ ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.

ಇಪಿಎಫ್ಓ ಪೋರ್ಟಲ್ ಮೂಲಕ : ಇಪಿಎಫ್ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲು ನಿಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್ವರ್ಡ್ ದೊರೆಯುತ್ತದೆ. ಈ ಪಾಸ್ವರ್ಡ್ ಬಳಸಿ ಇಪಿಎಫ್ ಪೋರ್ಟಲ್ನಲ್ಲಿ ಲಾಗಿನ್ ಆಗಿ ಬ್ಯಾಲೆನ್ಸ್ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್ಬುಕ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಎಸ್ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್ಎಂಎಸ್ ಮಾಡಬೇಕು.

ಮೊಬೈಲ್ ಆಪ್ ಮೂಲಕ:ಇಪಿಎಫ್ಓM-Sewa ಹೆಸರಿನ ಸ್ಮಾರ್ಟ್ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
ಇತ್ತೀಚೆಗೆ #CHS ಸಮೀಕ್ಷೆ ಹೊರಬಂದಿದ್ದು ಈ ಸಮೀಕ್ಷೆಯಲ್ಲಿ ಮೈಸೂರಿನ #11_ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದು ವರದಿಯಾಗಿದೆ.
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….