ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರದ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯದಡಿ ಕೆಲಸ ಮಾಡುತ್ತಿರುವ ಕಾರ್ಮಿಕ ಭವಿಷ್ಯ ನಿಧಿ ಇಲಾಖೆ ಇಪಿಎಫ್ ಯೋಜನೆಯ ಉಸ್ತುವಾರಿ ನೋಡಿಕೊಳ್ಳುತ್ತದೆ. ಇಪಿಎಫ್ ಖಾತೆ ಹೊಂದಿರುವ ಪ್ರತಿ
ಕಾರ್ಮಿಕರ ಸಂಬಳದಲ್ಲಿ ಪ್ರತಿ ತಿಂಗಳು ಇಪಿಎಫ್ ನಿಧಿಗಾಗಿ ಸ್ವಲ್ಪ ಹಣ ಕಡಿತ ಮಾಡಿಕೊಳ್ಳಲಾಗುತ್ತದೆ. ಆದರೆ, ಪ್ರತಿ ತಿಂಗಳೂ ತನ್ನ ಸಂಬಳದಲ್ಲಿ ಕಡಿತಗೊಂಡ ಹಣ ಇಪಿಎಫ್ ಖಾತೆಗೆ ಸಂದಾಯವಾಗುತ್ತಿದೆಯೇ? ಇಪಿಎಫ್ ನಿಧಿಗೆ ನಿರ್ದಿಷ್ಟ ಬಡ್ಡಿಸಂದಾಯವಾಗುತ್ತಿದೆಯೇ ಎಂಬುದನ್ನು ತಿಳಿಯಲು ಮತ್ತು ಇಪಿಎಫ್ ಖಾತೆಯ ಬ್ಯಾಲನ್ಸ್ ಹಣ ಚೆಕ್ ಮಾಡಲು ಹಲವಾರು ವಿಧಾನಗಳಿವೆ. ಈ ಸರಳ ವಿಧಾನಗಳ ಮೂಲಕ ನಿಮ್ಮ ಇಪಿಎಫ್ ಅಕೌಂಟ್ ಬ್ಯಾಲೆನ್ಸ್ ಸುಲಭವಾಗಿ ಚೆಕ್ ಮಾಡಬಹುದು. ವೆಬ್ ಪೋರ್ಟಲ್ ಮೂಲಕ ಇಪಿಎಫ್ ಬಾಕಿ ಹಣ ನೋಡುವದು ಒಂದು ವಿಧಾನವಾದರೆ, ನಿಮ್ಮ ಮೊಬೈಲ್ ಮೂಲಕವೂ ಸಹ ಬ್ಯಾಲನ್ಸ್ ಚೆಕ್ ಮಾಡಬಹುದು. ಇದಲ್ಲದೆ ಆಪ್ ಮೂಲಕವೂ ಬಾಕಿ ಹಣ ಎಷ್ಟಿದೆ ಎಂದು ಸ್ವತಃ ನಾವೇ ತಿಳಿದುಕೊಳ್ಳಬಹುದು.
ಪಿಎಫ್ ಬ್ಯಾಲೆನ್ಸ್ ಎಷ್ಟಿದೆ ಎಂದು ತಿಳಿಯುವ ಮಾಹಿತಿ : ಇಪಿಎಫ್ ಬ್ಯಾಲೆನ್ಸ್ ತಿಳಿದುಕೊಳ್ಳಲು ಐದು ರೀತಿಯ ವಿಧಾನಗಳಿವೆ ಇಲ್ಲಿದೆ ನೋಡಿ .
1. ಇಪಿಎಫ್ಓ ಪೋರ್ಟಲ್ ಮೂಲಕ
2. ಎಸ್ಎಂಎಸ್ ಮುಖಾಂತರವು ತಿಳಿಯಬಹುದು
3. ಮಿಸ್ಡ್ ಕಾಲ್ ಮಾಡುವ ಮೂಲಕ
4. ಇಪಿಎಫ್ಓ ಮೊಬೈಲ್ ಆಪ್ ಮುಖಾಂತರವು ಸಹ ತಿಳಿಯಬಹುದಾಗಿದೆ.
ಮಿಸ್ಡ್ ಕಾಲ್ ಮೂಲಕ ಪಿಎಫ್ ಬ್ಯಾಲೆನ್ಸ್ ಚೆಕ್ ಮಾಡುವ ವಿಧಾನ : ಇಪಿಎಫ್ ಬ್ಯಾಲೆನ್ಸ್ ಪ್ರಸ್ತುತ ನಿಮ್ಮ ಇಪಿಎಫ್ ಅಕೌಂಟ್ನಲ್ಲಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್. ಪ್ರತಿ ತಿಂಗಳು ನಿಮ್ಮ ಸಂಬಳದಲ್ಲಿ ಕಡಿತವಾಗಿ ಇಪಿಎಫ್ ಖಾತೆಗೆ ಜಮೆಯಾಗುವ ನಿರ್ದಿಷ್ಟ ಮೊತ್ತ ಹಾಗೂ ಅದಕ್ಕೆ ನಿಮ್ಮ ಉದ್ಯೋಗದಾತರು ಸೇರಿಸುವ ಪಾಲಿನಿಂದ ಜಮೆಯಾಗಿರುವ ಒಟ್ಟು ಮೊತ್ತವೇ ಇಪಿಎಫ್ ಬ್ಯಾಲೆನ್ಸ್.
ಇಪಿಎಫ್ಓ ಪೋರ್ಟಲ್ ಮೂಲಕ : ಇಪಿಎಫ್ಓ ಪೋರ್ಟಲ್ ಮೂಲಕ ಇಪಿಎಫ್ ಬ್ಯಾಲೆನ್ಸ್ ಚೆಕ್ ಮಾಡಲು ಮೊದಲು ನಿಮ್ಮ ಯುನಿವರ್ಸಲ್ ಅಕೌಂಟ್ ನಂಬರ್ (ಯುಎಎನ್ ) ಸಕ್ರಿಯವಾಗಿರಬೇಕು. ಪ್ರತಿ ಇಪಿಎಫ್ ಚಂದಾದಾರ ಸದಸ್ಯರಿಗೆ ವಿಶಿಷ್ಟ ಯುಎಎನ್ ನೀಡಲಾಗಿರುತ್ತದೆ. ಪೋರ್ಟಲ್ ನಲ್ಲಿ ಈ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ನಂತರ ನಿಮಗೆ ಪಾಸ್ವರ್ಡ್ ದೊರೆಯುತ್ತದೆ. ಈ ಪಾಸ್ವರ್ಡ್ ಬಳಸಿ ಇಪಿಎಫ್ ಪೋರ್ಟಲ್ನಲ್ಲಿ ಲಾಗಿನ್ ಆಗಿ ಬ್ಯಾಲೆನ್ಸ್ ಚೆಕ್ ಮಾಡಬಹುದು. ಜತೆಗೆ ಇಪಿಎಫ್ ಪಾಸ್ಬುಕ್ ಅನ್ನು ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು.
ಎಸ್ಎಂಎಸ್ ಮೂಲಕ :ಕಳೆದ ಬಾರಿಯ ವಂತಿಗೆ ಹಾಗೂ ಇಪಿಎಫ್ ಖಾತೆಯ ಬ್ಯಾಲೆನ್ಸ್ ಅನ್ನು ಎಸ್ಎಂಎಸ್ ಕಳುಹಿಸುವ ಮೂಲಕವೂ ನೋಡಬಹುದು. ಈ ಸೇವೆ ತಮ್ಮ ಯುಎಎನ್ ಸಂಖ್ಯೆ ಆಕ್ಟಿವೇಟ್ ಮಾಡಿಕೊಂಡಿರುವ ಸದಸ್ಯರಿಗೆ ಮಾತ್ರ ಲಭ್ಯವಿರುತ್ತದೆ. ನೀವು ಇಪಿಎಫ್ಗೆ ನೋಂದಣಿ ಮಾಡಿಕೊಂಡ ನಿಮ್ಮ ಮೊಬೈಲ್ ನಂಬರ್ ಮೂಲಕ7738299899 ಗೆ ಎಸ್ಎಂಎಸ್ ಮಾಡಬೇಕು.
ಮೊಬೈಲ್ ಆಪ್ ಮೂಲಕ:ಇಪಿಎಫ್ಓM-Sewa ಹೆಸರಿನ ಸ್ಮಾರ್ಟ್ಫೋನ್ ಆಪ್ ಬಿಡುಗಡೆ ಮಾಡಿದೆ. ಇದರಲ್ಲಿ ಇಪಿಎಫ್ ಬ್ಯಾಲೆನ್ಸ್ ಹಾಗೂ ಖಾತೆಯ ಇತರ ವಿವರಗಳನ್ನು ಚೆಕ್ ಮಾಡಬಹುದಾಗಿದೆ. ಈ ಸೇವೆ ಯುಎಎನ್ ಪೋರ್ಟಲ್ ನಲ್ಲಿ ಯುಎಎನ್ ಆಕ್ಟಿವೇಟ್ ಮಾಡಿಕೊಂಡ ಸದಸ್ಯರಿಗೆ ಲಭ್ಯವಿದೆ. ಅಲ್ಲದೆ ಈ ಆಪ್ ಮೂಲಕ ಸಹ ಯುಎಎನ್ ಆಕ್ಟಿವೇಟ್ ಮಾಡಿಕೊಳ್ಳಬಹುದಾಗಿದೆ. ಗೂಗಲ್ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
1. ಮೊದಲಿಗೆ ಪ್ಲೇ ಸ್ಟೋರ್ನಿಂದ ಆಪ್ ಡೌನ್ಲೋಡ್ ಮಾಡಿಕೊಂಡು ಮೆಂಬರ್ ಬಟನ್ ಕ್ಲಿಕ್ ಮಾಡಿ. ನಂತರ ಬ್ಯಾಲೆನ್ಸ್/ಪಾಸ್ಬುಕ್ ಮೇಲೆ ಕ್ಲಿಕ್ ಮಾಡಿ.
2. ಈಗ ನಿಮ್ಮ ಯುಎಎನ್ ನಂಬರ್ ಹಾಗೂ ನೋಂದಾಯಿತ ಮೊಬೈಲ್ ನಂಬರ್ ಎಂಟರ್ ಮಾಡಿದ ನಂತರ ಇಪಿಎಫ್ ಅಕೌಂಟ್ ವಿವರಗಳನ್ನು ನೋಡಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಗರೇಟ್ ಸೇದುವದನ್ತೂ ಈಗ ಪ್ಯಾಶನ್ ಆಗಿಬಿಟ್ಟಿದೆ.ಈಗಂತೂ ಪುರುಷರಿಗಿಂತ ಮಹಿಳೆಯರೇ ಧೂಮಪಾನ ಮಾಡೋದ್ರಲ್ಲಿ ಮುಂದಿರುತ್ತಾರೆ.
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಜಗತ್ತಿನಾದ್ಯಂತ ದಾಖಲೆ ಕಲೆಕ್ಷನ್ ಮಾಡುತ್ತಿರುವ ಬಾಹುಬಲಿ ಚಿತ್ರದ ಖಳನಟ ಬಲ್ಲಾಳದೇವ ಪಾತ್ರದಲ್ಲಿ ಮಿಂಚಿದ ರಾಣಾ ದಗ್ಗುಬಾಟಿ ಕನ್ನಡ ಚಿತ್ರದಲ್ಲಿ ಅಭಿನಯಿಸಲಿದ್ದು, ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಮೇಷ ರಾಶಿ ಭವಿಷ್ಯ (Sunday, November 21, 2021) ಮೇಷ ರಾಶಿಯವರಿಗೆ ಇಂದು ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹೂಡಿಕೆ ಮಾಡುವುದು ಅನೇಕ ಬಾರಿ ನಿಮಗೆ ಪ್ರಯೋಜನಕಾರಿಯೆಂದು ಸಾಬೀತುಪಡಿಸುತ್ತದೆ, ಇಂದು ನಿಮಗೆ ಈ ಮಾತು ಅರ್ಥವಾಗಬಹುದು ಏಕೆಂದರೆ ಯಾವುದೇ ಹಳೆಯ ಹೂಡಿಕೆಯಿಂದ ನೀವು ಪ್ರಯೋಜನವನ್ನು ಪಡೆಯಬಹುದು ಸ್ನೇಹಿತರು ಮತ್ತು ಸಂಬಂಧಿಗಳೊಡನೆ ಆನಂದಿಸಿ. ಮನ್ಮಥನ ಬಾಣದಿಂದ ತಪ್ಪಿಸಿಕೊಳ್ಳುವ ಅವಕಾಶ ಕಡಿಮೆಯಿದೆ. ನೀವಿಂದು ತಾರೆಯಂತೆ ಪ್ರಕಾಶಿಸಿ – ಆದರೆ ಕೇವಲ ಪ್ರಶಂಸಾರ್ಹ ಕೆಲಸಗಳನ್ನು ಮಾತ್ರ ಮಾಡಿ. ಇಂದು, ನಿಮ್ಮ ಸಂಗಾತಿ ಅವರ ಅದ್ಭುತವಾದ…