ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್ ಫಂಡ್ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್ಒ ಉದ್ಯೋಗಿಗಳಿಗೆ ಪಿಎಫ್ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್ ಹಣವನ್ನು ಪಡೆಯಬಹುದಾಗಿದೆ.
ಇನ್ನು, ಪಿಎಫ್ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ ಅಂದ್ರೆ ಸುಲಭದ ಮಾತಾಗಿದೆ. ಯುನಿಫೈಡ್ ಮೆಂಬರ್ ಪೋರ್ಟಾಲ್ ಮೂಲಕ ಬ್ಯಾಂಕ್ ಅಕೌಂಟ್ಗೆ ನೇರವಾಗಿ ಪಿಎಫ್ ಹಣ ಬಂದು ಸೇರುತ್ತೆ. ಮೊದಲಿನ ರೀತಿ ಯಾವುದೇ ಕಚೇರಿಗೂ ಪಿಎಫ್ಗಾಗಿ ಅಲೆದಾಡಬೇಕಾದ ಪರಿಸ್ಥಿತಿಯಿಲ್ಲ.ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31ನ್ನು ಸೇರಿಸಿ ಒಂದೇ ಕ್ಲೇಮ್ ಫಾರ್ಮ್ನ್ನು ಇಪಿಎಫ್ಒ ರೂಪಿಸಿದೆ. ಹಾಗಾದ್ರೆ, ಪಿಎಫ್ ಹಣವನ್ನು ಆನ್ಲೈನ್ ಮೂಲಕ ಸುಲಭವಾಗಿ ಪಡೆಯುವುದು ಹೇಗೆ ಅಂತಿರಾ..? ಮುಂದೆ ನೋಡಿ..
ಈ ಮಾಹಿತಿ ಇರಲಿ ಮೊದಲಿಗೆ ನಿಮ್ಮ ಯುಎಎನ್ ನಂಬರ್ ಮತ್ತು ಪಿಎಫ್ ಖಾತೆ ಇಪಿಎಫ್ಒ ವೆಬ್ಸೈಟ್ನಲ್ಲಿ ಸಕ್ರಿಯವಾಗಿದೆಯಾ ಎಂಬುದನ್ನು ಖಚಿತಪಡಿಸಿಕೊಳ್ಳಿ. ವೆಬ್ಸೈಟ್ನಲ್ಲಿ ಕೇಳುವ ಅಗತ್ಯ ಮಾಹಿತಿಗಳನ್ನು ಪರಿಶೀಲಿಸಿಕೊಳ್ಳಬೇಕು. ನಂತರ ಬ್ಯಾಂಕ್ ವಿವರ, ಪ್ಯಾನ್, ಆಧಾರ್ ಮಾಹಿತಿಯನ್ನು ವೆಬ್ಸೈಟ್ನಲ್ಲಿ ನಮೂದಿಸಬೇಕು.ವೆಬ್ಸೈಟ್ಗೆ ಭೇಟಿ ನೀಡಿ ಮೊದಲು ಯುನಿಫೈಡ್ ಮೆಂಬರ್ ಪೋರ್ಟಾಲ್ ವೆಬ್ಸೈಟ್ಗೆ ಭೇಟಿ ನೀಡಿ. https://unifiedportal-mem.epfindia.gov.in/memberinterface/ ನಿಮ್ಮ ಬ್ರೌಸರ್ನಲ್ಲಿ ಲಿಂಕ್ ಕ್ಲಿಕ್ ಮಾಡಿ.
ಲಾಗಿನ್ ಆಗಿ ಯುಎಎನ್ ಸಂಖ್ಯೆ ಮತ್ತು ಪಾಸ್ವರ್ಡ್ ಮೂಲಕ ಲಾಗಿನ್ ಆಗಿ. ಒಂದು ವೇಳೆ ನಿಮ್ಮ ಯುಎಎನ್ ಸಂಖ್ಯೆ ಆಕ್ಟಿವ್ ಆಗಿಲ್ಲವೆಂದರೆ ‘ಇಂಪಾರ್ಟಂಟ್ ಲಿಂಕ್’ ವಿಭಾಗದ ಕೆಳಗಿರುವ ‘ಆಕ್ಟಿವೇಟ್ ಯುಎಎನ್’ ಎಂಬ ಲಿಂಕ್ ಕ್ಲಿಕ್ ಮಾಡಿ ಆಕ್ಟಿವೇಟ್ ಮಾಡಿಕೊಳ್ಳಬಹುದು. ಯುಎಎನ್, ಪ್ಯಾನ್, ಹೆಸರು, ಜನ್ಮದಿನಾಂಕ, ಮೊಬೈಲ್ ಸಂಖ್ಯೆ ಮತ್ತಿತರ ವಿವರಗಳನ್ನು ನೀವು ನಮೂದಿಸಬೇಕಾಗುತ್ತದೆ. ಎಲ್ಲಾ ವಿವರಗಳನ್ನು ನಮೂದಿಸಿದ 24 ಗಂಟೆಗಳೊಳಗೆ ಯುಎಎನ್ ಸಕ್ರಿಯವಾಗುತ್ತದೆ.
ವೆಬ್ಸೈಟ್ನಲ್ಲಿ ಮಾಹಿತಿ ಒಂದು ಸಲ ನೀವು ವೆಬ್ಸೈಟ್ಗೆ ಲಾಗಿನ್ ಆದ ನಂತರ ನಿಮಗೆ ಒಂದಿಷ್ಟು ಅಗತ್ಯ ಮಾಹಿತಿಗಳನ್ನು ವೆಬ್ಸೈಟ್ ನೀಡುತ್ತದೆ. ನಿಮ್ಮ ಹೆಸರು, ಯುಎಎನ್ ಸಂಖ್ಯೆ ಮತ್ತಿತರ ಮಾಹಿತಿಯನ್ನು ನಿಮ್ಮ ಮುಂದೆ ಇಡುತ್ತದೆ. ವೆಬ್ಸೈಟ್ನಲ್ಲಿ ಪ್ರದರ್ಶಿತವಾದ ಮಾಹಿತಿಯನ್ನು ಒಂದು ಸಲ ಪರಿಶೀಲಿಸಿ.
ಆನ್ಲೈನ್ ಸೇವೆ ಕ್ಲಿಕ್ ಮಾಡಿ ನಂತರ ಮೇಲಿನ ಮೆನು ಬಾರ್ನಲ್ಲಿರುವ ‘ಆನ್ಲೈನ್ ಸರ್ವಿಸಸ್’ ಲಿಂಕ್ ಮೇಲೆ ಕ್ಲಿಕ್ ಮಾಡಿ. ಅಲ್ಲಿ ಕ್ಲೇಮ್ (ಫಾರ್ಮ್ 19, ಫಾರ್ಮ್ 10C ಮತ್ತು ಫಾರ್ಮ್ 31) ಆಯ್ಕೆಯನ್ನು ಆಯ್ದುಕೊಳ್ಳಿ.
ಬ್ಯಾಂಕ್ ಮಾಹಿತಿ ಪರಿಶೀಲಿಸಿ ನಂತರ ನಿಮ್ಮ ಬ್ಯಾಂಕ್ ಖಾತೆಯನ್ನು ಪರಿಶೀಲಿಸಬೇಕಾಗುತ್ತದೆ. ಬ್ಯಾಂಕ್ ಅಕೌಂಟ್ನ ಕೊನೆಯ ನಾಲ್ಕು ಸಂಖ್ಯೆಗಳನ್ನು ನಮೂದಿಸಿ, ಪರಿಶೀಲಿಸಿ ಬಟನ್ ಕ್ಲಿಕ್ ಮಾಡಿ.
ಆನ್ಲೈನ್ ಕ್ಲೇಮ್ಗೆ ಮುಂದುವರೆಯಿರಿ ಬ್ಯಾಂಕ್ ಅಕೌಂಟ್ ಪರಿಶೀಲನೆಯಾದ ನಂತರ, ಆನ್ಲೈನ್ ಕ್ಲೇಮ್ಗೆ ಮುಂದುವರೆಯಬೇಕು. ಇದಕ್ಕಾಗಿ ನೀವು ಸ್ಕ್ರಾಲ್ ಡೌನ್ ಮಾಡಿ ‘ಪ್ರೊಸೀಡ್ ಫಾರ್ ಆನ್ಲೈನ್ ಕ್ಲೇಮ್’ ಬಟನ್ ಕ್ಲಿಕ್ ಮಾಡಬೇಕು. ನಂತರ ‘ಒನ್ಲೀ ಪಿಎಫ್ ವಿತ್ಡ್ರಾ ಫಾರ್ಮ್’ ಆಯ್ಕೆಯನ್ನು ಆಯ್ದುಕೊಳ್ಳಬೇಕು.
ಆಧಾರ್ ಪರಿಶೀಲಿಸಿ ಎಲ್ಲಾ ಮಾಹಿತಿಯನ್ನು ದಾಖಲಿಸಿದ ಮೇಲೆ ಆಧಾರ್ನ್ನು ಪರಿಶೀಲಿಸಬೇಕು. ನಿಮ್ಮ ನೊಂದಾಯಿತ ಮೊಬೈಲ್ ಸಂಖ್ಯೆಗೆ ಬಂದಿರುವ ಆಧಾರ್ ಒಟಿಪಿಯನ್ನು ನಮೂದಿಸಬೇಕು.
ಸ್ಟೇಟಸ್ ಚೆಕ್ ಮಾಡಿ ನಂತರ ನೀವು ನಿಮ್ಮ ಕ್ಲೇಮ್ನ ಸ್ಟೇಟಸ್ ಕೂಡ ನೋಡಬಹುದಾಗಿದ್ದು, ಆನ್ಲೈನ್ ಸರ್ವಿಸಸ್ ವಿಭಾಗದಲ್ಲಿ ಚೆಕ್ ಕ್ಲೇಮ್ ಸ್ಟೇಟಸ್ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ ನಿಮ್ಮ ಪಿಎಫ್ ಕ್ಲೇಮ್ ಸ್ಟೇಟಸ್ ಪರಿಶೀಲಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಸರ್ಕಾರದಲ್ಲಿ ನಾನು ಆರೋಗ್ಯ ಮಂತ್ರಿಯಾಗಿ ಕೆಲಸ ಮಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡೋಕ್ಕೆ ನಿಮಗೆ ಆಗಲ್ಲ ಎಂದ್ರೆ ಇಲ್ಲಿಂದ ತೊಲಗಿ ಎಂದು ಕೊಡಗು ಜಿಲ್ಲೆಯ ಮಡಿಕೇರಿಯ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರಿಗೆ ಆರೋಗ್ಯ ಸಚಿವ ಬಿ.ಶ್ರೀರಾಮುಲು ಖಡಕ್ ಎಚ್ಚರಿಕೆ ನೀಡಿದ್ದಾರೆ. ರಾತ್ರಿ ವೇಳೆಯಲ್ಲಿ ಮಡಿಕೇರಿಯ ಜಿಲ್ಲಾ ಆಸ್ಪತ್ರೆಗೆ ಆಗಮಿಸಿ, ಆಸ್ಪತ್ರೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಹಾಗೂ ವಾಸ್ತವ್ಯ ಹೂಡಲು ಭೇಟಿ ನೀಡಿದ ಆರೋಗ್ಯ ಮಂತ್ರಿ ಶ್ರೀರಾಮುಲುರವರು, ಆಸ್ಪತ್ರೆಯ ಒಳಗೆ ಪರಿಶೀಲನೆ ನಡೆಸಿ ಆಸ್ಪತ್ರೆಯಲ್ಲಿ ಇದ್ದಂತಹ ರೋಗಿಗಳನ್ನು…
ಆಹಾರಗಳನ್ನು ತಾಜಾರೂಪದಲ್ಲಿ ಸೇವಿಸಿದಷ್ಟೂಉತ್ತಮ. ಏಕೆಂದರೆ ಒಮ್ಮೆ ತಯಾರಿಸಿದ ಆಹಾರ ಕೊಂಚಹೊತ್ತಿನ ಬಳಿಕ ಹಳಸಲು ತೊಡಗುತ್ತದೆ. ಈ ಹಳಸುವಿಕೆಯನ್ನುತಡವಾಗಿಸಲು ಈಗ ನಮ್ಮೆಲ್ಲರ ಮನೆಗಳಲ್ಲಿ ಫ್ರಿಜ್ಜುಗಳಿವೆ. ಆದ್ದರಿಂದ ನಾವೆಲ್ಲಾ ಕೊಂಚ ಹೆಚ್ಚಿನ ಪ್ರಮಾಣವನ್ನುತಯಾರಿಸಿ ಫ್ರಿಜ್ಜಿನಲ್ಲಿಟ್ಟು ಮುಂದಿನ ಒಂದೆರಡು ದಿನಗಳವರೆಗೆ ಸೇವಿಸುತ್ತೇವೆ. ಆದರೆ ಫ್ರಿಜ್ಜಿನಲ್ಲಿಟ್ಟಆಹಾರವನ್ನೇ ಪ್ರತಿ ಬಾರಿ ಸೇವಿಸಲು ಮೂರು ಅಥವಾ ನಾಲ್ಕು ಬಾರಿ ಬಿಸಿ ಮಾಡಿ ಮತ್ತೆ ತಣಿಸಿ ಇಡುವುದುಖಂಡಿತಾ ಆರೋಗ್ಯಕರವಲ್ಲ. ಆರೋಗ್ಯವೇ ಭಾಗ್ಯ ನಾಣ್ಣುಡಿ ಮರೆತು, ಕೊರಗಬೇಡಿ! ಫ್ರಿಜ್ಜಿನಲ್ಲಿಟ್ಟರೂಪ್ರತಿ ಆಹಾರವಸ್ತು ತಾಜಾ ಇರುವ ಅವಧಿ ಬೇರೆಬೇರೆಯಾಗಿರುತ್ತದೆ. ಕೆಲವು ಒಂದೆರಡು…
ದೇಶದ ವಿವಿಧ ಜಾಗಗಳಲ್ಲಿ ಚಳಿಗಾಲವು ಈಗಾಗಲೇ ಆರಂಭವಾಗಿದೆ. ಚಳಿಯಿ೦ದ ಕೂಡಿದ ರಾತ್ರಿಯನ್ನು ಕಳೆದ ಬಳಿಕ, ಇಬ್ಬನಿ ಬೀಳುವ ಮು೦ಜಾವಿನ ವೇಳೆಗೇ ಎದ್ದೇಳಲು ಎಲ್ಲರೂ ಬಯಸುವುದಿಲ್ಲ. ಒಳ್ಳೆಯದು, ತನ್ನ ಶೀತಲವಾದ ಹವಾಮಾನಕ್ಕಷ್ಟೇ ಅಲ್ಲದೇ ಉಷ್ಣವಲಯದ ಹಾಗೂ ತೇವಾ೦ಶವಿರುವ ಹವಾಮಾನಕ್ಕೂ ಚಿರಪರಿಚಿತವಾಗಿರುವ ಹಲವಾರು ಸ್ಥಳಗಳು ಭಾರತದಲ್ಲಿವೆ. ಬಾನೆತ್ತರದ ಶಿಖರಗಳು, ವಿಶಾಲವ್ಯಾಪ್ತಿಯ ಕರಾವಳಿ ತೀರಗಳು, ಮರುಭೂಮಿಗಳು, ಹಾಗೂ ಇನ್ನಿತರ ಸೋಜಿಗವನ್ನು೦ಟುಮಾಡುವ ಭೂಭಾಗಗಳ ತವರೂರಾಗಿದೆ ಭಾರತ. ವಿಶೇಷವಾಗಿ ಶೀತಲ ಹವಾಮಾನವು ಚಾಲ್ತಿಯಲ್ಲಿರುತ್ತದೆ ಎ೦ಬ ಕಾರಣಕ್ಕಾಗಿಯೇ ನಮ್ಮಲ್ಲಿ ಬಹುತೇಕರು ಗಿರಿಧಾಮದತ್ತ ಹೆಜ್ಜೆ ಹಾಕಲು ಬಯಸುವ೦ತಹ…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಇಂದು ಬುಧವಾರ, 21/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.