ನ್ಯೂಜಿಲ್ಯಾಂಡ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ದೈತ್ಯ ಸಾಮಾಜಿಕ ಜಾಲತಾಣ ಫೇಸ್ಬುಕ್ ತನ್ನ ನಿಯಮಗಳನ್ನು ಬದಲಾಯಿಸಿಕೊಂಡಿದೆ. ಉಗ್ರನೋರ್ವ ಹಿಂಸಾತ್ಮಕ ದಾಳಿಯನ್ನು ಫೇಸ್ಬುಕ್ನಲ್ಲಿ ಲೈವ್ ಆಗಿ ವಿಡಿಯೋ ಮಾಡಿದ ನಂತರ, ಫೇಸ್ಬುಕ್ ತನ್ನ ಲೈವ್-ಸ್ಟ್ರೀಮಿಂಗ್ ಸೇವೆಯನ್ನು ಬಳಸುವುದಕ್ಕೆ ನಿಬಂಧನೆಗಳನ್ನು ಹೇರಿರುವುದಾಗಿ ಘೋಷಿಸಿದೆ.
ನ್ಯೂಜಿಲ್ಯಾಂಡ್ ದಾಳಿಯಿಂದ ಭಾರೀ ವಿವಾದಕ್ಕೆ ಒಳಗಾಗಿದ್ದ ಫೇಸ್ಬುಕ್ ತನ್ನ ನೇರ ಪ್ರಸಾರ ನಿಯಮಗಳನ್ನು ಬದಲಿಸಿರುವುದಾಗಿ ತಿಳಿಸಿದ್ದು, ತಾನು ನೂತನವಾಗಿ ಜಾರಿಗೆ ತಂದಿರುವ ನಿಯಮಗಳನ್ನು ಮೀರಿ ಯಾರಾದರೂ ಹಿಂಸಾತ್ಮಕ ವೀಡಿಯೊ ಸ್ಟ್ರೀಮಿಂಗ್ ಅಥವಾ ಪೋಸ್ಟ್ಗಳನ್ನು ಅಪ್ ಲೋಡ್ ಮಾಡಿದರೆ ಅವರ ಖಾತೆಗಳನ್ನು ನಿಷೇಧಿಸಲಾಗುತ್ತದೆ ಎಂದು ತಿಳಿಸಿದೆ.ಫೇಸ್ಬುಕ್ ತಂದಿರುವ ಹೊಸ ನಿಯಮದ ಪ್ರಕಾರ, ಫೇಸ್ಬುಕ್ ಬಳಕೆದಾರರು ಯಾವುದೇ ರೀತಿಯ ಹಿಂಸಾ ಪ್ರವೃತ್ತಿಯ ವಿಡಿಯೋಗಳನ್ನು ಲೈವ್ ಮಾಡುವುದು ಹಾಗೂ ಶೇರ್ ಆಗಲಿ ಮಾಡುವುದನ್ನು ನಿಷೇಧಿಸಲಾಗಿದೆ.
ಒಂದು ವೇಳೆ ಬಳಕೆದಾರರು ನಿಯಮಗಳನ್ನು ಮೀರಿದರೆ, ಅಂತಹ ಖಾತೆಯನ್ನು ಕೂಡಲೇ ಬ್ಲಾಕ್ ಮಾಡಲಾಗುವುದು ಎಂದು ಫೇಸ್ಬುಕ್ ಎಚ್ಚರಿಸಿದೆ. ಭಯೋತ್ಪಾದನೆ ಎಂಬುದು ಸಮಾಜದ ಪಿಡುಗಾಗಿದೆ. ಹಾಗಾಗಿ, ಯಾವುದೇ ಫೇಸ್ಬುಕ್ ಖಾತೆದಾರನು ಭಯೋತ್ಪಾದಕ ವಿಷಯ ಅಥವಾ ಸಂಘಟನೆಗಳಿಗೆ ಸಂಬಂಧಿಸಿದ ಹೇಳಿಕೆಗಳನ್ನು ಅಥವಾ ವಿಡಿಯೋಗಳ ಲಿಂಕ್ ಹಂಚಿಕೊಳ್ಳುವುದು ನಿಯಮದ ವಿರುದ್ಧ. ಹಾಗಾಗಿ ಇಂತಹ ಘಟನೆಗಳು ನಡೆದ ಖಾತೆಯನ್ನು ಆ ಕೂಡಲೇ ನಿಷೇಧಿಸಲಾಗುತ್ತದೆ ಎಂದು ಸಂಸ್ಥೆ ಎಚ್ಚರಿಸಿದೆ.
ಇತ್ತೀಚಿಗಷ್ಟೇ ನ್ಯೂಜಿಲ್ಯಾಂಡ್ ಕ್ರೈಸ್ಟ್ಚರ್ಚ್ ಮಸೀದಿ ಮೇಲೆ ನಡೆದ ಭಯಾನಕ ಭಯೋತ್ಪಾದಕ ದಾಳಿಯನ್ನು ಉಗ್ರನೋರ್ವ ಲೈವ್ ಸ್ಟೀಮಿಂಗ್ ಮೂಲಕ ಪ್ರಸಾರ ಮಾಡಿದ್ದನು. ಈ ವಿಡಿಯೋ ಕೆಲವೇ ಕ್ಷಣಗಳಲ್ಲಿ ವೈರಲ್ ಆಗಿತ್ತು. ಇದನ್ನು ತಡೆಯದ ವಿಫಲವಾದ ಫೇಸ್ಬುಕ್ ಮೇಲೆ ವ್ಯಾಪಕ ಟೀಕೆಗಳು ವ್ಯಕ್ತವಾಗಿ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿತ್ತು.
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ 2020 ರಲ್ಲಿ ಜೂನಿಯರ್ ಎಂಜಿನಿಯರ್ ಹುದ್ದೆ ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಪ್ರಾಧಿಕಾರವು ಜೂನಿಯರ್ ಎಂಜಿನಿಯರ್ ಉದ್ಯೋಗ ಖಾಲಿ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸುತ್ತದೆ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಆಗಸ್ಟ್ 2020 ಅಧಿಸೂಚನೆ ವಿವರಗಳು ಜೂನಿಯರ್ ಎಂಜಿನಿಯರ್ ಬಿ.ಟೆಕ್ / ಬಿ.ಇ. ಉದ್ಯೋಗದ ಸ್ಥಳ ನವದೆಹಲಿ, ಬೆಂಗಳೂರು ಒಟ್ಟು ಖಾಲಿ ಹುದ್ದೆಗಳು 4 ದಿನಾಂಕ ಸೇರಿಸಲಾಗಿದೆ 17/08/2020 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/10/2020 ಕಾವೇರಿ ವಾಟರ್ ಮ್ಯಾನೇಜ್ಮೆಂಟ್ ಅಥಾರಿಟಿ ನೇಮಕಾತಿ…
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ ಕಾರಣ ಏನು ಎಂಬುದು ನಿಮಗೆ ಗೊತ್ತಾ? ಇದು ಕೇವಲ ಒಂದು ಪದ್ಧತಿಯಲ್ಲ. ಇದರ ಹಿಂದೆ ಒಂದು ವೈಜ್ಞಾನಿಕ ಕಾರಣ ಕೂಡ ಇದೆ. ಹಿಂದು ಧರ್ಮದಲ್ಲಿ ಹಾಲು, ಕೇಸರಿ ಹಾಗೂ ಬಾದಾಮಿಗೆ ಬಹಳ ಮಹತ್ವವಿದೆ. ಹಾಗಾಗಿ ಮದುವೆಯ ಮೊದಲ ರಾತ್ರಿ ವಧು ಕೇಸರಿ, ಬಾದಾಮಿಯುಕ್ತ ಹಾಲನ್ನು ವರನಿಗೆ ನೀಡ್ತಾಳೆ….