ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.
ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್ ಲೋನ್ ಅನ್ನು ರೀಸ್ಟಕ್ಚರ್x ಲೋನ್ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.
ಆದರೆ, ರೈತರಿಗೆ ರೀಸ್ಟಕ್ಚರ್ ಲೋನ್ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕು, ಜುಲೈ 5ರಂದು ಬೀದರ್ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಭಾರತದಲ್ಲಿ ವ್ಯಾಪಕವಾಗಿ ಬಳಕೆಯಾಗುತ್ತಿರುವ ಡಿಜಿಟಲ್ ವಾಲೆಟ್ ಮತ್ತು ಜನಪ್ರಿಯ ಆನ್ಲೈನ್ ಪಾವತಿ ವ್ಯವಸ್ಥೆ ‘ಗೂಗಲ್ ಪೇ’ ಅಪ್ಲಿಕೇಶನ್ಗೆ ಇದೀಗ ಬಯೋಮೆಟ್ರಿಕ್ ಭದ್ರತೆಯನ್ನು ಪರಿಚಯಿಸಲಾಗಿದೆ. ಆಂಡ್ರಾಯ್ಡ್ 10 ನೊಂದಿಗೆ ಗೂಗಲ್ ಪರಿಚಯಿಸಿದ ಬಯೋಮೆಟ್ರಿಕ್ ಭದ್ರತೆ ವೈಶಿಷ್ಟ್ಯವನ್ನು ಗೂಗಲ್ ಪೇ ಅಪ್ಲಿಕೇಶನ್ನ ಇತ್ತೀಚಿನ 2.100 ಆವೃತ್ತಿಯಲ್ಲಿ ತರಲಾಗಿದ್ದು, ಇದು ಫಿಂಗರ್ಪ್ರಿಂಟ್ ಮತ್ತು ಮುಖ ಗುರುತಿಸುವಿಕೆ ವೈಶಿಷ್ಟ್ಯವನ್ನು ಬಳಸಿಕೊಂಡು ಬಳಕೆದಾರರು ತಮ್ಮ ಆನ್ಲೈನ್ ವಹಿವಾಟುಗಳನ್ನು ರಕ್ಷಿಸಲು ಅನುವು ಮಾಡಿಕೊಡಲಿದೆ. ಗೂಗಲ್ ಪೇ ಅಪ್ಲಿಕೇಶನ್ ಬಳಕೆದಾರರು ಈ ಹಿಂದೆ ತಮ್ಮ ವಹಿವಾಟುಗಳನ್ನು ಭದ್ರಪಡಿಸಿಕೊಳ್ಳಲು…
ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರಿಂದ ಉದ್ಯಮಿ ಸಿದ್ಧಾರ್ಥ್ ಅವರು ಮಾನಸಿಕವಾಗಿ ಕುಗ್ಗಿದ್ದರು ಎಂದು ಶೃಂಗೇರಿ ಶಾಸಕ ರಾಜೇಗೌಡ ಹೇಳಿದ್ದಾರೆ. ಶಾಸಕರು ಕಾಫಿ ಡೇ ಎಂಡಿ ಸಿದ್ಧಾರ್ಥ್ ಅವರ ಆಪ್ತ ಸ್ನೇಹಿತ ಹಾಗೂ ಹಿತೈಷಿಯಾಗಿದ್ದಾರೆ. ಸಿದ್ಧಾರ್ಥ್ ಅವರು ನಾಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಕಾರ್ಯಾಚರಣೆ ವೀಕ್ಷಿಸಿದರು. ಈ ವೇಳೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಶಾಸಕರು, ಸಿದ್ಧಾರ್ಥ್ ಅವರು ಲಕ್ಷಾಂತರ ಜನರಿಗೆ ಆಸರೆ, ಬದುಕು ಕೊಟ್ಟಿದ್ದಾರೆ. ಅವರು ಯಾವುದಕ್ಕೂ ಹೆದರಿದವರೇ ಅಲ್ಲ ಎಂದು ಕಣ್ಣೀರು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಸರ್ವರ್ ಸಮಸ್ಯೆಯಿಂದಾಗಿ ಜಗತ್ತಿನಾದ್ಯಂತ ಮೊಬೈಲ್ ಗ್ರಾಹಕರು ವಾಟ್ಸಪ್ ಕ್ರ್ಯಾಶ್ ಆದ ಹಿನ್ನೆಲೆಯಲ್ಲಿ ಸಂದೇಶ ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗದೆ ಇರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.