ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.

ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್ ಲೋನ್ ಅನ್ನು ರೀಸ್ಟಕ್ಚರ್x ಲೋನ್ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.

ಆದರೆ, ರೈತರಿಗೆ ರೀಸ್ಟಕ್ಚರ್ ಲೋನ್ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕು, ಜುಲೈ 5ರಂದು ಬೀದರ್ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಾಗಿ ( Karnataka Assembly Election 2023 ) ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ( Congress Candidate List ) 2ನೇ ಪಟ್ಟಿ ಬಿಡುಗಡೆಗಾಗಿ ಚುನಾವಣಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ಅಂತಿಮವಾಗಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿತ್ತು. ಅದರಂತೆ ಕಾಂಗ್ರೆಸ್ ಪಕ್ಷದಿಂದ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೊದಲು 124 ಕ್ಷೇತ್ರಗಳಿಗೆ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಸಿಂಗಲ್ ಅಭ್ಯರ್ಥಿಗಳಿರುವಂತ 124 ಕ್ಷೇತ್ರಗಳಿಗೆ…
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಕಿಮೊಥೆರಪಿ ಹಾಗು ರೇಡಿಯೇಶನ್ ಥೆರಪಿ ಮಾಡಿಸಿಕೊಂಡಲ್ಲಿ ಕೂದಲು ಉದುರುವಿಕೆ ಅಥವಾ ಅಲೋಪಿಶಿಯಾವು ಒಂದು ಪ್ರಧಾನ ಅಡ್ಡ ಪರಿಣಾಮವಾಗಿ ಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ಕೂದಲು ಉದುರುವಿಕೆಯು ಭಾಗಶಃ ಕಾಣಿಸಿಕೊಳ್ಳಬಹುದು ಅಥವಾ ಮುಖ, ಕೈ, ತಲೆ, ಕಾಲು, ಕಂಕುಳು ಹಾಗು ಜನನಾಂಗದ ಭಾಗದ ಮೇಲಿರುವ ಕೂದಲುಗಳೆಲ್ಲಾ ಸಹ ಉದುರಲು ಆರಂಭಿಸಬಹುದು.
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…