ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.

ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್ ಲೋನ್ ಅನ್ನು ರೀಸ್ಟಕ್ಚರ್x ಲೋನ್ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.

ಆದರೆ, ರೈತರಿಗೆ ರೀಸ್ಟಕ್ಚರ್ ಲೋನ್ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕು, ಜುಲೈ 5ರಂದು ಬೀದರ್ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…
ಬಹುಭಾಷ ನಟ ಪ್ರಕಾಶ್ ರೈ ಸಲ್ಲಿಸಿದ್ದ ಮಾನನಷ್ಟ ಕೇಸಿನಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹ ಅವರನ್ನು ಕಸ್ಟಡಿಗೆ ಪಡೆದು ಕೂರಿಸಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ….
ಕಡಿಮೆ ವೆಚ್ಚದಲ್ಲಿ ಮಂಗಳಯಾನ, ಒಟ್ಟಿಗೆ 104 ಉಪಗ್ರಹಗಳನ್ನು ಹಾರಿಸಿ ವಿಶ್ವದಾಖಲೆ ಸ್ಥಾಪಿಸಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಇನ್ನೊಂದು ದಾಖಲೆಯನ್ನು ನಿರ್ಮಿಸಿದೆ
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಇರಲಿ. ಉದರ ಶೂಲೆ ಸಂಬಂಧ ನಿರ್ಜಲೀಕರಣದಿಂದಾಗಿ ಸುಸ್ತಾಗುವಿರಿ. ಅದಕ್ಕೆ ಸೂಕ್ತ ಔಷಧೋಪಚಾರ ನಡೆಸಿ. ಹಣಕಾಸಿನ ಸ್ಥಿತಿ ಸಾಧಾರಣ ಮಟ್ಟದ್ದಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…