ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.

ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್ ಲೋನ್ ಅನ್ನು ರೀಸ್ಟಕ್ಚರ್x ಲೋನ್ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.

ಆದರೆ, ರೈತರಿಗೆ ರೀಸ್ಟಕ್ಚರ್ ಲೋನ್ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.

ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕು, ಜುಲೈ 5ರಂದು ಬೀದರ್ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿ ಭಗವಾನನ ‘ಕೆಟ್ಟ ಪ್ರಭಾವ’ದಿಂದ, ಪರಿಣಾಮಗಳಿಂದ ಪಾರಾಗಲು ಭಗವಾನ್ ಹನುಮಂತನ ಪ್ರಾರ್ಥನೆಯೊಂದೇ ಸರ್ವ ಔಷಧಿ.
ಮಹತ್ವಾಕಾಂಕ್ಷೆಯ ಪ್ರಧಾನಮಂತ್ರಿ ಜನೌಷಧಿ ಯೋಜನೆಯಿಂದಾಗಿ ಉತ್ತಮ ಗುಣಮಟ್ಟದ ಔಷಧಿಗಳು ಬಡವರಿಗೆ ಕೈಗೆಟಕುವ ದರದಲ್ಲಿ ದೊರಕುತ್ತಿದ್ದು ಇದಕ್ಕಾಗಿ ದೇಶದಾದ್ಯಂತ ಕೇಂದ್ರ ಸರಕಾರವು ಸಾವಿರಾರು ಜನೌಷಧ ಮಳಿಗೆಗಳನ್ನು ತೆರೆದಿದೆ.
ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.
ಕನ್ನಡ ಚಿತ್ರರಂಗ ಕಂಡ ಅನೇಕ ದಿಗ್ಗಜರಲ್ಲಿ, ಈಗಲೂ ಕೂಡ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ
ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.