ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ.
ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49 ಲಕ್ಷ ರೈತರ 3929 ಕೋಟಿ ರೂ. ಹಾಗೂ ಸಹಕಾರ ಬ್ಯಾಂಕ್ಗಳಲ್ಲಿ 11.20 ಲಕ್ಷ ರೈತರ 4830 ಕೋಟಿ ರೂ. ಸೇರಿ ಒಟ್ಟು 18.70 ಲಕ್ಷ ರೈತರ 8759 ಕೋಟಿ ರೂ. ಮನ್ನಾ ಮಾಡಲಾಗಿದೆ. ಈ ಪೈಕಿ ವಾಣಿಜ್ಯ ಬ್ಯಾಂಕಿನಲ್ಲಿ ಪಾವತಿಸಲಾದ 13,123 ರೈತರ ಸಾಲದ ವರ್ಗೀಕರಣ ಮಾಹಿತಿಯನ್ನು ಬ್ಯಾಂಕುಗಳು ತಪ್ಪಾಗಿ ನೀಡಿರುತ್ತವೆ. ರೆಗ್ಯುಲರ್ ಲೋನ್ ಅನ್ನು ರೀಸ್ಟಕ್ಚರ್x ಲೋನ್ ಎಂದು ಪರಿಗಣಿಸಿ ರೈತರಿಗೆ ಕೇವಲ 25 ಸಾವಿರಗಳನ್ನು ಮಾತ್ರ ಪ್ರೋತ್ಸಾಹಧನ ರೂಪದಲ್ಲಿ ಪಾವತಿಸಲಾಗಿದೆ.
ಆದರೆ, ರೈತರಿಗೆ ರೀಸ್ಟಕ್ಚರ್ ಲೋನ್ ಆಧಾರದಲ್ಲಿ 2 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲು ಅವಕಾಶವಿದೆ. ಅನರ್ಹವಾದ ಸಾಲದ ವಿಧಗಳನ್ನು ರೈತರ ಸಾಲದ ಯೋಜನೆಗೆ ಪರಿಗಣಿಸಿ ತಪ್ಪು ಮಾಹಿತಿ ಸಲ್ಲಿಸಿದ್ದಾರೆ. ರೈತರು ಆತಂಕ ಪಡುವ ಅಗತ್ಯವಿಲ್ಲ, ಈಗಾಗಲೇ ಸಂಬಂಧಪಟ್ಟವರ ಜತೆ ಮಾತನಾಡಿದ್ದೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮಾಧ್ಯಮದವರ ಮೇಲೆ ಸಿಎಂ ಸಿಡಿಮಿಡಿ: ಮಾಧ್ಯಮದವರ ಮೇಲೆ ಮತ್ತೆ ಬೇಸರ ಹೊರಹಾಕಿರುವ ಸಿಎಂ ಎಚ್.ಡಿ.ಕುಮಾರಸ್ವಾಮಿ, “ರಾಜ್ಯದ ಅಭಿವೃದ್ಧಿಯಾಗಬೇಕಾ? ಅಥವಾ ಹಾಳಾಗಬೇಕಾ? ನೀವೇ ನಿರ್ಧಾರ ಮಾಡಿ’ ಎಂದು ಹೇಳಿದ್ದಾರೆ.
ವಿಧಾನಸೌಧದಲ್ಲಿ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಸತ್ಯವನ್ನು ದಿನಾ ತೋರಿಸಿ ಏನು ಸಾಧನೆ ಮಾಡ್ತಾರೋ ಅರ್ಥವಾಗುತ್ತಿಲ್ಲ. ಈ ಸರ್ಕಾರದ ಮೇಲೆ ದಿನನಿತ್ಯ ಮಾಧ್ಯಮಗಳೇ ಮುಗಿಬಿದ್ದಿವೆ ಎಂದು ಹೇಳಿದರು.ಮೋದಿನಾ ದಿನಾ ಹೊಗಳುತ್ತೀರಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಹೋಗಿ ಮೋದಿಯವರಿಗೆ ಹೋಗಿ ಕೇಳಿ. ನಮ್ಮಿಂದ ತಪ್ಪಾಗಿರೋದು ಅಂತ ಬ್ಯಾಂಕ್ನವರೇ ಹೇಳಿಕೊಂಡಿದ್ದಾರೆ. ಆದರೆ, ಮಾಧ್ಯಮಗಳಲ್ಲಿ ಬೇರೆ ರೀತಿಯ ಸುದ್ದಿ ಬಿತ್ತರವಾಗುತ್ತದೆ. ಜನರನ್ನು ದಯವಿಟ್ಟು ತಪ್ಪು ದಾರಿಗೆ ಎಳೆಯಬೇಡಿ, ಅನಗತ್ಯವಾಗಿರೋದು ತೋರಿಸಬೇಡಿ ಎಂದು ಮನವಿ ಮಾಡಿದರು
ಜೂ.21ರಂದು ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕಿನಲ್ಲಿ ಹಾಗೂ 22ರಂದು ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕು, ಜುಲೈ 5ರಂದು ಬೀದರ್ ಜಿಲ್ಲೆ ಬಸವಕಲ್ಯಾಣ, 6 ರಂದು ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನಲ್ಲಿ ಮುಖ್ಯಮಂತ್ರಿ ಗ್ರಾಮ ವಾಸ್ತವ್ಯ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…
ಜನಪ್ರಿಯ ಆನ್ಲೈನ್ ಆಟಗಳಲ್ಲಿ ಒಂದಾದ ಪಬ್ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್ನಲ್ಲಿವರದಿಯಾಗಿದೆ. ಹೌದು, ಪಬ್ಜಿ ಆಟದ ಕಾರಣದಿಂದಾಗಿ ಹೈದರಾಬಾದ್ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್ಜಿಗೆವ್ಯಸನಿಯಾಗಿದ್ದ ಹೈದರಾಬಾದ್ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…
ಪೋಕ್ಸೊ ಕಾಯಿದೆ ಅಡಿ ಆರೋಪಿಗೆ 20 ವರ್ಷ ಸಜೆ-30 ಸಾವಿರ ದಂಡ ಕೋಲಾರ:- ಬಂಗಾರಪೇಟೆ ತಾಲೂಕಿನ ಬೂದಿಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯ, ಅತ್ತಿಗಿರಿಕೊಪ್ಪ ಗ್ರಾಮದ ನಾಗೇಂದ್ರ @ ಚಿನ್ನಿ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಣ ಮಾಡಿಕೊಂಡು ಹೋಗಿ, ಅತ್ಯಾಚಾರ ಎಸಗಿರುವುದು ರುಜುವಾತಾದ ಹಿನ್ನಲೆ ಪೋಕ್ಸೊ ನ್ಯಾಯಾಲದಯದ ನ್ಯಾಯಾಧೀಶರಾದ ಬಿ.ಪಿ.ದೇವಮಾನೆ ರವರು ಆರೋಪಿಗೆ 20 ವರ್ಷ ಸಜೆ ತೀರ್ಪು ನೀಡಿದ್ದಾರೆ. ಸದರಿ ಆರೋಪಿಯ ವಿರುದ್ದ ಬೂದಿಕೋಟೆ ಪೊಲೀಸ್ ಠಾಣೆ ವೃತ್ತ ನಿರೀಕ್ಷಕರು ಕಲಂ 6 ಪೋಕ್ಸೋ ಕಾಯ್ದೆ ಹಾಗೂ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…