Health

ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡುವ ರುಚಿಕರ ಹಣ್ಣುಗಳು.

111

ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ ಮಾಡುವ ಕೊಬ್ಬು ಕರಗಿಸುವ ಹಣ್ಣುಗಳ ಮಾಹಿತಿಯನ್ನ ತಿಳಿಯೋಣ.

ಬಾಳೆಹಣ್ಣು : ಬಾಳೆಹಣ್ಣು ಹಸಿವನ್ನು ಕಡಿಮೆ ಮಾಡಿ ಸಾಕಷ್ಟು ಶಕ್ತಿಯನ್ನು ನೀಡುತ್ತದೆ. ಅಲ್ಲದೆ ಬಾಳೆಹಣ್ಣಿನಲ್ಲಿ ಫೈಬರ್ ಮತ್ತು ಪೊಟ್ಯಾಶಿಯಮ್ ನಂತಹ ಖನಿಜಗಳು ಸಮೃದ್ಧವಾಗಿವೆ. ಆರೋಗ್ಯಕರವಾಗಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

ಪೇರಲೆಹಣ್ಣು : ತೂಕವನ್ನು ಕಡಿಮೆ ಮಾಡಿಕೊಳ್ಳಲು ರುಚಿಕರವಾದ ಈ ಹಣ್ಣು ಪೇರಲೆ ಕೂಡ ಸಹಾಯ ಮಾಡುತ್ತದೆ. ಇತರ ಹಣ್ಣುಗಳಿಗೆ ಹೋಲಿಸಿದರೆ ಇದು ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದೆ. ಆದ್ದರಿಂದ ಮಧುಮೇಹಿಗಳು ಸಹ ಇದನ್ನು ಸೇವಿಸಬಹುದು. ಈ ಪೇರಲೆ ಹಣ್ಣು ತೂಕವನ್ನು ನಷ್ಟ ಹಾಗೂ ಆರೋಗ್ಯಕರ ತಿಂಡಿ ಎನ್ನಲಾಗುತ್ತದೆ.

ಕಿತ್ತಳೆಹಣ್ಣು : ಆರೋಗ್ಯಕರವಾಗಿ ತೂಕವನ್ನು ನಷ್ಟಮಾಡಿಕೊಳ್ಳಲು ಬಯಸುವವರಿಗೆ ಕಿತ್ತಳೆ ಹಣ್ಣು ಸಹಾಯಕಾರಿ. ಇದರಲ್ಲಿ ಫೈಬರ್ ಸಮೃದ್ಧವಾಗಿ ಪೆಕ್ಟಿನ್, ಲಿಗ್ನಿನ್ ಮತ್ತು ಸೆಲ್ಯುಲೋಸ್ ಎಂಬ ಪದಾರ್ಥಗಳಿರುತ್ತವೆ. ಕಿತ್ತಳೆ ಹಣ್ಣು ತಿನ್ನುವುದರಿಂದ ಮಲಬದ್ಧತೆಯನ್ನು ನಿವಾರಣೆ ಮಾಡಿ ಹೊಟ್ಟೆ ಹುಬ್ಬುವುದನ್ನು ಕಡಿಮೆಮಾಡುತ್ತದೆ.

ಸ್ಟ್ರಾಬೆರಿ : ವಿಟಮಿನ್ ಸಿ, ಫೈಬರ್ , ಕ್ಯಾಲ್ಸಿಯಂ ಮತ್ತು ಪೊಟ್ಯಾಶಿಯಮ್ ನಂತಹ ಪ್ರಮುಖ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಚಯಾಪಚಯ ಕ್ರಿಯೆಗೆ, ಹಸಿವನ್ನು ನಿಗ್ರಹಿಸಲು ಸಹಾಯ ಮಾಡುತ್ತದೆ.

ಪ್ಲಮ್ : ಸಿಹಿ ರುಚಿಗೆ ಹೆಸರುವಾಸಿಯಾದ ಪ್ಲಮ್ ಪೌಷ್ಠಿಕಾಂಶದಿಂದ ತುಂಬಿರುತ್ತದೆ. ಇದರಲ್ಲಿ ಹೆಚ್ಚಿನ ಮಟ್ಟದ ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಸೇರಿವೆ. ದೇಹವನ್ನು ಹೈಡ್ರೇಟ್ ಮಾಡಲು, ತೂಕ ಇಳಿಸಲು ಬಯಸುವವರು ಈ ಹಣ್ಣನ್ನು ಸೇವಿಸಬಹುದು.

ಅನಾನಸ್ : ತೂಕ ಇಳಿಸುವ ಹಣ್ಣುಗಳ ಪಟ್ಟಿಗೆ ಮತ್ತೊಂದು ಸೇರ್ಪಡೆ ಅನಾನಸ್. ಇದು ಫೈಬರ್ ನಿಂದ ಕೂಡಿದ್ದು, ಉತ್ತಮ ಜೀರ್ಣಕ್ರಿಯೆಗೆ, ಸುಲಭವಾಗಿ ವಿಷ ಹೊರಹಾಕಲು ಸಹಾಯ ಮಾಡುತ್ತದೆ. ನಿಮ್ಮ ಹಸಿವನ್ನೂ ನೀಗಿಸುತ್ತದೆ.

ಕಲ್ಲಂಗಡಿ : ಕಲ್ಲಂಗಡಿ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದ್ದು, 90% ನಷ್ಟು ನೀರಿನ ಅಂಶವನ್ನು ಹೊಂದಿರುತ್ತದೆ. ಇದರಲ್ಲಿ ಅಮೈನೊ ಆಸಿಡ್ ಅರ್ಜಿನೈನ್ ಎಂಬ ಏಜೆಂಟ್ ಇದ್ದು, ಪರಿಣಾಮಕಾರಿಯಾಗಿ ಕೊಬ್ಬು ಸುಡಲು ಸಹಾಯ ಮಾಡುತ್ತದೆ.

ಟೊಮೆಟೊ : ಕೊಬ್ಬನ್ನು ಕಡಿಮೆ ಮಾಡುವ ಹಣ್ಣುಗಳಲ್ಲಿ ಟೊಮೆಟೊ ಕೂಡ ಒಂದು. ಟೊಮೆಟೊದಲ್ಲಿ ಪ್ರಮುಖ ಅಮೈನೋ ಆಮ್ಲಗಳು, ಫೈಬರ್ ಮತ್ತು ಇತರ ಪೋಷಕಾಂಶಗಳಿದ್ದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದು ಉತ್ತಮ ಪ್ರಮಾಣದ ಸಿಟ್ರಿಕ್ ಆಮ್ಲವನ್ನು ಸಹ ಹೊಂದಿದ್ದು, ಪರಿಣಾಮಕಾರಿಯಾಗಿ ಕೊಬ್ಬನ್ನು ಸುಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವರಮಹಾಲಕ್ಷ್ಮಿ ಹಬ್ಬದ ವಿಶೇಷತೆ ಮತ್ತು ಪೂಜಿಸುವ ರೀತಿ ನೀತಿಗಳ ಸಂಪೂರ್ಣ ಮಾಹಿತಿಗೆ ಈ ಲೇಖನಿ ಓದಿ…

    ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಅದರಲ್ಲೂ ಹೆಣ್ಣುಮಕ್ಕಳಿಗೆ ಪ್ರಿಯವಾದ ವರಮಹಾಲಕ್ಷ್ಮಿ ಹಬ್ಬವೂ ಸಹ ಈ ಮಾಸದಲ್ಲೇ ಬರುತ್ತದೆ. ಪೂಜೆ ಹೆಸರೇ ಸೂಚಿಸುವಂತೆ ಇದು ಲಕ್ಷ್ಮಿದೇವಿಯನ್ನು ಪೂಜಿಸುವ ದಿನ. ಶ್ರಾವಣ ಮಾಸದ ಶುಕ್ಷ ಪಕ್ಷದ ಶುಕ್ರವಾರನ್ನು ವರಮಹಾಲಕ್ಷ್ಮಿ ದಿನ ಎಂದು ಕರೆಯುವುದುಂಟು.

  • ಸುದ್ದಿ

    ರೈತರಿಗೆ ಬಂಪರ್ ಕೊಡುಗೆ, ಇನ್ಮುಂದೆ ಪ್ರತಿ ತಿಂಗಳು ಬಂದು ಕೈಸೇರಲಿದೆ 3000 ರೂ…!

    ನವದೆಹಲಿ: ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ರೈತರ ಯೋಜನೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗಿದೆ. ಇದರಿಂದ 14.5 ಕೋಟಿ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ ಪ್ರಧಾನಮಂತ್ರಿ ಕಿಸಾನ್ ಪಿಂಚಣಿ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮಾಸಿಕ 3000 ರೂ. ಪಿಂಚಣಿ ನೀಡುವ ಮಹತ್ವದ ಯೋಜನೆ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 60 ವರ್ಷ ಮೇಲ್ಪಟ್ಟ ರೈತರಿಗೆ ಮಾಸಿಕ 3000 ರೂ.ಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು. ಪ್ರಧಾನ ಮಂತ್ರಿ…

  • ಸಿನಿಮಾ

    ಈ ನಟನ ಬಳಿ ಇರುವ ಐಷಾರಾಮಿ ವ್ಯಾನಿಟಿ ವ್ಯಾನ್’ನ ವಿಶೇಷತೆಗಳು ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ನಟ, ನಟಿಯರು ಶೂಟಿಂಗ್‌ಗೆ ತೆರಳುವಾಗ ಅವರೊಂದಿಗೆ “ವ್ಯಾನಿಟಿ ವ್ಯಾನ್‌’ ಕೂಡಾ ತೆರಳುವುದು ಸಾಮಾನ್ಯ. ಕೆಲವರದ್ದು ಸಾಮಾನ್ಯ ಸೌಲಭ್ಯ ಇರುವ ವ್ಯಾನ್‌ ಆದರೆ ಇನ್ನು ಕೆಲವರನ್ನು ಅತ್ಯಾಧುನಿಕ ಸೌಲಭ್ಯ ಇರುವ ವ್ಯಾನಿಟಿ ವ್ಯಾನ್‌. ಈ ಅತ್ಯಾಧುನಿಕ ವ್ಯಾನಿಟಿ ವ್ಯಾನ್‌ ಹೊಂದಿರುವವರ ಸಾಲಿಗೆ ಇದೀಗ ನಟ ಶಾರುಖ್‌ ಖಾನ್‌ ಕೂಡಾ ಸೇರ್ಪಡೆಯಾಗಿದ್ದಾರೆ.

  • ಸುದ್ದಿ

    ಎಲ್ಲರಿಗೂ ಟಾರ್ಗೆಟ್ ಆದ ‘ರಾಧಾ ರಮಣ’ ಸೀರಿಯಲ್ ನಟಿ ಸುಜಾತ…!

    ‘ರಾಧಾರಮಣ’ ಧಾರಾವಾಹಿಯಲ್ಲಿ ಸಿತಾರಾ ದೇವಿ ಆಗಿ ಅಭಿನಯಿಸುತ್ತಿದ್ದ ಸುಜಾತ ನಿಜ ಜೀವನದಲ್ಲಿ ‘ವಿಲನ್’ಅಲ್ಲ. ಆಕೆ ಅನ್ನಪೂರ್ಣೇಶ್ವರಿ ಅಂತೆಲ್ಲಾ ‘ಅಗ್ನಿಸಾಕ್ಷಿ’ ಚಂದ್ರಿಕಾ ಖ್ಯಾತಿಯ ಪ್ರಿಯಾಂಕಾ ಹಾಡಿ ಹೊಗಳುತ್ತಿದ್ದರು. ಯಾಕಂದ್ರೆ, ಅಡುಗೆ ಮನೆಯ ನೇತೃತ್ವ ವಹಿಸಿಕೊಂಡಿದ್ದ ಸುಜಾತಾ ರುಚಿರುಚಿಯಾಗಿ ಮಾಡುತ್ತಿದ್ದ ಅಡುಗೆ ಪ್ರಿಯಾಂಕಾಗೆ ಇಷ್ಟ ಆಗಿತ್ತು. ಮೊದಲವಾರ ಸುಜಾತ ಜೊತೆ ಕ್ಲೋಸ್ ಆಗಿದ್ದವರು ಪ್ರಿಯಾಂಕಾ. ಇದೀಗ ಅದೇ ಪ್ರಿಯಾಂಕಾ ಎರಡನೇ ವಾರದ ನಾಮಿನೇಷನ್ ನಲ್ಲಿ ಸುಜಾತಾರನ್ನ ಟಾರ್ಗೆಟ್ ಮಾಡಿದ್ದಾರೆ.ಅವಶ್ಯಕತೆ ಇಲ್ಲದೇ ಇದ್ದರೂ ಸುಜಾತಾ ಕೂಗಾಡಿದ್ರಂತೆ. ಇದನ್ನೇ ನೆಪ ಮಾಡಿಕೊಂಡು ಸುಜಾತಾ…

  • ಸುದ್ದಿ

    ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

     ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…

  • ರಾಜಕೀಯ

    ಸಿದ್ದರಾಮಯ್ಯನವರ ಎದುರಾಳಿಯಾಗಿ ಅಖಾದಕ್ಕಿಳಿದ ‘ಎಲೆಕ್ಷನ್ ಕಿಂಗ್’.!ಯಾರು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.