ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ ಮೂಲಕ ಹೊಗಬೇಕು ಅಂದರೆ ನಮಗೆ ಪಾಸ್ ಪೋರ್ಟ್ ಅವಶ್ಯಕವಾಗಿ ಬೇಕೇ ಬೇಕು, ಪಾಸ್ ಪೋರ್ಟ್ ಇಲ್ಲವಾದರೆ ನಾವು ಹೊರ ದೇಶಕ್ಕೆ ವಿಮಾನದ ಮೂಲಕ ಹೋಗಲು ಸಾಧ್ಯವಿಲ್ಲ.

ಇನ್ನು ನೀವು ಪೈಲೆಟ್ ಆಗಬೇಕು ಅಂದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಶಕ್ತಿಶಾಲಿಯಾಗಿರಬೇಕು, ಇನ್ನು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇಕಡಾ 55 ಅಂಕವನ್ನ ಪಡೆದುಕೊಳ್ಳಬೇಕು ಮತ್ತು ಆತನ ವಯಸ್ಸು ಕನಿಷ್ಠವಾಗಿ 17 ವರ್ಷ ಆಗಿರಲೇಬೇಕು. ಇನ್ನು ಇವೆಲ್ಲದರ ಜೊತೆಗೆ ಪೈಲೆಟ್ ಆಗಬೇಕು ಅಂದರೆ ಆ ವ್ಯಕ್ತಿಯ ದೃಷ್ಟಿ ಶಕ್ತಿ ತುಂಬಾ ಸ್ಟ್ರಾಂಗ್ ಆಗಿ ಇರಬೇಕು. ನಿಮಗೆ ಹಲವು ಪರೀಕ್ಷೆಗಳನ್ನ ಮಾಡಬೇಕಾಗುತ್ತದೆ, ಹೌದು ನೀವು ಪೈಲೆಟ್ ಆಗಬೇಕು ಅಂದರೆ ನಿಮಗೆ ಲಿಖಿತ ಪರೀಕ್ಷೆಯನ್ನ ಪಾಸ್ ಮಾಡಲೇಬೇಕು, ಇನ್ನು ಇದರ ಜೊತೆಗೆ ಮೆಡಿಕಲ್ ಪರೀಕ್ಷೆಯನ್ನ ಕೂಡ ಮಾಡಲಾಗಿರುತ್ತದೆ. ಇನ್ನು ಸಂಬಳ ವಿಚಾರಕ್ಕೆ ಬರುವುದಾದರೆ ನಮ್ಮ ಭಾರತದಲ್ಲಿ ಒಬ್ಬ ಪೈಲೆಟ್ ನ ಸಂಬಳ ಸುಮಾರು 1.5 ಲಕ್ಷದ ತನಕ ಇರುತ್ತದೆ.

ಹೌದು ಪೈಲೆಟ್ ಕೆಲಸ ಅನ್ನುವುದು ಬಹಳ ಉನ್ನತ ಮಟ್ಟದ ಕೆಲಸ ಮತ್ತು ಒಬ್ಬ ಪೈಲೆಟ್ ಕೈಯಲ್ಲಿ ಹಲವು ಜನರ ಪ್ರಾಣ ಇರುತ್ತದೆ, ಆತ ಕೆಲವೊಮ್ಮೆ ತನ್ನ ಪ್ರಾಣವನ್ನ ಪಣಕ್ಕೆ ಇಡುವ ಸನ್ನಿವೇಶಗಳು ಕೂಡ ಬರುತ್ತದೆ, ಈ ಎಲ್ಲಾ ಕಾರಣಗಳಿಂದ ನಮ್ಮ ದೇಶದಲ್ಲಿ ಒಬ್ಬ ಪೈಲೆಟ್ ಗೆ ಇಷ್ಟು ಸಂಬಳವನ್ನ ಕೊಡಲಾಗುತ್ತದೆ. ಇನ್ನು ಒಬ್ಬ ವ್ಯಕ್ತಿ ಪೈಲೆಟ್ ತರಬೇತಿ ಕೇಂದ್ರಕ್ಕೆ ಸೇರಿಕೊಳ್ಳಬೇಕು ಅಂದರೆ ಆತ ಸುಮಾರು 30-40 ಲಕ್ಷ ಹಣವನ್ನ ತನ್ನ ಶುಲ್ಕವನ್ನ ಕಟ್ಟಬೇಕಾಗುತ್ತದೆ ಮತ್ತು ಇದಕ್ಕೆ ಸೇರಲು ಅಪ್ಲಿಕೆಶನ್ ಫಾರಂ ಮೊತ್ತವೇ 6 ಸಾವಿರ ರೂಪಾಯಿ ಆಗಿದೆ.

ಇನ್ನು ಇಷ್ಟು ಹಣವನ್ನ ಕೊಟ್ಟು ಮಧ್ಯಮ ವರ್ಗದ ಮತ್ತು ಕೆಳವರ್ಗದ ಜನರಿಗೆ ಪೈಲೆಟ್ ತರಬೇತಿಯನ್ನ ಪಡೆಯಲು ತುಬಾ ಕಷ್ಟ ಆಗುತ್ತದೆ, ಇನ್ನು ಒಬ್ಬ ಇಂಟೆರ್ ನ್ಯಾಷನಲ್ ಪೈಲೆಟ್ ಆದರೆ ಆ ವ್ಯಕ್ತಿ ಒಂದು ತಿಂಗಳಿಗೆ 5-6 ಲಕ್ಷ ರೂಪಾಯಿ ಸಂಬಳವನ್ನ ಪಡೆಯಬಹುದಾಗಿದೆ. ಇನ್ನು ಹಣ ಇಲ್ಲದ ಬಡವರು ಸರ್ಕಾರ ಮಾಡುವ NDA ಪರೀಕ್ಷೆಯಲ್ಲಿ ಪಾಸ್ ಆದರೆ ನಿಮ್ಮ ತರಬೇತಿಯ ಪತಿಯೊಂದು ಖರ್ಚನ್ನ ಸರ್ಕಾರವೇ ಭರಿಸುತ್ತದೆ ಮತ್ತು ಇದರ ಮೂಲಕ ನೀವು ಭಾರತೀಯ ಏರ್ ಫೋರ್ಸ್ ಗೆ ಜಾಯಿನ್ ಕೂಡ ಆಗಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.
ಮುಂಬೈ: ಆಟೋ ಚಾಲಕರೊಬ್ಬರು ಬರ್ಗರ್ ಕಿಂಗ್ನಲ್ಲಿ ಬರ್ಗರ್ ತಿಂದ ತಕ್ಷಣವೇ ಬಾಯಿಂದ ರಕ್ತ ಹೊರಬಂದ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ.ಸಾಜಿತ್ ಪಠಾಣ್(31) ಬರ್ಗರ್ ತಿಂದ ಆಟೋ ಚಾಲಕ. ಇವರು ಕಳೆದ ಬುಧವಾರ ತನ್ನ ಸ್ನೇಹಿತರ ಜೊತೆ ಬರ್ಗರ್ ಕಿಂಗ್ಗೆ ಬಂದಿದ್ದರು. ಅಲ್ಲಿ ಅವರು ಬರ್ಗರ್, ಫ್ರೈಂಚ್ ಫ್ರಯಿಸ್ ಹಾಗೂ ಸಾಫ್ಟ್ ಡ್ರಿಂಕ್ ಆರ್ಡರ್ ಮಾಡಿದ್ದರು. ಸಾಜಿತ್ ಬರ್ಗರ್ ತಿಂದ ತಕ್ಷಣವೇ ಗಂಟಲಿನಲ್ಲಿ ನೋವುಂಟಾಗಿ ರಕ್ತ ಹೊರ ಬಂದಿದೆ. ಸಾಜಿತ್ ಗಂಟಲಿನಲ್ಲಿ ಏನೋ ಸಿಲುಕಿಕೊಂಡಿದೆ ಎಂದು ಹೇಳಿದ್ದಾರೆ. ಹೀಗಾಗಿ…
ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್ಸ್ಕ್ರೀನ್ನಲ್ಲಿ ಹೊಸ ಟೋಲ್ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.
ತಮ್ಮ ಮಕ್ಕಳನ್ನು ಮದುವೆ ಮಾಡುವ ಸಂದರ್ಭದಲ್ಲಿ, ಸಾಮಾನ್ಯವಾಗಿ ಹುಡುಗನ ಮನೆಯವರು ಹುಡುಗಿಗೆ ಅಡುಗೆ ಮಾಡಲು ಬರುತ್ತಾ ಎಂದು ಪ್ರಶ್ನೆ ಕೇಳುವುದು ಸಾಮಾನ್ಯ
ಈ ಯುವಕ ಪ್ರತಿದಿನ ಒಂದು ಬೀಯರ್ ಒಂದು ವರ್ಷ ಕುಡಿದನು ನಂತರ ಏನಾಗಿದೆ ನೀವೆ ನೋಡಿ.ಯಾರಾದರೂ ನಮಗೆ ಬಿಯರ್ ಒಳ್ಳೆಯದು ಎಂದರೆ ಆಶ್ಚರ್ಯವಾಗುತ್ತದೆ ಕುಡಿಯುವುದು ಆರೋಗ್ಯಕ್ಕೆ ಹಾನಿಕಾರ ಅಪರಾಧ ಎನ್ನುವುದು ಗೊತ್ತೇ ಇದೆ ಇನ್ನೂ ದಿನವಿಡೀ ಕೆಲಸ ಮಾಡಿ ಸಂಜೆ ಹೊತ್ತಿಗೆ ಬಿಯರ್ ಕುಡಿಯುವುದು ಅಭ್ಯಾಸ ಮಾಡಿಕೊಂಡಿರುತ್ತಾರೆ ಯಾವುದೇ ಅಲ್ಕೋಲ್ ಆದರೂ ಸರಿ ಹೆಚ್ಚಾಗಿ ಕುಡಿದರೆ ಆರೋಗ್ಯಕ್ಕೆ ಹಾಗೂ ಕಿಡ್ನಿ ಪ್ರಾಬ್ಲಮ್ ಆಗುತ್ತದೆ ಬಿಯರ್ ಅನ್ನು ಆಗಾಗ ಕುಡಿದರೆ ಒಳ್ಳೆಯದು ಎಂದು ಹೇಳುತ್ತಾರೆ ಒಬ್ಬ ಯುವಕ ತುಂಬಾ…