ಉಪಯುಕ್ತ ಮಾಹಿತಿ

ನಮ್ಮ ದೇಶದ ವಿಮಾನ ಚಾಲಕರ ಒಂದು ತಿಂಗಳ ಸಂಬಳ ಎಷ್ಟು ಗೊತ್ತಾ, ನೋಡಿ.

74

ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ ಮೂಲಕ ಹೊಗಬೇಕು ಅಂದರೆ ನಮಗೆ ಪಾಸ್ ಪೋರ್ಟ್ ಅವಶ್ಯಕವಾಗಿ ಬೇಕೇ ಬೇಕು, ಪಾಸ್ ಪೋರ್ಟ್ ಇಲ್ಲವಾದರೆ ನಾವು ಹೊರ ದೇಶಕ್ಕೆ ವಿಮಾನದ ಮೂಲಕ ಹೋಗಲು ಸಾಧ್ಯವಿಲ್ಲ.

ಇನ್ನು ನೀವು ಪೈಲೆಟ್ ಆಗಬೇಕು ಅಂದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಶಕ್ತಿಶಾಲಿಯಾಗಿರಬೇಕು, ಇನ್ನು ದ್ವಿತೀಯ ಪಿಯುಸಿಯ ವಿಜ್ಞಾನ ವಿಭಾಗದಲ್ಲಿ ಶೇಕಡಾ 55 ಅಂಕವನ್ನ ಪಡೆದುಕೊಳ್ಳಬೇಕು ಮತ್ತು ಆತನ ವಯಸ್ಸು ಕನಿಷ್ಠವಾಗಿ 17 ವರ್ಷ ಆಗಿರಲೇಬೇಕು. ಇನ್ನು ಇವೆಲ್ಲದರ ಜೊತೆಗೆ ಪೈಲೆಟ್ ಆಗಬೇಕು ಅಂದರೆ ಆ ವ್ಯಕ್ತಿಯ ದೃಷ್ಟಿ ಶಕ್ತಿ ತುಂಬಾ ಸ್ಟ್ರಾಂಗ್ ಆಗಿ ಇರಬೇಕು. ನಿಮಗೆ ಹಲವು ಪರೀಕ್ಷೆಗಳನ್ನ ಮಾಡಬೇಕಾಗುತ್ತದೆ, ಹೌದು ನೀವು ಪೈಲೆಟ್ ಆಗಬೇಕು ಅಂದರೆ ನಿಮಗೆ ಲಿಖಿತ ಪರೀಕ್ಷೆಯನ್ನ ಪಾಸ್ ಮಾಡಲೇಬೇಕು, ಇನ್ನು ಇದರ ಜೊತೆಗೆ ಮೆಡಿಕಲ್ ಪರೀಕ್ಷೆಯನ್ನ ಕೂಡ ಮಾಡಲಾಗಿರುತ್ತದೆ. ಇನ್ನು ಸಂಬಳ ವಿಚಾರಕ್ಕೆ ಬರುವುದಾದರೆ ನಮ್ಮ ಭಾರತದಲ್ಲಿ ಒಬ್ಬ ಪೈಲೆಟ್ ನ ಸಂಬಳ ಸುಮಾರು 1.5 ಲಕ್ಷದ ತನಕ ಇರುತ್ತದೆ.

ಹೌದು ಪೈಲೆಟ್ ಕೆಲಸ ಅನ್ನುವುದು ಬಹಳ ಉನ್ನತ ಮಟ್ಟದ ಕೆಲಸ ಮತ್ತು ಒಬ್ಬ ಪೈಲೆಟ್ ಕೈಯಲ್ಲಿ ಹಲವು ಜನರ ಪ್ರಾಣ ಇರುತ್ತದೆ, ಆತ ಕೆಲವೊಮ್ಮೆ ತನ್ನ ಪ್ರಾಣವನ್ನ ಪಣಕ್ಕೆ ಇಡುವ ಸನ್ನಿವೇಶಗಳು ಕೂಡ ಬರುತ್ತದೆ, ಈ ಎಲ್ಲಾ ಕಾರಣಗಳಿಂದ ನಮ್ಮ ದೇಶದಲ್ಲಿ ಒಬ್ಬ ಪೈಲೆಟ್ ಗೆ ಇಷ್ಟು ಸಂಬಳವನ್ನ ಕೊಡಲಾಗುತ್ತದೆ. ಇನ್ನು ಒಬ್ಬ ವ್ಯಕ್ತಿ ಪೈಲೆಟ್ ತರಬೇತಿ ಕೇಂದ್ರಕ್ಕೆ ಸೇರಿಕೊಳ್ಳಬೇಕು ಅಂದರೆ ಆತ ಸುಮಾರು 30-40 ಲಕ್ಷ ಹಣವನ್ನ ತನ್ನ ಶುಲ್ಕವನ್ನ ಕಟ್ಟಬೇಕಾಗುತ್ತದೆ ಮತ್ತು ಇದಕ್ಕೆ ಸೇರಲು ಅಪ್ಲಿಕೆಶನ್ ಫಾರಂ ಮೊತ್ತವೇ 6 ಸಾವಿರ ರೂಪಾಯಿ ಆಗಿದೆ.

ಇನ್ನು ಇಷ್ಟು ಹಣವನ್ನ ಕೊಟ್ಟು ಮಧ್ಯಮ ವರ್ಗದ ಮತ್ತು ಕೆಳವರ್ಗದ ಜನರಿಗೆ ಪೈಲೆಟ್ ತರಬೇತಿಯನ್ನ ಪಡೆಯಲು ತುಬಾ ಕಷ್ಟ ಆಗುತ್ತದೆ, ಇನ್ನು ಒಬ್ಬ ಇಂಟೆರ್ ನ್ಯಾಷನಲ್ ಪೈಲೆಟ್ ಆದರೆ ಆ ವ್ಯಕ್ತಿ ಒಂದು ತಿಂಗಳಿಗೆ 5-6 ಲಕ್ಷ ರೂಪಾಯಿ ಸಂಬಳವನ್ನ ಪಡೆಯಬಹುದಾಗಿದೆ. ಇನ್ನು ಹಣ ಇಲ್ಲದ ಬಡವರು ಸರ್ಕಾರ ಮಾಡುವ NDA ಪರೀಕ್ಷೆಯಲ್ಲಿ ಪಾಸ್ ಆದರೆ ನಿಮ್ಮ ತರಬೇತಿಯ ಪತಿಯೊಂದು ಖರ್ಚನ್ನ ಸರ್ಕಾರವೇ ಭರಿಸುತ್ತದೆ ಮತ್ತು ಇದರ ಮೂಲಕ ನೀವು ಭಾರತೀಯ ಏರ್ ಫೋರ್ಸ್ ಗೆ ಜಾಯಿನ್ ಕೂಡ ಆಗಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಸಿನಿಮಾ

    ಬಿಗ್ ಬಾಸ್ ಹೊಸ ಸಂಚಿಕೆಗೆ ಬಾಹುಬಲಿ ನಾಯಕಿ ಅನುಷ್ಕಾ ಶೆಟ್ಟಿ ನಿರೂಪಣೆ..!

    ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ತೆಲುಗಿನ ಬಿಗ್ ಬಾಸ್ ಸೀಸನ್ -3 ರಿಯಾಲಿಟಿ ಶೋಗೆ ನಿರೂಪಣೆ ಮಾಡುತ್ತಾರೆ ಎಂಬ ಮಾತು ಟಿ-ಟೌನ್‍ನಲ್ಲಿ ಕೇಳಿಬರುತ್ತಿದೆ. ಬಿಗ್ ಬಾಸ್ ಮೊದಲ ಸೀಸನ್ ನಟ ಜೂ. ಎನ್‍ಟಿಆರ್ ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ನಂತರ ಎರಡನೇ ಸೀಸನ್ ನಟ ನಾನಿ ನಿರೂಪಣೆ ಮಾಡಿದ್ದರು. ಈಗ ಮೂರನೇ ಸೀಸನ್‍ಗೆ ಜೂ. ಎನ್‍ಟಿಆರ್ ಅವರ ಜೊತೆ ಮಾತುಕತೆ ನಡೆಸಲಾಗಿತ್ತು. ಆದರೆ ಅವರು ರಾಜಮೌಳಿ ನಿರ್ದೇಶನದ ‘ಆರ್‍ಆರ್‍ಆರ್’ ಚಿತ್ರದಲ್ಲಿ ಬ್ಯುಸಿ ಇರುವ ಕಾರಣ ಈ ಶೋ…

  • ಸ್ಪೂರ್ತಿ

    ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

    ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…

  • ಸುದ್ದಿ

    ತಾಜ್​ಮಹಲ್​ಗಿಂತಲೂ ಹೆಚ್ಚು ಫೇಮಸ್​ ಆಗಿದೆ ಮುಂಬೈನ ಸ್ಲಂ! ವಿಚಿತ್ರವಾದರೂ ಇದು ಸತ್ಯ…!!

    ಕೆಲವೊಮ್ಮೆ ಒಳ್ಳೆಯ ವಿಚಾರಗಳಿಂದ ಕೆಟ್ಟ ವಿಚಾರಗಳಿಗೆ ಹೆಚ್ಚಿನ ಮಾನ್ಯತೆ ಹಾಗೂ ಪಬ್ಲಿಸಿಟಿ ಸಿಗುತ್ತದೆ. ಇದೀಗ ಪ್ರಪಂಚದ ಏಳನೇ ಅದ್ಭುತ ಎನ್ನಿಸಿರುವ ದೆಹಲಿಯ ತಾಜ್​ಮಹಲ್​ ವಿಚಾರದಲ್ಲೂ ಹೀಗೆ ಆಗಿದೆ. ಹೌದು ತಾಜಮಹಲ್​ಗಿಂತ ಮುಂಬೈನ ಧಾರವಿ ಸ್ಲಂಗೆ ಹೆಚ್ಚಿನ ಮಹತ್ವ ಸಿಗತೊಡಗಿದ್ದು, ಆ ಬಗ್ಗೆ ಡಿಟೇಲ್ಸ್ ಇಲ್ಲಿದೆ ನೋಡಿ ಹಿಂದೆ ಮುಂಬೈನಲ್ಲಿರುವ ಧಾರವಿ ಸ್ಲಂಗೆ ಜನ ಹೋಗಲು ಹಿಂದೇಟು ಹಾಕುತ್ತಿದ್ದರು. ಆದರೀಗಾ ಇದೇ ಧಾರವಿ ಸ್ಲಂ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಹೌದು ತಾಜ್ ಮಹಲ್ ನನ್ನೇ ಸೆಡ್ಡು ಹೊಡೆದು ಕೊಳಚೇರಿ…

  • ಉಪಯುಕ್ತ ಮಾಹಿತಿ

    ಕೇಂದ್ರ ಸರ್ಕಾರದಿಂದ ದಿಟ್ಟ ನಿರ್ಧಾರ, ವೋಟರ್ ಕಾರ್ಡ್ ಇದ್ದವರಿಗೂ ಇಲ್ಲದವರಿಗೂ ಸಿಹಿಸುದ್ದಿ.

    ಸ್ನೇಹಿತರೆ ನಿಮಗೆಲ್ಲ ತಿಳಿರುವ ಹಾಗೆ ಪ್ರಸ್ತುತ ದಿನಗಳಲ್ಲಿ ನಮ್ಮ ಪ್ರಪಂಚ ತಂತ್ರಜ್ಞಾನದಿಂದ ಎಷ್ಟೋ ಮುಂದಕ್ಕೆ ಸಾಗುತ್ತಿದೆ. ಇನ್ನು ಇದಕ್ಕೆ ತಂಜ್ರಜ್ಞಾನಕ್ಕೆ ಅನುಗುಣವಾಗಿ ನಮ್ಮ ಕೇಂದ್ರ ಸರ್ಕಾರ ಅದೆಷ್ಟೋ ಬದಲಾವಣೆಗಳನ್ನ ಜಾರಿಗೆ ತರುತ್ತಲೇ ಇದೆ, ಇನ್ನು ಈಗ ವೋಟರ್ ಕಾರ್ಡ್ ಗಳಲ್ಲಿ ಭಾರಿ ಪ್ರಮಾಣದ ಬದಲಾವಣೆಯನ್ನ ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದ್ದು ಇದರಿಂದ ಜನರಿಗೆ ತುಂಬಾ ಸಂತಸವಾಗಿದೆ, ಹಾಗಾದರೆ ವೋಟರ್ ಕಾರ್ಡ್ ನಲ್ಲಿ ಆಗುತ್ತಿರುವ ಬದಲಾವಣೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ…