ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ ವಿತರಿಸಲಾಗಿದೆ.

ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಜನರಿಗೆ ದೇವರು ಶಕ್ತಿ ನೀಡಲಿ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳು ಮತ್ತೆ ಮೊದಲಿನಂತಾಗಲಿ ಎಂದು ಈ ಬಾರಿ ವರಮಹಾಲಕ್ಷ್ಮಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರತಿ ವರ್ಷದಂತೆ ಗ್ರಾಮದ ಹೊರವಲಯದಲ್ಲಿರುವ ಆದಿಪರಾಶಕ್ತಿಯ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನ ಮಾಡಲಾಗಿದೆ. ಇಲ್ಲಿ ಕಳೆದ 22 ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆಂದು 108 ಬಗೆಯ ಸಿಹಿ ತಿಂಡಿಗಳನ್ನು ಮಾಡಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಮ್ಮಪ್ಪಸ್ವಾಮಿ ತಿಳಿಸಿದ್ದಾರೆ.

ತಿಮ್ಮಪ್ಪಸಾಮಿ ಅವರಿಗೆ ತಮ್ಮ ಭೂಮಿಯಲ್ಲಿ ಸಿಕ್ಕ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಈ ಜಾಗದಲ್ಲಿ ಆದಿಪರಾಶಕ್ತಿ ದೇವರ ಪ್ರತಿಷ್ಠಾಪನೆ ಮಾಡಿ, ದೇವಾಲಯ ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಈ ದೇವಾಲಯದಲ್ಲಿ ಹಲವು ವಿಶೇಷ ಪೂಜೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗಾಗಿ ಇಂದಿಗೂ ಇಲ್ಲಿಗೆ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸುತ್ತಮುತ್ತಲ ಹಳ್ಳಿಗಳ ಜನರು ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಜನ ಬರುತ್ತಾರೆ.

ಹಾಗಾಗಿನೇ ಇಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುವ ಮೂಲಕ ಮಳೆ ಹಾನಿಯಿಂದ ನೊಂದವರಿಗೆ ಕಷ್ಟಗಳನ್ನ ಎದುರಿಸುವ ಶಕ್ತಿಕೊಡು ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಇಲ್ಲಿನ ತಿಮ್ಮಪ್ಪ ಸ್ವಾಮೀಜಿ ಹಲವಾರು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಕೋಲಾರ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಇಲ್ಲಿನ ಗುಹೆಯಲ್ಲಿ ತಪ್ಪಸ್ಸು ಮಾಡುತ್ತಿದ್ದಾರೆ ಎಂದು ಮುಳಬಾಗಲು ತಹಶೀಲ್ದಾರ್ ಪ್ರವೀಣ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….
ನಮಗೆ ಬೇಕಾಗಿರೋದು ಕನ್ನಡ, ಎಲ್ಲವನ್ನೂ ಕನ್ನಡದಲ್ಲೇ ಪಡೆಯುವುದು, ಆದರೆ ಕೆಲವರ ಪ್ರಕಾರ ಕನ್ನಡಕ್ಕೆ ಅನ್ಯ ಭಾಷೆಯಿಂದ ಬರುವುದು ತಪ್ಪಂತೆ, ಡಬ್ಬಿಂಗ್ ಭೂತವಂತೆ.
ಅಪ್ಪಟ ದೇಸಿ ತುಪ್ಪಕ್ಕೆ ಭೇಷ್ ಎನ್ನಲೇಬೇಕು ಆದರೆ ಒಂದು ಎಚ್ಚರಿಕೆ, ಏನೆಂದರೆ ತುಪ್ಪವನ್ನು ಸೇವಿಸಲು ಒಂದು ಮಿತಿ ಇದೆ. ಅತಿಯಾದರೆ ಅಮೃತವೂ ವಿಷ ವೆನ್ನುವಂತೆ ತುಪ್ಪದ ಅತಿಸೇವನೆ ದೇಹದಲ್ಲಿ ಕೊಬ್ಬಿನ ಸಂಗ್ರಹ ಹೆಚ್ಚಿಸಲು ಕಾರಣ ವಾಗುತ್ತದೆ. ತುಪ್ಪವನ್ನು ತುಪ್ಪದಂತೆಯೇ ತಿನ್ನಬೇಕು ಎನ್ನುವ ಕಾರಣಕ್ಕೆ ಚಮಚಕ್ಕಿಂತಲೂ ಚಿಕ್ಕದಾದ ಮಿಳ್ಳೆ ಎಂಬ ಉಪ ಕರಣವನ್ನು ನಮ್ಮ ಹಿರಿಯರು ಉಪಯೋಗಿಸುತ್ತಾ ಬಂದಿ ದ್ದಾರೆ. ಇದರ ಆಳ ಕಡಿಮೆ ಇದ್ದು, ಅಗಲ ಕೊಂಚ ಜಾಸ್ತಿ ಇರುವ ಕಾರಣ ಹೆಚ್ಚು ತುಪ್ಪ ಸುರಿದಂತೆ ಅತಿಥಿಗಳಿಗೆ ಅನ್ನಿಸಿದರೂ ನಿಜವಾಗಿ ಕೊಂಚವೇ ತುಪ್ಪ ತಟ್ಟೆಗೆ ಬಿದ್ದಿರುತ್ತದೆ!
ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.
ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಬೆಲೆ ಬಾಳುವ ಆಭರಣಗಳು ತಮ್ಮದಾಗಬೇಕು ಎಂಬ ಆಸೆ ಇರುತ್ತದೆ. ಆರ್ಥಿಕವಾಗಿ ಚಿನ್ನದ ಆಭರಣ ಖರೀದಿಸಲು ಸಾಧ್ಯವಾಗದಿದ್ದಾಗ ಮಾರುಕಟ್ಟೆಯಲ್ಲಿ ದೊರೆಯುವ ನಕಲಿ ಆಭರಣಗಳನ್ನು ಖರೀದಿಸುತ್ತಾರೆ. ಅಂತೆಯೇ ಇಂಗ್ಲೆಂಡ್ ನಿವಾಸಿಯ ಮಹಿಳೆ 33 ವರ್ಷಗಳ ಹಿಂದೆ ಮಾರುಕಟ್ಟೆಯಲ್ಲಿ 850 ರೂ.ಗೆ ಖರೀದಿಸಿದ್ದ ವಜ್ರದ ಉಂಗುರ ಇಂದು ಬರೋಬ್ಬರಿ 6.5 ಕೋಟಿ ರೂ.ಗೆ ಮಾರಾಟವಾಗಿದೆ. ವಜ್ರದ ಉಂಗುರ ಧರಿಸಬೇಕೆಂದು ಆಸೆ ಪಟ್ಟಿದ್ದ ಲಂಡನ್ ನಿವಾಸಿ 33 ವರ್ಷಗಳ ಹಿಂದೆ ಡೆಬ್ರಾ ಗಾಂಡರ್ಡ್(55), ರಸ್ತೆ ಬದಿಯ ಅಂಗಡಿಯಲ್ಲಿ 850…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…