ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ ವಿತರಿಸಲಾಗಿದೆ.
ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿರುವ ಜನರಿಗೆ ದೇವರು ಶಕ್ತಿ ನೀಡಲಿ. ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳು ಮತ್ತೆ ಮೊದಲಿನಂತಾಗಲಿ ಎಂದು ಈ ಬಾರಿ ವರಮಹಾಲಕ್ಷ್ಮಿಯಲ್ಲಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಗಿದೆ. ಪ್ರತಿ ವರ್ಷದಂತೆ ಗ್ರಾಮದ ಹೊರವಲಯದಲ್ಲಿರುವ ಆದಿಪರಾಶಕ್ತಿಯ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆಯನ್ನ ಮಾಡಲಾಗಿದೆ. ಇಲ್ಲಿ ಕಳೆದ 22 ವರ್ಷಗಳಿಂದ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಆದರೆ ಈ ಬಾರಿ ವರಮಹಾಲಕ್ಷ್ಮಿ ಹಬ್ಬಕ್ಕೆಂದು 108 ಬಗೆಯ ಸಿಹಿ ತಿಂಡಿಗಳನ್ನು ಮಾಡಿ ವರಮಹಾಲಕ್ಷ್ಮಿ ಪೂಜೆಯನ್ನು ಮಾಡಲಾಗಿದೆ ಎಂದು ದೇವಾಲಯದ ಅರ್ಚಕರು ತಿಮ್ಮಪ್ಪಸ್ವಾಮಿ ತಿಳಿಸಿದ್ದಾರೆ.
ತಿಮ್ಮಪ್ಪಸಾಮಿ ಅವರಿಗೆ ತಮ್ಮ ಭೂಮಿಯಲ್ಲಿ ಸಿಕ್ಕ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಕಳೆದ 22 ವರ್ಷಗಳಿಂದ ಈ ಜಾಗದಲ್ಲಿ ಆದಿಪರಾಶಕ್ತಿ ದೇವರ ಪ್ರತಿಷ್ಠಾಪನೆ ಮಾಡಿ, ದೇವಾಲಯ ನಿರ್ಮಾಣ ಮಾಡಲಾಗಿದೆ. ಅಂದಿನಿಂದ ಈ ದೇವಾಲಯದಲ್ಲಿ ಹಲವು ವಿಶೇಷ ಪೂಜೆಗಳನ್ನು ನೆರವೇರಿಸಿಕೊಂಡು ಬರಲಾಗುತ್ತಿದೆ. ಹಾಗಾಗಿ ಇಂದಿಗೂ ಇಲ್ಲಿಗೆ ದೂರದ ಊರುಗಳಿಂದ ಭಕ್ತರು ಆಗಮಿಸುತ್ತಾರೆ. ವಿಶೇಷವಾಗಿ ಸುತ್ತಮುತ್ತಲ ಹಳ್ಳಿಗಳ ಜನರು ಸೇರಿದಂತೆ ಆಂಧ್ರ, ತಮಿಳುನಾಡು, ಕೇರಳ ರಾಜ್ಯಗಳಿಂದ ಜನ ಬರುತ್ತಾರೆ.
ಹಾಗಾಗಿನೇ ಇಲ್ಲಿ ಪ್ರತಿ ವರ್ಷದಂತೆ ವರಮಹಾಲಕ್ಷ್ಮಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡುವ ಮೂಲಕ ಮಳೆ ಹಾನಿಯಿಂದ ನೊಂದವರಿಗೆ ಕಷ್ಟಗಳನ್ನ ಎದುರಿಸುವ ಶಕ್ತಿಕೊಡು ಎಂದು ತಾಯಿಯಲ್ಲಿ ಪ್ರಾರ್ಥನೆ ಮಾಡಲಾಗಿದೆ. ಇಲ್ಲಿನ ತಿಮ್ಮಪ್ಪ ಸ್ವಾಮೀಜಿ ಹಲವಾರು ವರ್ಷಗಳಿಂದ ಬರಗಾಲದಿಂದ ತತ್ತರಿಸಿರುವ ಕೋಲಾರ ಜಿಲ್ಲೆಗೆ ಒಳ್ಳೆಯದಾಗಲಿ ಎಂದು ಇಲ್ಲಿನ ಗುಹೆಯಲ್ಲಿ ತಪ್ಪಸ್ಸು ಮಾಡುತ್ತಿದ್ದಾರೆ ಎಂದು ಮುಳಬಾಗಲು ತಹಶೀಲ್ದಾರ್ ಪ್ರವೀಣ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ಮಾಡೆಲ್ ಮತ್ತು ನಟಿ ಆಮಿ ಜಾಕ್ಸನ್ ಅವರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದು, ಈ ಬಗ್ಗೆ ಸ್ವತಃ ಅವರೇ ಹೇಳಿಕೊಂಡಿದ್ದಾರೆ. ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ‘ದಿ ವಿಲನ್’ ಚಿತ್ರದ ನಾಯಕಿ ಆಮಿ ಜಾಕ್ಸನ್ ಈ ವಿಚಾರ ಬಹಿರಂಗಗೊಳಿಸುತ್ತಿದ್ದಂತೆಯೇ ಎಲ್ಲೆಡೆ ಭಾರೀ ಸುದ್ದಿಯಾಗುತ್ತಿದೆ. ಆದರೆ, ಮದುವೆಯ ಮೊದಲೇ ಆಕೆ ಗರ್ಭಿಣಿಯಾಗಿರುವುದು ಅಭಿಮಾನಿಗಳ ತಲೆ ಸುತ್ತುವಂತೆ ಮಾಡಿದೆ.ನಟಿ ಆಮಿ ಜಾಕ್ಸನ್ ಅವರು ತಾವು ಮಗುವಿಗಾಗಿ ಕಾಯುತ್ತಿರುವ ಬಗ್ಗೆ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ.ತಾಯಂದಿರ…
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…
ಕೋತಿ ಚೇಷ್ಟೆ ಬಗ್ಗೆ ನಿಮಗೆ ಹೆಚ್ಚು ಹೇಳಬೇಕಿಲ್ಲ. ಅದು ಚೇಷ್ಟೆಯಿಂದಲೇ ಗುರುತಿಸಿಕೊಳ್ಳುವಂತಹ ಪ್ರಾಣಿ. ತನ್ನ ಆಹಾರಕ್ಕಾಗಿ ಅಂಗಡಿಗಳಿಗೆ ನುಗ್ಗುವುದು, ಸಿಕ್ಕ ಸಿಕ್ಕ ಜನರ ಕೈಲಿರುವ ಆಹಾರ ಪೊಟ್ಟಣಗಳನ್ನು ಕಿತ್ತುಕೊಳ್ಳುವುದು ಮಾಡುತ್ತದೆ.
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….