ಸುದ್ದಿ

ಬರದಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು…..!

38

ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್‍ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸೌಂದರ್ಯ

    ಮಹಿಳಾಮಣಿಗಳೆ “ಮೂಗುತಿ” ಚುಚ್ಚಿಸಿಕೊಳ್ಳುವ ಮುನ್ನ ಈ ಲೇಖನಿ ಓದಿ, ತಪ್ಪದೆ ಶೇರ್ ಮಾಡಿ

    ಮೂಗುತಿಯೆಂದರೆ ಕೇವಲ ಸಾಂಪ್ರದಾಯಿಕ ಮಹಿಳೆಯರು ಮಾತ್ರ ಹಾಕಿಕೊಳ್ಳುವುದು, ಆಧುನಿಕ ಮಹಿಳೆಯರು ಮೂಗುತಿ ಧರಿಸುವುದಿಲ್ಲ. ಅವರು ಇದರಿಂದ ದೂರು ಇರುತ್ತಾರೆ ಎನ್ನುವ ಕಾಲವಿತ್ತು. ಆದರೆ ಕ್ರಮೇಣ ಮೂಗುತಿ ಕೂಡ ಒಂದು ಫ್ಯಾಷನ್ ಆಗುತ್ತಾ ಹೋಯಿತು. ಟೆನಿಸ್ ತಾರೆ ಸಾನಿಯಾ ಮಿರ್ಜಾ ಕೂಡ ಮೂಗುತಿ ಸುಂದರಿ ಎಂದು ಕರೆಯಲ್ಪಡುತ್ತಿದ್ದಳು. ಆಕೆಯನ್ನು ನೋಡಿಯೋ ಗೊತ್ತಿಲ್ಲ. ಮೂಗುತಿ ಮಾತ್ರ ಒಂದು ಫ್ಯಾಷನ್ ಆಗಿ ಬೆಳೆಯಿತು.

  • ಸುದ್ದಿ

    ಅಂಬಾನಿ ಮನೆಯ ಒಂದು ತಿಂಗಳ ಕರೆಂಟ್ ಬಿಲ್ ಕೇಳಿದರೆ ಶಾಕ್, ನೋಡಿ ಭಾರತದ ಐಷಾರಾಮಿ ಮನೆ.

    ಭಾರತದ ಹೆಸರಾಂತ ಉದ್ಯಮಿ ಮುಖೇಶ್ ಅಂಬಾನಿ ಯಾರಿಗೆ ಗೊತ್ತಿಲ್ಲ ಹೇಳಿ ? ಇನ್ನು ಇತ್ತೀಚಿನ ದಿನಗಳಲ್ಲಿ ಜಿಯೋ ಸಿಮ್ ಅನ್ನು ಜಾರಿಗೆ ತಂದ ಮೇಲೆ ಆಟ ಆಡುವ ಹುಡುಗರಿಂದ ಹಿಡಿದು ಹಲ್ಲಿಲ್ಲದ ಮುದುಕರವರೆಗೂ ಅಂಬಾನಿ ಎಂದರೆ ಯಾರು ಎಂಬುದು ತಿಳಿದಿದೆ..ಯುವ ಪೀಳಿಗೆ ಅವರಿಗಂತೂ ಅವರನ್ನು ಜಿಯೋ ಅಂಬಾನಿ ಎಂದೇ ಕರೆಯುತ್ತಾರೆ. ಅಲ್ಲದೆ ಭಾರತ ದೇಶದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ್ ಅಂಬಾನಿ ಅವರೇ ಮೊದಲ ಸ್ಥಾನ..ಇನ್ನು ಎಲ್ಲರೂ ಸಹ ಮುಕೇಶ್ ಅವರ ಬಗ್ಗೆ ತಿಳಿದುಕೊಂಡಿರುತ್ತಾರೆ. ಆದರೆ ಅವರ ಮನೆಯ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…

  • ಸುದ್ದಿ

    ಮಹಿಳಾಮಣಿಗಳಿಗೆ ಬಂಪರ್ ಆಫರ್!ಹತ್ತು ಸಾವಿರ ಹಣದ ಜೊತೆಗೆ ಸಿಗಲಿದೆ ಒಂದು ಸ್ಮಾರ್ಟ್ ಮೊಬೈಲ್..!

    ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆ ತಯಾರಿ ಆಂಧ್ರಪ್ರದೇಶದಲ್ಲಿ ಜೋರಾಗಿ ನಡೆಯುತ್ತಿದೆ. ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಹತ್ವದ ಘೋಷಣೆ ಮಾಡಿದ್ದಾರೆ. ನಾಯ್ಡು ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ 10 ಸಾವಿರ ರೂಪಾಯಿ ಹಾಗೂ ಒಂದು ಮೊಬೈಲ್ ಫೋನ್ ನೀಡಲಿದ್ದಾರಂತೆ. ಅಮರಾವತಿಯ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ನಾಯ್ಡು ಈ ಘೋಷಣೆ ಮಾಡಿದ್ದಾರೆ. ಹಣ ಮಹಿಳೆಯರಿಗೆ ಮೂರು ಹಂತದಲ್ಲಿ ಸಿಗಲಿದೆ. ಫೆಬ್ರವರಿಯಲ್ಲಿ ಮೊದಲ ಚೆಕ್ ವಿತರಣೆಯಾಗಲಿದೆ.ಮಹಿಳೆಯರಿಗೆ ಫೆಬ್ರವರಿಯಲ್ಲಿ 2500 ರೂಪಾಯಿ ಚೆಕ್ ಸಿಗಲಿದೆ. ಶೀಘ್ರವೇ ಸ್ಮಾರ್ಟ್ಫೋನ್ ನೀಡುವುದಾಗಿ ಅವರು…

  • ಆರೋಗ್ಯ

    ಹೆಚ್ಚಿನವರಿಗೆ ಕಣ್ಣಿನ ಸಮಸ್ಯೆ ಕಾಡುತ್ತಿದಿಯಾ..?ಇಲ್ಲಿದೆ ಸುಲಭ ಪರಿಹಾರ..!ತಿಳಿಯಲು ಈ ಲೇಖನ ಓದಿ ..

    ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…