ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ತಾವು ಬುದ್ದಿವಂತರು ವಿಚಾರವಾದಿಗಳು ಅಂತ ಹೇಳಿಕೊಳ್ಳುವ ಕೆಲವರು ಹಿಂದೂ ದೇವತೆಗಳನ್ನು ಟೀಕಿಸುವುದನ್ನೇ ಕೆಲಸ ಮಾಡಿಕೊಂಡುಬಿಟ್ಟಿದ್ದಾರೆ. ಅವರಲ್ಲಿ ಒಬ್ಬರು ಪ್ರೊಫೆಸರ್ ಭಗವಾನ್. ಯಾವಾಗಲೂ ಹಿಂದೂ ದೇವತೆಗಳ ಬಗ್ಗೆ ಒಂದಲ್ಲಾ ಒಂದು ಹೇಳಿಕೆ ವಿವಾದಾತ್ಮಕ ಕೊಟ್ಟು ಸುದ್ದಿಯಾಗುವ ಇವರು ಈಗ ಮತ್ತೊಂದು ವಿವಾದದ ಸುದ್ದಿಯಲ್ಲಿದ್ದಾರೆ. ವಿಚಾರವಾದಿ ಆಗಿರುವ ಪ್ರೊಫೆಸರ್ ಭಗವಾನ್ ಮತ್ತೊಂದು ವಿವಾದಾತ್ಮಕ ಪುಸ್ತಕ ಬರೆದಿದ್ದು, ಅದರಲ್ಲಿ ರಾಮ ಒಬ್ಬ ಕುಡುಕ, ಮಾಂಸ ತಿನ್ನುತ್ತಿದ್ದನೆಂದು ಉಲ್ಲೇಖಿಸಿ, ಭಕ್ತರ ಭಾವನೆಗಳನ್ನು ಕೆರಳಿಸುವ ಮೂಲಕ ಇದೀಗ ಮತ್ತೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರೊಫೆಸರ್ ಭಗವಾನ್ರವರು…
ಉದ್ಯೋಗದ ನಿರೀಕ್ಷೆಯಲ್ಲಿದ್ದ ಕನ್ನಡಿಗರಿಗೆ ಶುಭ ಸುದ್ದಿ ಇಲ್ಲಿದೆ. ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತು ಅಧಿಸೂಚನೆ ಹೊರಬಿದ್ದಿದೆ. ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಹಿಂದಿನ ಸರ್ಕಾರದ ಬಜೆಟ್ ನಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಬಗ್ಗೆ ಘೋಷಣೆ ಮಾಡಲಾಗಿತ್ತು. ನಂತರದಲ್ಲಿ ಚರ್ಚೆಗಳು ನಡೆದು ಅಧಿಸೂಚನೆ ಹೊರಡಿಸಲಾಗಿದೆ. ಅನೇಕ ಕೈಗಾರಿಕೋದ್ಯಮಿಗಳೊಂದಿಗೆ ಸರ್ಕಾರ ಈಗಾಗಲೇ ಚರ್ಚೆ ನಡೆಸಿದ್ದು, ಕರ್ನಾಟಕ ಕೈಗಾರಿಕಾ ಉದ್ಯೋಗ(ಸ್ಥಾಯಿ ಆದೇಶಗಳು) ನಿಯಮ 1969 ತಿದ್ದುಪಡಿ ತರುತ್ತಿದೆ. ಇದರ…
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ಸಾಮಾನ್ಯವಾಗಿ ನಾವು ಎಲ್ಲಾರ ಮನೆಯಲ್ಲಿ ನಿಂಬೆ ಹಣ್ಣು ರಸ ತೆಗೆದು ಕೊಂಡು ಬಿಸಾಡುವುದು ಸಾಮಾನ್ಯವಾಗಿದೆ. ಆದ್ರೆ ನೀವು ಈ ಸ್ಟೋರಿ ನೋಡಿದ್ರೆ ಬಿಸಾಕಲ್ಲ ಬಿಡಿ. ಯಾಕೆ ಅಂದ್ರೆ ಈ ರಸ ಹಿಂಡಿದ ನಿಂಬೆ ಹಣ್ಣಿನಿಂದ ಹಲವು ಉಪಯೋಗಗಳು ಉಂಟುಗುವುತದೆ ಯಾವುಅಂತೀರಾ ಇಲ್ಲಿವೆ ನೋಡಿ.
ಅಂಬಿಕಾತನಯ ದತ್ತ ಎಂಬ ಕಾವ್ಯನಾಮ ಹೊಂದಿದ್ದ ಕನ್ನಡದ ವರಕವಿ, ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯ ಲೋಕದ ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಲ್ಲೊಬ್ಬರು.