ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.

ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನವಲಗುಂದ ತಾಲೂಕಿನಲ್ಲಿ ಭೀಕರ ಬರ ಇದೆ. ಈ ಸಲ ಮೇ ಅಂತ್ಯದಲ್ಲಿ ಸ್ವಲ್ಪ ಮಳೆಯಾಗಿತ್ತು. ಇದನ್ನು ನಂಬಿದ ರೈತರು, ಬಿ.ಟಿ. ಹತ್ತಿ ಮತ್ತು ಹೆಸರು ಬಿತ್ತನೆ ಮಾಡಿದ್ದರು.

ಬೆಳೆ ಮೊಳಕೆಯೊಡೆದು ಈಗ ನೆಲ ಬಿಟ್ಟು ಮೇಲೆದಿದ್ದೆ. ಆದರೆ ಈ ಸಂದರ್ಭದಲ್ಲಿ ಬೇಕಾಗಿರುವ ಮಳೆ ಈಗ ಕೈಕೊಟ್ಟಿದ್ದು ರಣ ಬಿಸಿಲು ಆವರಿಸಿದೆ. ಇದರಿಂದ ರೈತನ ಪರಿಸ್ಥಿತಿ ಚಿಂತಾಜನಕವಾಗಿದೆ. ಹೇಗಾದರೂ ಮಾಡಿ ನೆಲದಿಂದ ಮೇಲೆದ್ದಿರುವ ಹೆಸರು ಮತ್ತು ಬಿಟಿ ಹತ್ತಿ ಉಳಿಸಿಕೊಳ್ಳಬೇಕು ಎಂದು ಸಾಲ ಮಾಡಿ ಬಾಡಿಗೆ ಟ್ಯಾಂಕರ್ ಪಡೆದು ನೀರು ಹಾಕುತ್ತಿದ್ದಾರೆ.

ಟ್ಯಾಂಕ್ವೊಂದಕ್ಕೆ ದಿನಕ್ಕೆ 500 ರೂಪಾಯಿ ಬಾಡಿಗೆ ಕೊಡಬೇಕಾಗಿದೆ. ಒಂದು ಟ್ಯಾಂಕರ್ ನೀರಿಗೆ 150ರಿಂದ 200 ರೂಪಾಯಿ ಕೊಟ್ಟು ಎಲ್ಲೆಲ್ಲಿಂದಲೂ ನೀರು ತುಂಬಿಸಿಕೊಂಡು ಬರುತ್ತಿದ್ದಾರೆ. ಒಣ ಹವೆ ರಭಸವಾಗಿ ಬೀಸುತ್ತಿದ್ದರಿಂದ ತೇವಾಂಶದ ಕೊರತೆಯಿಂದ ಹೊಲದಲ್ಲಿದ್ದ ಬಿ.ಟಿ. ಹತ್ತಿ, ಹೆಸರು, ಒಣಗಿ ಹೋಗುವ ಆತಂಕ ಇರುವುದರಿಂದ ಟ್ಯಾಂಕರ್ಗಳು ಮೊರೆ ಹೋಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಚರಾಜ್ಯ ಚುನಾವಣೆ ಫಲಿತಾಂಶದ ಬಳಿಕ ಕೇಂದ್ರ ಸರ್ಕಾರ ರೈತರ ಸಾಲಮನ್ನಾ ಮಾಡಲಿದೆ ಎಂಬ ಸುದ್ದಿಯೊಂದು ಹರಿದಾಡಿ ಸಂಚಲನ ಮೂಡಿಸಿತ್ತು. ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಚಿಂತನೆ ನಡೆಸಿಲ್ಲವೆಂದು ಹೇಳಲಾಗಿದೆ. ಇದೇ ವೇಳೆ ಸಾಲಮನ್ನಾ ಹೊರತಾಗಿ ರೈತರಿಗೆ ನೆರವಾಗುವ ಉದ್ದೇಶದಿಂದ ಪ್ರಧಾನಿ ಮೋದಿ ವಿವಿಧ ಸುತ್ತಿನ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಕೃಷಿ ಇಲಾಖೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿರುವ ಮೋದಿ, ಕೃಷಿ ಕ್ಷೇತ್ರದಲ್ಲಿ ಜನಪ್ರಿಯ ಯೋಜನೆ ಜಾರಿಗೆ ತರಲು ಮುಂದಾಗಿದ್ದಾರೆ ಎನ್ನಲಾಗಿದೆ. ಫಸಲ್…
ಪ್ರಾಣಿಗಳಿಗೆ ಸಾಸಿವೆಯಷ್ಟು ಪ್ರೀತಿ ಕೊಟ್ಟರೆ ಸಾಕು, ಅವು ಬೆಟ್ಟದಷ್ಟು ಪ್ರೀತಿ ತೋರಿಸುತ್ತವೆ ಎಂಬುದಕ್ಕೆ ಇಲ್ಲೊಂದು ನಡೆದಿರುವ ಘಟನೆಯೇ ಸಾಕ್ಷಿ. ಹೌದು. ಚೀನಾದ ವುಹಾನ್ ನಗರದಲ್ಲಿ ಮುದ್ದಿನಿಂದ ಸಾಕಿದ ಶ್ವಾನವೊಂದು ತನ್ನ ಯಜಮಾನನನ್ನು ಕಾಯುತ್ತಾ ಕುಳಿತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಶ್ವಾನ ತನ್ನ ಯಜಮಾನ ನದಿಗೆ ಹಾರಿದ್ದನ್ನು ನೋಡಿದೆ. ಹೀಗಾಗಿ ಆತನಿಗಾಗಿ ನಾಲ್ಕು ದಿನಗಳಿಂದ ಸೇತುವೆ ಮೇಲೆಯೇ ಕುಳಿತು ಆತನ ಬರುವಿಕೆಗಾಗಿ ಕಾಯುತ್ತಾ ಕುಳಿತಿದೆ. ಇದನ್ನು ಗಮನಿಸಿದ ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ಫೋಟೋ,…
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು…
ಹಿಂದೂ ಧರ್ಮದಲ್ಲಿ ಶಿವನನ್ನು “ದೇವಾದಿದೇವ” ಮಹಾದೇವ ಎಂದು ಆರಾಧಿಸುತ್ತಾರೆ. ಬ್ರಹ್ಮ ವಿಷ್ಣು ಮಹೇಶ್ವರ ಎಂಬ ತ್ರಿಮೂರ್ತಿಗಳಲ್ಲಿ ಮಹೇಶ್ವರನೇ ಹೆಚ್ಚು ಶಕ್ತಿಶಾಲಿ ಎಂದು ನಂಬುವ ಕಾರಣ ಇತರ ದೇವರುಗಳೂ ಸಂಕಟಬಂದಾಗ ಶಿವನ ಬಳಿ ಸಹಾಯ ಬೇಡಿ ಧಾವಿಸುವ ಹಲವಾರು ದೃಷ್ಟಾಂತಗಳನ್ನು ಪುರಾಣಗಳಲ್ಲಿ ಕಾಣಬಹುದು. ಶಿವನನ್ನು ಭಕ್ತರು ಇನ್ನೂ ಹಲವಾರು ಹೆಸರುಗಳಿಂದ ಕರೆಯುತ್ತಾರೆ.
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…