News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1458

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಬೆಕ್ಕು ಮಗುವನ್ನು ಪ್ರಾಣಪಾಯದಿಂದ ಕಾಪಾಡಿದೆ!ಹೇಗೆ ಅಂತೀರಾ?ಈ ಲೇಖನಿ ಓದಿ…

    ಸಾಕುಪ್ರಾಣಿಗಳು ತಮ್ಮ ಯಜಮಾನನ ಮತ್ತು ಅವರ ಮನೆಯವರನ್ನು ತಮ್ಮ ಪ್ರಾಣ ಒತ್ತೆ ಇಟ್ಟು ರಕ್ಷಣೆ ಮಾಡಿದ ಎಸ್ಟೋ ವಿಚಾರಗಳನ್ನು ನಾವು ಆಗಾಗ್ಗೆ ಕೇಳುತ್ತಿರುತ್ತೇವೆ. ಹಾಗಯೇ ಇಲ್ಲೊಂದು ಬೆಕ್ಕು ಮಗುವನ್ನು ರಕ್ಷಣೆ ಮಾಡಿ ಗಮನಸೆಳೆದಿದೆ.

  • ಸುದ್ದಿ

    ಬೆಂಗಳೂರಿನಲ್ಲಿ ದುಬಾರಿ ಬಡ್ಡಿಯನ್ನು ಪಡೆಯುತ್ತಿದ್ದ ಫೈನಾನ್ಸ್ ಗಳ ಮೇಲೆ ದಾಳಿ, 6 ಜನರ ಬಂಧನ

    ಬೆಂಗಳೂರು: ಹಣವನ್ನು ಸಾಲ ನೀಡಿ ದುಬಾರಿ ಬಡ್ಡಿ ನೀಡಬೇಂಕು ಎಂದು ಒತ್ತಾಯಿಸುತ್ತಿದ್ದ ನಗರದ ಏಳು ಪೈನಾನ್ಸ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಒಟ್ಟು ಆರು ಜನರನ್ನು ಬಂಧಿಸಿದ್ದಾರೆ. ಲಲಿತ್ ಕಾನೂಗ (52), ಆಶೀಸ್ (28) ಹಾಗೂ ಸಂಜಯ್ ಸಚ್ ದೇವ್ (35) ಚಂದ್ರು (55), ಓಂ ಪ್ರಕಾಶ್ (56) ಹಾಗೂ ಮಾತಾ ಪ್ರಸಾದ್ (34) ಬಂಧಿತ ಆರೋಪಿಗಳು. ಲೇವಾದೇವಿಗಾರರು ಹಾಗೂ ಅವರ ಏಜೆಂಟ್ ಗಳು ಹಣವನ್ನು ಸಾಲ ನೀಡಿ, ಬಳಿಕ ಶೇ.20ರಿಂದ 25ರಷ್ಟು ದುಬಾರಿ…

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…

  • ಕರ್ನಾಟಕ

    ನೋಡಿ, ನಮ್ಮ ರೈತರು ಮನಸ್ಸು ಮಾಡಿದ್ರೆ, ತೋಟದಿಂದ ಹೀಗೂ ಹಣ ಮಾಡಬಹುದು! ಹೇಗಂತೀರಾ?ಈ ಲೇಖನಿ ಓದಿ…

    ಸೆಲ್ಫಿ ಫೋಟೋ, ಇದರ ಬಗ್ಗೆ ನಿಮಗೆ ಹೇಳೋ ಅವಶ್ಯಕತೆಯಿಲ್ಲ. ಇವತ್ತಿನ ದಿನಗಳಲ್ಲಿ ಅಸ್ಟೊಂದು ಕ್ರೇಜ್ ಆಗಿದೆ ಈ ಸೆಲ್ಫಿ. ಅದರಲ್ಲೂ ಈ ನಮ್ಮ ಯುವ ಸುಮೂಹದಲ್ಲಿ ಹೆಚ್ಚಾಗಿದೆ. ಎಲ್ಲಿ ಚೆಂದ ಕಾಣುತ್ತೋ ಅಲ್ಲಿ ಸೆಲ್ಫಿ ಫೋಟೋ ತೆಗೆದುಕೊಳ್ಳತಾರೆ.
    ಎಲ್ಲಿ ನೋಡಿದರು ಸೆಲ್ಫಿ ಸೆಲ್ಫಿ ಅದರಲ್ಲೂ ಚಂದ ಚಿಹ್ನದ ಕಾಣುವ ಹೊಲದಲ್ಲಿ ಗಿಡ ಮರಗಳ ಮದ್ಯೆ ಹೀಗೆ ಎಲ್ಲಿ ಅಂದರೆ ಅಲ್ಲಿ ಸೆಲ್ಫಿ ಕ್ರೇಜ್.

  • ಸುದ್ದಿ

    ಹಾಸನದ ದೇವಾಲಯದಲ್ಲಿ ಪ್ರತಿ ಸೋಮವಾರ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಪೂಜೆ ನಡೆಯುವದಕ್ಕೆ ಕಾರಣವೇನು ಗೊತ್ತಾ?

    ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…