ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….
ಬ್ರಿಟನ್’ನಿನ ಮಾಜಿ ಮಾಡೆಲ್ ಹಾಗೂ ವಿಧವೆ ಮಹಿಳೆಯೊಬ್ಬಳು ಆಕೆ ಮದುವೆಯಾದ 100 ಪುರುಷರ ಜೊತೆ ಸಂಬಂಧ ಬೆಳೆಸಿರುವುದಾಗಿ ತಿಳಿಸಿದ್ದಾಳೆ. ಕೆಲ ಪತಿಯರನ್ನು ಖುಷಿಪಡಿಸಿ ಅವರು ಪತ್ನಿಯರ ಜೊತೆ ಸುಖ ಜೀವನ ನಡೆಸಲು ನೆರವಾಗಿದ್ದೇನೆಂದು ಹೇಳಿಕೆ ನೀಡಿದ್ದಾಳೆ.
ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…
ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…
ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು. ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…