News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1459

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • ವ್ಯಕ್ತಿ ವಿಶೇಷಣ

    ಅಭಿಮಾನಿಗಳಲ್ಲಿ ಮೇಲುಕೋಟೆ ಮಾಣಿಕ್ಯ ಎಂದೇ ಖ್ಯಾತರಾಗಿದ್ದ ಕೆ.ಎಸ್.ಪುಟ್ಟಣ್ಣಯ್ಯ ವಿಧಿವಶರಾಗಿದ್ದಾರೆ..!ಅವರ ಬಗ್ಗೆ ತಿಳಿಯಲು ಈ ಲೇಖನ ಓದಿ..

    ರೈತ ನಾಯಕ ,ಶಾಸಕ ಕೆ ಎಸ್‌ ಪುಟ್ಟಣ್ಣಯ್ಯ (69) ಹೃದಯಾಘಾಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ.ಮಂಡ್ಯ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಕಬಡ್ಡಿ ಪಂದ್ಯವನ್ನು ವೀಕ್ಷಿಸುತ್ತಿರುವ ಸಂದರ್ಭದಲ್ಲಿ ಹಠಾತ್‌ ಕುಸಿದುಬಿದ್ದ ಪುಟ್ಟಣ್ಣಯ್ಯ ಅವರನ್ನು ತಕ್ಷಣ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ.

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(12 ಮಾರ್ಚ್, 2019) ಮೌಲ್ಯ ಹೆಚ್ಚಾಗುವ ವಸ್ತುಗಳನ್ನು ಖರೀದಿಸಲು ಪರಿಪೂರ್ಣ ದಿನ. ನೀವು ಹೆಚ್ಚೇನೂ ಮಾಡದೇ ಇತರರ…