News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1461

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡಿಗರಿಗೆ ಒಂದು ಆದರ್ಶ..!ತಿಳಿಯಲು ಈ ಲೇಖನ ಓದಿ..

    ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು.

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ಭವಿಷ್ಯ ಮಂಗಳವೋ, ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…

  • ಜ್ಯೋತಿಷ್ಯ

    ಶ್ರೀ ವೆಂಕಟೇಶ್ವರ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ಉತ್ತಮ…

  • ದೇಗುಲ ದರ್ಶನ

    ತಲಕಾವೇರಿ ತೀರ್ಥೋದ್ಭವ ಸಂಭ್ರಮ: ಬ್ರಹ್ಮ ಕುಂಡಲದಲ್ಲಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಕೊಡವರ ಕುಲದೇವತೆ..!

    ಕಾವೇರಿ ಕೊಡವರ ಕುಲದೇವಿ,ಕಾವೇರಿ ಜನ್ಮಸ್ಥಳ ತಲಕಾವೇರಿಯಲ್ಲಿ  ಅರ್ಚಕರ ಮಂತ್ರಘೋಷ ,ಮಂಗಳವಾದ್ಯ  ನಡುವೆ ತಡರಾತ್ರಿ ಸರಿಯಾಗಿ 12 ಗಂಟೆ 57 ನಿಮಿಷಕ್ಕೆ ಕರ್ಕಾಟಕಲಗ್ನ, ರೋಹಿಣಿ ನಕ್ಷತ್ರದಲ್ಲಿ ಘಟಿಸಿದ ಪವಿತ್ರ ತೀರ್ಥೋದ್ಭವವನ್ನು ರಾಜ್ಯ ಮತ್ತು ಹೊರರಾಜ್ಯದಿಂದಬಂದ ನೂರಾರು ಭಕ್ತರು ಕಣ್ತುಂಬಿಕೊಂಡರು. 12:59ಕ್ಕೆ ತೀರ್ಥೋದ್ಭವ ಘಟಿಸಲಿದೆ ಎಂದು ಹೇಳಲಾಗಿತ್ತಾದರೂ 2 ನಿಮಿಷ ಮುನ್ನವೇ ತೀರ್ಥೋದ್ಭವಾಯಿತು. 30 ಕ್ಕೂ ಹೆಚ್ಚು ಅರ್ಚಕರ ಮಂತ್ರಘೋಷ, ಮಂಗಳವಾದ್ಯದ ನಡುವೆ ಕಾವೇರಿ ಮಾತೆ ತೀರ್ಥರೂಪಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದಂತೆ ಭಕ್ತರ ಜಯಘೋಷ ಮುಗಿಲು ಮುಟ್ಟಿತು. ಈ ವಿಸ್ಮಯಕ್ಕೆ ಅಪಾರ ಭಕ್ತ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿಯ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…