ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಯೋಗಾಭ್ಯಾಸದಿಂದ ವ್ಯಕ್ತಿಯ ಆತ್ಮಗೌರವ, ಹಾಗೂ ಆತ್ಮವಿಶ್ವಾಸವು ವೃದ್ಧಿಸುತ್ತದೆ. ನಿರಂತರವಾಗಿ ಯೋಗಾಭ್ಯಾಸವನ್ನು ರೂಢಿಸಿಕೊಂಡವರು ರೋಗಮುಕ್ತವಾದ ಜೀವನವನ್ನು ನಡೆಸಬಹುದು ಎಂದು ಪತಂಜಲಿ ಯೋಗ ಶಿಕ್ಷಣ ಸಮಿತಿಯ ಬೆಂಗಳೂರು ಪಶ್ಚಿಮ ವಲಯದ ಸಂಚಾಲಕ ಜಯರಾಮ್ ರವರು ಅಭಿಪ್ರಾಯಪಟ್ಟರು. ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರದ ಶ್ರೀ ಯೋಗಿನಾರೇಯಣ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಒಂದು ದಿನದ ಯೋಗಾಭ್ಯಾಸ ಶಿಬಿರದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಯೋಗಾಭ್ಯಾಸವನ್ನು ಎಲ್ಲಿ ಬೇಕಾದರೂ ಮಾಡಬಹುದು. ಅದಕ್ಕೆ ವಿಶೇಷ ತಯಾರಿ ಅಥವಾ ಪರಿಕರಗಳೇನೂ ಬೇಕಾಗಿಲ್ಲ. ಯೋಗದಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರಸ್ತುತ…
ಸ್ನಾನವನ್ನ ಎಲ್ಲರೂ ಮಾಡೇ ಮಾಡುತ್ತಾರೆ, ಕೆಲವರು ದಿನದಲ್ಲಿ ಒಮ್ಮೆ ಸ್ನಾನ ಮಾಡಿದರೆ ಇನ್ನು ಕೆಲವರು ದಿನದಲ್ಲಿ ಎರಡು ಭಾರಿ ಸ್ನಾನವನ್ನ ಮಾಡುತ್ತಾರೆ. ಇನ್ನು ಬೆಳಿಗ್ಗೆ ಸ್ನಾನವನ್ನ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು, ಕೆಲವು ಬೆಳಗಿನ ಸಮಯದಲ್ಲಿ ತಣ್ಣೀರಿನಲ್ಲಿ ಸ್ನಾನವನ್ನ ಮಾಡಿದರೆ ಇನ್ನು ಕೆಲವು ಬಿಸಿ ನೀರಿನಲ್ಲಿ ಸ್ನಾನವನ್ನ ಮಾಡುತ್ತಾರೆ. ಇನ್ನು ಪ್ರಪಂಚದಲ್ಲಿ ಹೆಚ್ಚಿನ ಜನರು ಬಿಸಿ ನೀರಿನಲ್ಲಿ ಸ್ನಾನ ಮಾಡುತ್ತಾರೆ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ತಣ್ಣಗಿನ ನೀರಿನಲ್ಲಿ ಸ್ನಾನವನ್ನ ಮಾಡಿದರೆ ಚಳಿ ಆಗುತ್ತದೆ ಅನ್ನುವ ಕಾರಣಕ್ಕೆ…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…