News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1458

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಧನಲಾಭ..ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಏಪ್ರಿಲ್, 2019) ನೀವು ಮನಸ್ಸಿನ ಸಮಸ್ಯೆಗಳನ್ನು ಬಗೆಹರಿಸಲು ನಿಮ್ಮ ಬುದ್ಧಿವಂತಿಕೆ, ಜಾಣತನ ಮತ್ತು ಸಭ್ಯತೆಯನ್ನು ಬಳಸಬೇಕಾಗುತ್ತದೆ. ದೀರ್ಘ…

  • ಜ್ಯೋತಿಷ್ಯ

    ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ,.!!

    ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…

  • ಉಪಯುಕ್ತ ಮಾಹಿತಿ

    2019ರಿಂದ ಎಲ್ಲ ಕಾರುಗಳಲ್ಲಿ ಏರ್ಬ್ಯಾಗ್ ಕಡ್ಡಾಯ..!ತಿಳಿಯಲು ಈ ಲೇಖನ ಓದಿ..

    ಹೊಸತಾಗಿ ಮಾರುಕಟ್ಟೆಗೆ ಬರುವ ಎಲ್ಲ ಮಾದರಿಯ ಕಾರುಗಳಲ್ಲೂ ಏರ್ಬ್ಯಾಗ್, ಸೀಟ್ಬೆಲ್ಟ್ ರಿಮೈಂಡರ್, ಕಾರು 80 ಕಿ.ಮೀ. ವೇಗದ ಮಿತಿ ದಾಟಿದರೆ ಅಲರಾಂ ವ್ಯವಸ್ಥೆ ಕಡ್ಡಾಯ. ರಿವರ್ಸ್ ಪಾರ್ಕಿಂಗ್, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ ಕೂಡ ಇರಲೇಬೇಕು.

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…