News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ರೆಫ್ರಿಜರೇಟರ್ ಸ್ಫೋಟಗೊಂಡು ಮೂವರ ದುರ್ಮರಣ…..!

1461

ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿ ದಂಪತಿ ಹಾಗೂ ತಾಯಿ ಒಟ್ಟು ಮೂವರು ಮೃತಪಟ್ಟಿರುವ ಘಟನೆ ಚೆನ್ನೈ ಬಳಿಯ ತಂಬರಂ ಪೂರ್ವದ ಸೆಲಾಯುರ್‍ನಲ್ಲಿ ನಡೆದಿದೆ.

ಖಾಸಗಿ ಸುದ್ದಿ ವಾಹಿನಿ ವರದಿಗಾರ ಪ್ರಸನ್ನ(35) ಎಂಬುವರ ಮನೆಯಲ್ಲಿ ಈ ಸ್ಫೋಟ ಸಂಭವಿಸಿದ್ದು, ರೆಫ್ರಿಜಿರೇಟರ್ ಗ್ಯಾಸ್ ಸ್ಫೋಟಗೊಂಡು ದಂಪತಿ ಹಾಗೂ ವ್ಯಕ್ತಿಯ ತಾಯಿ ಮೃತಪಟ್ಟಿದ್ದಾರೆ. ಸ್ಫೋಟದ ತೀವ್ರತೆಗೆ ಮನೆಯಲ್ಲಿನ ವಸ್ತುಗಳು ಚೂರು ಚೂರಾಗಿದ್ದು, ಗೋಡೆ ಕಪ್ಪಾಗಿದ್ದರಿಂದ ರೆಫ್ರಿಜರೇಟರ್ ಗ್ಯಾಸ್ ಸೋರಿಕೆಯಿಂದ ಸ್ಫೋಟ ಸಂಭವಿಸಿರಬಹುದು ಎಂದು ಪೊಲೀಸರು ಊಹಿಸಿದ್ದಾರೆ.

ಗುರುವಾರ ಬೆಳಗ್ಗೆ ಪಕ್ಕದ ಮನೆಯವರು ಮನೆಯತ್ತ ನೋಡಿದ್ದಾರೆ. ತುಂಬಾ ಹೊತ್ತಾದರೂ ಯಾರೂ ಮನೆಯಿಂದ ಹೊರಗೆ ಬಾರದ್ದನ್ನು ಮನಗಂಡು ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ಸಿಬ್ಬಂದಿ ಧಾವಿಸಿದ್ದು, ಬಾಗಿಲನ್ನು ಮುರಿದು ಒಳಗೆ ತೆರಳಿದ್ದಾರೆ.

ಬಾಗಿಲು ತೆರೆದು ಒಳಗೆ ಹೋಗುತ್ತಿದ್ದಂತೆ ಚೂರು ಚೂರಾದ ವಸ್ತುಗಳು ಹಾಗೂ ಗೋಡೆ ಕಪ್ಪಾಗಿರುವುದನ್ನು ಕಂಡಿದ್ದಾರೆ. ಪ್ರಸನ್ನ, ಪತ್ನಿ ಅರ್ಚನಾ(32) ಹಾಗೂ ತಾಯಿ ರೇವತಿ(59) ಅವರ ದೇಹ ಮನೆಯ ವಿವಿಧ ಸ್ಥಳಗಳಲ್ಲಿ ಕಂಡಿವೆ. ಮನೆಯೊಳಗಿನ ರೆಫ್ರಿಜರೇಟರ್ ಸ್ಫೋಟಗೊಂಡಿದ್ದು, ರೆಫ್ರಿಜರೇಟರ್‍ನಿಂದ ಸ್ಫೋಟಗೊಂಡ ವಿಷಕಾರಿ ಅನಿಲದಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದ ಕುರಿತು ತನಿಖೆ ಪ್ರಗತಿಯಲ್ಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

    ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ. ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗಿದೆ ವಿಪೀತ ಧನಲಾಭ..!ಇದ್ರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(24 ನವೆಂಬರ್, 2018) ನಿಮ್ಮ ಸ್ನೇಹಿತರ ಸಹಾಯದಿಂದಹಣಕಾಸು ಸಮಸ್ಯೆಗಳು ನಿವಾರಣೆಯಾಗುತ್ತವೆ. ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ನಿಮ್ಮ…

  • ರಾಜಕೀಯ, ವಿಚಿತ್ರ ಆದರೂ ಸತ್ಯ

    ತಂದೆ ಶಾಸಕ, ಅದೇ ವಿಧಾನ ಸಭೆಯಲ್ಲಿ ಮಗ ಜವಾನ…!ತಿಳಿಯಲು ಈ ಲೇಖನ ಓದಿ ..

    ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.

  • ಸುದ್ದಿ

    ಗ್ರಾಹಕರಿಗೆ ಶಾಕ್ ನೀಡಿದ ಏರ್‌ಟೆಲ್, ವೊಡಾಫೋನ್; ಡಿಸೆಂಬರ್‌ 1ರಿಂದ ಕರೆ ದುಬಾರಿ!

    ಜಿಯೋ ಗ್ರಾಹಕರ ಬೆನ್ನಲ್ಲೇ ಏರ್‌ಟೆಲ್‌ ಮತ್ತು ವೊಡಾಫೋನ್‌ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್‌ ಬಿಲ್‌ ಶಾಕ್‌ ತಟ್ಟಲಿದೆ. ವೊಡಾಫೋನ್‌ ಐಡಿಯಾ ಹಾಗೂ ಭಾರ್ತಿ ಏರ್‌ಟೆಲ್‌ ಕಂಪನಿಗಳು ಡಿಸೆಂಬರ್‌ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್‌ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್‌ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…

  • ಸುದ್ದಿ

    ವಿಟಮಿನ್ ‘ಡಿ’ ಮಹಿಳೆಯರಿಗೆ ಯಾಕೆ ಮುಖ್ಯ ಗೊತ್ತ…?

    ಮನೆಕೆಲಸದಲ್ಲಿ ಗೃಹಿಣಿಯರು ಬಿಝಿ ಇರುವುದರಿಂದ ಮನೆಯಿಂದ ಹೊರಬರುವುದು ಅಷ್ಟಕಷ್ಟೆ. ಹೀಗಾಗಿ ಅಂತಹವರಲ್ಲಿ ವಿಟಮಿನ್ ಡಿ ಲೋಪ ಉಂಟಾಗುತ್ತದೆ. ವಿಟಮಿನ್ ‘ಡಿ’ ಮಹಿಳೆಯರಲ್ಲಿ 30 ನಾನೋ ಗ್ರಾಂಗಳಿಗಿಂತ ಹೆಚ್ಚಾಗಿ ಇರಬೇಕು. ವಿಟಮಿನ್ ಡಿ ಮಹಿಳೆಯರಲ್ಲಿ ಹಾರ್ಮೋನಿನಂತೆ ಕೆಲಸ ಮಾಡುತ್ತದೆ. ಹಾಗಾಗಿ ಅದರ ಲೋಪವಿದ್ದಾಗ ನಿರ್ಲಕ್ಷ್ಯ ಮಾಡಬಾರದು.ಮುಖ್ಯವಾಗಿ ಡಿ ವಿಟಮಿನ್ ಶರೀರದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಇದರ ಲೋಪವಿದ್ದಾಗ ಶರೀರ ಕ್ಯಾಲ್ಸಿಯಂ ಅನ್ನು ಸರಿಯಾಗಿ ಗ್ರಹಿಸುವುದಿಲ್ಲ. ಇದರಿಂದ ಕ್ಯಾಲ್ಸಿಯಂ ಕೊರತೆ ಕೂಡ ಉಂಟಾಗುತ್ತದೆ. ವಿಟಮಿನ್ ಡಿ, ಆಹಾರದಿಂದ ನಮಗೆ ಸರಿಯಾಗಿ ದೊರೆಯುವುದಿಲ್ಲ….