ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…
ಸದ್ಯಕ್ಕೆ ಇಡೀ ವಿಶ್ವವನ್ನೇ ಕಾಡುತ್ತಿರುವ ಕೊರೋನಾ ವೈರಸ್ ಜಾಗತಿಕ ಮಟ್ಟದಲ್ಲಿ ಎಲ್ಲ ದೇಶದ ಜನರ ನಿದ್ದೆಗೆಡಿಸಿದೆ, ಹೌದು ಕೊರೋನಾ ತಂದಿರುವ ಸ್ಥಿತಿ ಆ ರೀತಿಯದ್ದಾಗಿದೆ. ಇನ್ನು ಕೊರೊನ ಬಗ್ಗೆ ಜನರು ನಾನಾ ರೀತಿಯ ತಪ್ಪು ತಿಳುವಳಿಕೆ ಹೊಂದಿದ್ದಾರೆ ಮತ್ತು ಈ ತಪ್ಪುಗಳ ಬಗ್ಗೆ ಜನರಿಗೆ ತಿಳುವಳಿಕೆ ನೀಡುವುದು ನಮ್ಮ ಕರ್ತವ್ಯ ಆಗಿದೆ. ಹೆಚ್ಚಿನ ಜನರು ತಾಪಮಾನ ಹೆಚ್ಚಿದರೆ ವೈರಸ್ ನಾಶವಾಗುತ್ತೆ ಎನ್ನುವ ಸುದ್ದಿಯೊಂದನ್ನು ಬಲವಾಗಿ ನಂಬಿದ್ದಾರೆ, ಆದರೆ ಈ ಸುದ್ದಿಯ ಬಗ್ಗೆ ವಿಶ್ವ ಅರೋಗ್ಯ ಸಂಸ್ಥೆ ಏನು…
ಟೆಕ್ ದೈತ್ಯ ಕಂಪನಿ ಆಪಲ್, ಅದರ ಕೀಬೋರ್ಡ್ ಆಪರೇಟಿಂಗ್ ಸಿಸ್ಟಮ್, ಐಒಎಸ್ 2ರ ಇತ್ತೀಚಿನ ಆವೃತ್ತಿಯಲ್ಲಿ ಕನ್ನಡ
ಕೆಲವು ಗಿಡಗಳಿರುವಲ್ಲಿ ಹಾವುಗಳು ಬರುವುದಿಲ್ಲ. ಗೊಂಡೆಹೂವು, ಮಾಚಿಪತ್ರೆ, ಪಶ್ಚಿಮ ಭಾರತದ ಮಜ್ಜಿಗೆಹುಲ್ಲು, ಸರ್ಪಗಂಧ ಹಾಗೂ ಬೆಳ್ಳುಳ್ಳಿಯ ಗಿಡ ಬೆಳೆಯುವಲ್ಲಿ ಹಾವುಗಳು ಸುಳಿಯದಿರುವುದನ್ನು ಕೃಷಿಕರು ಗಮನಿಸಿದ್ದಾರೆ. ಇವುಗಳ ರುಚಿ ಹಾಗೂ ಪರಿಮಳದಲ್ಲಿ ಸರ್ಪಗಳನ್ನು ವಿಕರ್ಷಿಸುವ ಗುಣವಿದೆ.
ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…