ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಇಂದು 39ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಹುಟ್ಟುಹಬ್ಬಕ್ಕೆ ‘ಗೀತಾ’ ಚಿತ್ರದ ಟೀಸರ್ ಬಿಡುಗಡೆ ಆಗಿದೆ.ಗಣೇಶ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸುತ್ತಿಲ್ಲ. ಈ ಬಗ್ಗೆ ಅವರು ತಮ್ಮ ಟ್ವಿಟ್ಟರಿನಲ್ಲಿ ಸ್ಪಷ್ಟನೆ ಕೂಡ ನೀಡಿದ್ದರು. ಇಂದು ಗಣೇಶ್ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಅವರು ಅಭಿನಯದ ‘ಗೀತಾ’ ಚಿತ್ರದ ಟೀಸರ್ ರಿಲೀಸ್ ಆಗಿದೆ.

ಗೀತಾ ಚಿತ್ರದ ಟೀಸರ್ ನಲ್ಲಿ ಗಣೇಶ್ ಕನ್ನಡ ಭಾಷೆಗಾಗಿ ಹೋರಾಟ ನಡೆಸಿದ್ದಾರೆ. ಅಲ್ಲದೆ ಗಣೇಶ್ ‘ಕರ್ನಾಟಕದಲ್ಲಿ ಕನ್ನಡಿಗನೇ ಯಜಮಾನ’, ‘ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ’ ಎಂಬ ಪಂಚಿಂಗ್ ಡೈಲಾಗ್ನಲ್ಲಿ ಹೊಡೆದಿದ್ದಾರೆ. ಈ ಚಿತ್ರದ ಚಿತ್ರೀಕರಣವನ್ನು ಮನಾಲಿ, ಕೋಲ್ಕತ್ತಾ, ಮೈಸೂರು, ಹೈದರಾಬಾದ್, ಬೆಂಗಳೂರು ಮತ್ತು ಇನ್ನಿತರ ಸ್ಥಳಗಳಲ್ಲಿ ನಡೆಸಲಾಗಿದೆ. ಗಣೇಶ್ ಅವರೊಡನೆ ಸಾನ್ವಿ, ಪಾರ್ವತಿ, ಪ್ರಯಾಗ ಮಾರ್ಟಿನ್, ಸುಧಾರಾಣಿ, ದೇವರಾಜ್, ಅಚ್ಯುತ್, ರಂಗಾಯಣ ರಘು ಮತ್ತು ಇನ್ನಿತರರು ಅಭಿನಯಿಸಿದ್ದಾರೆ.

ಹುಟ್ಟುಹಬ್ಬ ಏಕೆ ಆಚರಿಸುತ್ತಿಲ್ಲ : ಗಣೇಶ್ ತಮ್ಮ ಟ್ವಿಟ್ಟರಿನಲ್ಲಿ, ನನ್ನ ಅಚ್ಚು ಮೆಚ್ಚಿನ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರಲ್ಲಿ ಒಂದು ಕಳಕಳಿಯ ವಿನಂತಿ. ಈ ಸಲ ನಾನು ಹುಟ್ಟುಹಬ್ಬ ಆಚರಿಸುತ್ತಿಲ್ಲ. ಕಾರಣ ಕೆಲವು ತಿಂಗಳ ಹಿಂದೆಯಷ್ಟೇ ನನ್ನ ತಂದೆಯವರನ್ನು ಅಗಲಿದ್ದೇನೆ ಅಲ್ಲದೇ ಈ ಸಂದರ್ಭದಲ್ಲಿ ಮನೆಯಲ್ಲಿ ನಾವ್ಯಾರೂ ಇರುವುದಿಲ್ಲ. ಆದ್ದರಿಂದ ದೂರದ ಊರುಗಳಿಂದ ಬಂದು ಕಾಯುವ ಪ್ರಯತ್ನ ಮಾಡಬೇಡಿ. ನನ್ನ ಹುಟ್ಟುಹಬ್ಬ ಆಚರಿಸಲು ದೂರದಿಂದ ಹಲವು ಸಿದ್ಧತೆಗಳೊಂದಿಗೆ ಬಂದು ಶುಭಕೋರಿ ಸಂಭ್ರಮಿಸುವ ನಿಮ್ಮ ಪ್ರೀತಿಗೆ ನಾನೆಂದೂ ಋಣಿ.

ಆದ್ದರಿಂದ ಅಭಿಮಾನಿಗಳು ದಯವಿಟ್ಟು ಹಾರ, ಕೇಕ್, ಬ್ಯಾನರ್ ಗಳಿಗಾಗಿ ಹಣ ಖರ್ಚು ಮಾಡದೇ ಹತ್ತಿರದ ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯವಾಗುವಂತಹ ಕೆಲಸ ಮಾಡಿದರೆ ಅದೇ ನನಗೆ ನೀವು ಕೊಡುವ ಅತ್ಯುತ್ತಮ ಉಡುಗೊರೆ, ಇಷ್ಟು ಪ್ರೀತಿ, ಅಭಿಮಾನ ಹೊಂದಿರುವ ನೀವು ನನ್ನ ಕೋರಿಕೆಯನ್ನು ಅರ್ಥ ಮಾಡಿಕೊಂಡು, ಗಂಭೀರವಾಗಿ ಪರಿಗಣಿಸುವಿರಿ ಎಂಬ ಸಂಪೂರ್ಣ ವಿಶ್ವಾಸವಿದೆ. ದಯವಿಟ್ಟು ಸಹಕರಿಸಿ. ನಿಮ್ಮ ಪ್ರೀತಿ ಸದಾ ಇರಲಿ ಎಂದು ಗಣೇಶ್ ವಿನಂತಿಸಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಮಲತಾ ಅಂಬರೀಷ್ ಹೆಸರಿಗಷ್ಟೇ ಪಕ್ಷೇತರ ಅಭ್ಯರ್ಥಿ, ಅವರಿಗೆ ಕಾಂಗ್ರೆಸ್, ಬಿಜೆಪಿ ಮತ್ತು ರೈತಸಂಘ ಬೆಂಬಲ ಅವರಿಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿಎಂ ಎಚ್.ಡಿ ಕುಮಾರಸ್ವಾಮಿ, ಸುಮಲತಾ ಗೆ ಕೇವಲ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಬೆಂಬಲವೂ ಇದೆ, ಮಂಡ್ಯದಲ್ಲಿ ಜೆಡಿಎಸ್ ಸೋಲಿಸಲು ಎಲ್ಲಾ ರೀತಿಯ ಚಕ್ರವ್ಯೂಹ ಹೆಣೆಯಲಾಗುತ್ತಿದೆ, ಸುಮಲತಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎಂದು ಹೇಳಿದ್ದಾರೆ.ಬಿಜೆಪಿ, ಕಾಂಗ್ರೆಸ್, ರೈತ ಸಂಘ ಎಲ್ಲ ಸೇರಿ ಚಕ್ರವ್ಯೂಹ ರೂಪಿಸಿದ್ದು, ಅದನ್ನು ಮೆಟ್ಟಿ ನಿಲ್ಲುವ ಶಕ್ತಿಯನ್ನು ಮಂಡ್ಯ ಜನತೆ ನೀಡುವ…
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
Kotilingeshwara temple is situated in Kammasandra village in Kolar district , Karnataka. In the temple premises more than million of lingas were installed since 1980.
ಮಿಶನ್ ಅಂತ್ಯೋದಯ ಯೋಜನೆ ಅಡಿ 50 ಸಾವಿರ ಗ್ರಾಮ ಪಂಚಾಯತ್ಗಳಲ್ಲಿ ಬಡತನ ನಿವಾರಣೆಗೆ ನಿರ್ಧರಿಸಿದ್ದು, ಇದರ ಅಡಿಯಲ್ಲಿ ಬಡತನದ ಮಾನದಂಡಗಳನ್ನು ಇದೀಗ ನಿಗದಿಸಲಾಗಿದೆ. ಒಂದು ಕುಟುಂಬದಲ್ಲಿ ಹೆಚ್ಚಿನ ಸಂಖ್ಯೆಯ ಸದಸ್ಯರು ಬ್ಯಾಂಕ್ ಖಾತೆಯಲ್ಲಿ 10 ಸಾವಿರಕ್ಕಿಂತ ಹೆಚ್ಚು ಮೊತ್ತವನ್ನು ಇಟ್ಟುಕೊಂಡಿದ್ದರೆ, ಆ ಕುಟುಂಬ ಬಡತನ ಅನುಭವಿಸುತ್ತಿಲ್ಲ ಎಂದು ಪಂಚಾಯತ್ಗಳು ನಿರ್ಧರಿಸಬಹುದಾಗಿದೆ.
ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ