ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.
1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.
2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.
3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.
4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.
5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.
6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.
7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.
8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.
9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.
10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.
11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.
12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.
13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.
14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.
15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.
16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.
17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.
18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.
19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.
20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.
21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.
22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.
23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.
24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.
25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.
26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…
ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…
ಉಪೇಂದ್ರ ಅವರ ಮಾತು ನಿಜಕ್ಕೂ ಸತ್ಯ? ಲೇಖನ ಓದಿ