News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಬೆಳ್ಳುಳ್ಳಿ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ

110

ಬೆಳ್ಳುಳ್ಳಿ ಮುಖ್ಯ ತರಕಾರಿಗಳಲ್ಲಿ ಒಂದು. ಕೆಲವರಿಗೆ ಬೆಳ್ಳುಳ್ಳಿ ಇಲ್ಲದ ಆಹಾರ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ. ಬೆಳ್ಳುಳ್ಳಿ ಆಹಾರವಲ್ಲದೆ ಒಳ್ಳೆಯ ಔಷಧೀಯ ಗುಣವನ್ನು ಹೊಂದಿದೆ.

1) ಒಂದೆರಡು ಬೆಳ್ಳುಳ್ಳಿಯನ್ನು ಹಾಲಿನೊಂದಿಗೆ ಸೇವಿಸುವುದರಿಂದ ಹೊಟ್ಟೆ ಹುಳು ಮಾಯವಾಗುತ್ತದೆ.

2) ತುಪ್ಪದೊಂದಿಗೆ ಉರಿದು ಸೇವಿಸುವುದರಿಂದ ಅಗ್ನಿ ಮಾಧ್ಯ ಅಥವಾ ಉದರ ಶೂಲೆ ಗುಣವಾಗುತ್ತದೆ.

3) ಅರ್ಧಗಂಟೆಗೆ ಒಮ್ಮೆ ಬೆಳ್ಳುಳ್ಳಿಯ ರಸವನ್ನು ಸೇವಿಸುತ್ತಿದ್ದರೆ ಕಾಲರ ಗುಣವಾಗುತ್ತದೆ ಮತ್ತು ಊರಲ್ಲಿ ಕಾಲರ ಬಂದಾಗ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಬಹುದು.

4) ಇದರ ರಸವನ್ನು ಸೇವಿಸುವುದರಿಂದ ಕ್ಯಾನ್ಸರ್ ಕಣಗಳನ್ನು ಸಾಯಿಸಬಹುದು ಮತ್ತು ಲೇಪಿಸುವುದರಿಂದ ಗಾಯ ಗುಣಪಡಿಸಬಹುದು.

5) ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಜ್ವರ ಗುಣವಾಗುವುದು.

6) ಬೆಳ್ಳುಳ್ಳಿ ರಸವನ್ನು ನಿಂಬೆ ರಸದೊಂದಿಗೆ ಬೆರೆಸಿ ಸ್ವಲ್ಪ ಬೆಲ್ಲ ಹಾಕಿ ಶರಭತ್ ಮಾಡಿ ಎರಡರಿಂದ ಮೂರು ಗಂಟೆಗೆ ಒಮ್ಮೆ ಕೊಡುತ್ತಿದ್ದರೆ ಮಕ್ಕಳ ಬಿಡದೆ ಇರುವ ಕೆಮ್ಮು ಗುಣವಾಗುತ್ತದೆ.

7) ಬೆಳ್ಳುಳ್ಳಿ ಹೊಳಪನ್ನು ಸ್ವಲ್ಪ ಬೆಲ್ಲದೊಂದಿಗೆ ಅರೆದು ಗಂಟಲಿಗೆ ಹಚ್ಚುವುದರಿಂದ ಗಂಟಲುಗಳಲೆ ಗುಣವಾಗುತ್ತದೆ.

8) ಬೆಳ್ಳುಳ್ಳಿಯ ರಸಕ್ಕೆ ಸಮ ಪ್ರಮಾಣದಲ್ಲಿ ಜೇನುತುಪ್ಪ ಸೇರಿಸಿ ಹಚ್ಚುವುದರಿಂದ ಅರೆದಲೆ ಸೂಲೆ ಗುಣವಾಗುತ್ತದೆ.

9) ಬೆಳ್ಳುಳ್ಳಿಯ ರಸವನ್ನು ಬೆಚ್ಚಗೆ ಮಾಡಿ ಎರಡರಿಂದ ಮೂರು ಹನಿ ಕಿವಿಗೆ ಬಿಡುವುದರಿಂದ ಕಿವಿ ನೋವು ಗುಣವಾಗುತ್ತದೆ ಮತ್ತು ಕಿವಿಯಲ್ಲಿ ಯಾವುದೇ ಹುಳು ಸೇರಿಕೊಂಡರು ಹೊರಗೆ ಬರುತ್ತದೆ.

10) ಸ್ವಲ್ಪ ತುಪ್ಪ ಹಾಕಿ ಬೆಳ್ಳುಳ್ಳಿಯನ್ನು ಹುರಿದು ತುಪ್ಪವನ್ನು ಸೇರಿಸಿ ಅರೆದು ಒಂದು ಚಮಚ ಜೇನು ಸೇರಿಸಿ ತಿನ್ನುತ್ತಿದ್ದರೆ ಉಬ್ಬಸ ಗುಣವಾಗುತ್ತದೆ.

11) ಬೆಳ್ಳುಳ್ಳಿಯ ರಸವನ್ನು ಜೇನುತುಪ್ಪದೊಂದಿಗೆ ಸೇರಿಸಿ ಚರ್ಮರೋಗಕ್ಕೆ ಹಚ್ಚಿದರೆ ಚರ್ಮರೋಗ ಗುಣವಾಗುತ್ತದೆ.

12) ಬೆಳ್ಳುಳ್ಳಿ ರಸಕ್ಕೆ ಉಪ್ಪು ಸೇರಿಸಿ ಹಚ್ಚಿದರೆ ಚೇಳಿನ ವಿಷ ಇಳಿಯುತ್ತದೆ.

13) ಬೆಳ್ಳುಳ್ಳಿ ಎಸಳಿಗೆ ಎಳ್ಳೆಣ್ಣೆ ಸೇರಿಸಿ ಸೈಂಧವ ಲವಣ ಸೇರಿಸಿ ಪ್ರತಿದಿನ ಬೆಳಿಗ್ಗೆ ಸೇವಿಸುತ್ತಿದ್ದರೆ ವಾತ ಜ್ವರ ಗುಣವಾಗುತ್ತದೆ.

14) 20 ಗ್ರಾಂ ಬೆಳ್ಳುಳ್ಳಿ ಸಮ ಪ್ರಮಾಣದ ಶುಂಠಿ ಲಕ್ಕಿ ಸೊಪ್ಪು ಸಮ ಪ್ರಮಾಣ 8 ಪಾಲು ನೀರು ಹಾಕಿ ಕುದಿಸಿ ಅರ್ಧಕ್ಕೆ ಇಳಿಸಿ ಸೋಸಿ ಎರಡು ಹತ್ತು ಸೇವಿಸುವುದರಿಂದ ವಾತರೋಗ ಗುಣವಾಗುತ್ತದೆ.

15) ದುಷ್ಟ ಹುಣ್ಣಿನ ಮೇಲೆ ಬೆಳ್ಳುಳ್ಳಿ ರಸವನ್ನು ಹಚ್ಚುವುದರಿಂದ ಹುಳು ಆಗುವುದಿಲ್ಲ.

16) ದುಷ್ಟ ಜಂತುಗಳು ಕಚ್ಚಿದಾಗ ಬೆಳ್ಳುಳ್ಳಿಯನ್ನು ಹಚ್ಚುವುದು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ವಿಷ ಇರುವುದಿಲ್ಲ.

17) ನಾಲ್ಕು ಎಸಳು ಬೆಳ್ಳುಳ್ಳಿಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಮಂಡಿ ನೋವು ಗುಣವಾಗುತ್ತದೆ.

18) ಎಳ್ಳೆಣ್ಣೆಯಲ್ಲಿ ಬೆಳ್ಳುಳ್ಳಿಯನ್ನು ಚಚ್ಚಿ ಕುದಿಸಿ ಕಪ್ಪಾದ ಮೇಲೆ ಬೆಳ್ಳುಳ್ಳಿಯನ್ನು ತೆಗೆದು ಎಣ್ಣೆಯನ್ನು ಸೀಸೆಯಲ್ಲಿ ಭದ್ರವಾಗಿಟ್ಟು ನೋವಿರುವ ಜಾಗದಲ್ಲಿ ಹಚ್ಚುವುದರಿಂದ ನೋವು ನಿವಾರಣೆಯಾಗುತ್ತದೆ.

19) ಆರು ಏಳು ಎಸಳು ಬೆಳ್ಳುಳ್ಳಿಯನ್ನು ಅಕ್ಕಿಯಲ್ಲಿ ಹಾಕಿ ಅನ್ನ ಮಾಡಿ ತಿನ್ನುವುದರಿಂದ ವಾತರೋಗಗಳು ನಿವಾರಣೆಯಾಗುತ್ತದೆ ಮತ್ತು ತಡೆಯಲಾಗದ ಗ್ಯಾಸ್ಟ್ರಿಕ್ ಗುಣವಾಗುತ್ತದೆ.

20) ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಾಲಿನಲ್ಲಿ ಬೇಯಿಸಿ ತುಪ್ಪದಲ್ಲಿ ಕೆಂಪಾಗಿ ಹುರಿದು ಇತರೆ ಸಾಮಗ್ರಿಗಳನ್ನು ಸೇರಿಸಿ ನಾನು ತಯಾರಿಸಿದ ಔಷಧಿ ಪಾರ್ಶ್ವ ವಾಯು ಮತ್ತು ವಾತರೋಗಕ್ಕೂ ತುಂಬಾ ಒಳ್ಳೆಯ ಔಷಧಿಯಾಗಿದೆ.

21) ಬೆಳ್ಳುಳ್ಳಿ ಮತ್ತು ಶುಂಠಿ ಪುಡಿಯನ್ನು ಶುಂಠಿ ಪೇಸ್ಟ್ ಸೇರಿಸಿ ಹಚ್ಚಿದರೆ ತಲೆನೋವು ಗುಣವಾಗುತ್ತದೆ.

22) ಚಳಿಗಾಲದಲ್ಲಿ ಹೆಚ್ಚು ಉಪಯೋಗಿಸುವುದರಿಂದ ಶಾಖ ಹೆಚ್ಚಿಸಿ ದೇಹದ ನೋವು ನಿವಾರಣೆ ಮಾಡುತ್ತದೆ.

23) ಪ್ರತಿ ದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ತೆಗೆದುಕೊಳ್ಳುವುದರಿಂದ ಬಿಪಿ ಹತೋಟಿಗೆ ಬರುತ್ತದೆ.

24) ಬೆಳ್ಳುಳ್ಳಿ ಹೆಣ್ಣುಮಕ್ಕಳ ತಿಂಗಳ ಮುಟ್ಟಿನ ಹೊಟ್ಟೆ ನೋವು ನಿವಾರಿಸುತ್ತದೆ.

25) ಬೆಳ್ಳುಳ್ಳಿಯ ಉಪಯೋಗದಿಂದ ಲೈಂಗಿಕ ಸಾಮರ್ಥ್ಯ ಹೆಚ್ಚುತ್ತದೆ.

26) ಇನ್ನೂ ಹೆಚ್ಚಿನ ರೋಗಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿರುವ ಬೆಳ್ಳುಳ್ಳಿ, ತಾಮಸಿಕ ಮತ್ತು ಕಾಮ ಆಸಕ್ತಿ ಗುಣವನ್ನು ಹೆಚ್ಚಿಸುತ್ತದೆ ಮೆದುಳಿನ ಮೇಲೆ ಹೆಚ್ಚಿನ ಪರಿಣಾಮ ಬೀರುವ ಇದು ಮಾನಸಿಕ ಒತ್ತಡವನ್ನು ತರುತ್ತದೆ. ಈ ಕಾರಣಕ್ಕಾಗಿ ನಮ್ಮ ಹಿರಿಯರು ಬೆಳ್ಳುಳ್ಳಿಯನ್ನು ಪೂಜೆ ಪುನಸ್ಕಾರ ದೇವಿ ಕಾರ್ಯ ತಪಸ್ಸು ಜಪ ಮಾಡುವ ಸಮಯದಲ್ಲಿ ನಿಶಿದ್ಧ ಎಂದಿದ್ದಾರೆ.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

    ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಜ್ಯೋತಿಷ್ಯ

    ಶುಕ್ರವಾರದ ಶುಭದಿನದೊಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ನಿಮ್ಮವರಿಗೂ ಶೇರ್ ಮಾಡಿ…

    ಶುಕ್ರವಾರ, 23/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಹೆತ್ತವರನ್ನು ತೀರ್ಥಯಾತ್ರೆಗೆ ಕಳುಹಿಸುವ ಸಂಕಲ್ಪ ಮಾಡಲಿದ್ದೀರಿ. ಹಿರಿಯರಿಗೆ ಆಗಾಗ ದೇಹಾರೋಗ್ಯ ಏರುಪೇರಾಗಲಿದೆ. ಸಾಮಾಜಿಕ ರಂಗದಲ್ಲಿ ಆಗಾಗ ಸಮಾರಂಭಕ್ಕಾಗಿ ಓಡಾಟ ವಿರುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫ‌ಲಿತಾಂಶ ಸಂತಸ ತರಲಿದೆ. ರಾಜಕೀಯ ಧುರೀಣರೊಬ್ಬರ ಸಹಕಾರದಿಂದ ಮಹತ್ತರ ಕೆಲಸವೊಂದನ್ನು ಮಾಡಿಸಿಕೊಳ್ಳಲಿದ್ದೀರಿ. ವ್ಯಾಪಾರದಿಂದ ಅಧಿಕ ಲಾಭ. ವೃಷಭ:- ಮಕ್ಕಳ ಬಗ್ಗೆ ಗಮನ ಹರಿಸಬೇಕು. ಉನ್ನತ ಅಧಿಕಾರಿಗಳ ಬೆಂಬಲದಿಂದ ಕಾರ್ಯಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಿದ್ದೀರಿ. ಮೇಲ್ದರ್ಜೆ ಗುತ್ತಿಗೆದಾರರಿಗೆ ಉತ್ತಮ ಕಾಮಗಾರಿಗಳು ದೊರಯುವ ಲಕ್ಷಣಗಳು…

  • ಸುದ್ದಿ

    ನಮಗೆ ಶಂಕ್ರಣ್ಣನ ಬಗ್ಗೆ ಗೊತ್ತಿರದ ಕುತೂಹಲಕಾರಿ ವಿಚಾರವೊಂದನ್ನು ಅಂಚಿಕೊಂಡ ಜೈ ಜಗದೀಶ್…​!

    ಬಿಗ್​ಬಾಸ್​ ರಿಯಾಟಲಿ ಶೋ ದಿನದಿಂದ ದಿನಕ್ಕೆ ತನ್ನ ಕುತೂಹಲವನ್ನು ದ್ವಿಗುಣಗೊಳಿಸುತ್ತಿದೆ. ಚಿತ್ರರಂಗದಲ್ಲಿ ಘಟಿಸಿಹೋದಂತಹ ಹಲವು ಘಟನೆಗಳು ಬಿಗ್​ಬಾಸ್​ನಲ್ಲಿ ಅನಾವರಣಗೊಳ್ಳುತ್ತಿದೆ. ಮೊನ್ನೆ ಶಂಕರ್​ನಾಗ್​ ಹಾಗೂ ಮಂಜುಳಾ ಬಗ್ಗೆ ರವಿಬೆಳಗೆರೆ ಅವರು ಮಾತನಾಡಿದ್ದರು. ಇದೀಗ ಹಿರಿಯ ನಟ ಜೈ ಜಗದೀಶ್ ಶಂಕರ್​ನಾಗ್​ ಬಗ್ಗೆ ಕುತೂಹಲಕಾರಿ ವಿಚಾರವೊಂದನ್ನು ಬಹಿರಂಗಪಡಿಸಿದ್ದಾರೆ. ನಿನ್ನೆ ನಡೆದ ಸಂಚಿಕೆಯಲ್ಲಿ ಜೈ ಜಗದೀಶ್​ ಇತರೆ ಸ್ಪರ್ಧಿಗಳ ಜತೆ ಮಾತನಾಡುವಾಗ ಒಂದು ಪ್ರಶ್ನೆಯನ್ನು ಮುಂದಿಟ್ಟರು. ಒಬ್ಬ ಫೇಮಸ್​ ನಟ ತನ್ನ ಮಾರ್ಕೆಟ್​ ಬಿದ್ದಾಗ ವ್ಯಾನ್​ ಒಳಗೆ ಕ್ಯಾಂಟೀನ್​ ಇಟ್ಟುಕೊಂಡು ಓಡಾಡುತ್ತಿದ್ದರು….

  • ಸುದ್ದಿ

    ನಿಜಕ್ಕೂ ಅಚ್ಚರಿ ಗೋಡೆಯಲ್ಲಿ ಉದ್ಭವವಾದ ದೇವಿ..! ಅಷ್ಟಕ್ಕೂ ಅಚ್ಚರಿ ನಡೆದಿದ್ದು ಎಲ್ಲಿ ಗೊತ್ತಾ?

    ಧಾರವಾಡ ಜಿಲ್ಲೆಯ ಹೊಸ ಯಲ್ಲಾಪುರದ ರೈತ ಯಲ್ಲನಗೌಡ ಪಾಟೀಲ ಮನೆಯಲ್ಲಿ ದೀಪಾವಳಿ ಪಾಡ್ಯದ ದಿನದಂದು ದೇವಿಯ ಮೂರ್ತಿಯು ಪತ್ತೆಯಾಗಿದೆ. ಜನ ಮರಳೋ ಜಾತ್ರೆ ಮರಳೋ ಎನ್ನುವ ಹಾಗೆ, ಗೋಡೆಯಲ್ಲಿ ಉದ್ಭವವಾಗಿದೆ ಎನ್ನಲಾದ ದೇವಿಯನ್ನು ನೋಡಲು ಇಡೀ ಊರಿಗೆ ಊರೇ ಸೇರುತ್ತಿದೆ. ಧಾರವಾಡ ನಗರದ ಹೊಸ ಯಲ್ಲಾಪುರದ ದುಂಡಿ ಓಣಿಯಲ್ಲಿರುವ ಯಲ್ಲನ್ನಗೌಡ ಪಾಟೀಲ ಅವರ ಮನೆಯಲ್ಲಿ ದೇವಿ ಉದ್ಭವವಾಗಿದ್ದಾಳೆ ಎಂಬ ಸುದ್ದಿ ಹರಿದಾಡಿದ್ದು, ಈ ದೃಶ್ಯವನ್ನು ನೋಡಲು ಭಕ್ತ ಸಮೂಹವೇ ಹರಿದುಬರುತ್ತಿದೆ. ಯಲ್ಲನ್ನಗೌಡ ದಂಪತಿ ದೇವಿಯ ಆರಾಧಕರಾಗಿದ್ದು, ದೀಪಾವಳಿ…

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…