ಸುದ್ದಿ

ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

57

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಗೊಂಡಿದೆ,.!

    ರಸ್ತೆ ಮೇಲೆ ಚಲಿಸುವ ಕಾರುಗಳು ಗಗನದಲ್ಲಿ ಹಾರುವಂತಿದ್ದರೆ..? ನೀವು ಹಾಲಿವುಡ್ ಸಿನಿಮಾಗಳಲ್ಲಿ ಅದರಲ್ಲೂ ಜೇಮ್ಸ್‍ಬಾಂಡ್ ಚಿತ್ರಗಳಲ್ಲಿ ಇದನ್ನು ನೋಡಿರುತ್ತೀರಿ. ಜಪಾನ್‍ನಲ್ಲಿ ನಿರ್ಮಾಣಗೊಂಡಿರುವ ಫ್ಲೈಯಿಂಗ್ ಕಾರು ತನ್ನ ಮೊದಲ ಪರೀಕ್ಷಾರ್ಥ ಹಾರಾಟದಲ್ಲಿ ಯಶಸ್ವಿಯಾಗಿದೆ. ಈ ವಿಶ್ವ ಬಹು ಕಾತುರದಿಂದ ನಿರೀಕ್ಷಿಸುತ್ತಿರುವ ಹಾರುವ ಕಾರುಗಳು ಇನ್ನು ಕೆಲವೇ ತಿಂಗಳುಗಳಲ್ಲಿ ವಾಣಿಜ್ಯ ಮಾರಾಟಕ್ಕೆ ಲಭ್ಯವಾಗಲಿದೆ. ಜಪಾನಿನ ಪ್ರಸಿದ್ಧ ಎಲೆಕ್ಟ್ರಾನಿಕ್ಸ್ ತಯಾರಿಕೆ ಸಂಸ್ಥೆ ಎನ್‍ಇಸಿ ಕಾಪೆರ್ರೇಷನ್ ಅಭಿವೃದ್ದಿಗೊಳಿಸಿರುವ ಪುಟ್ಟ ಹಾರುವ ಕಾರಿನ ಪರೀಕ್ಷಾರ್ಥ ಹಾರಾಟ ಯಶಸ್ವಿಯಾಗಿದೆ. ಇದನ್ನು ಇದೇ ಮೊದಲ ಬಾರಿ ಪ್ರಯೋಗಕ್ಕೆ…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಸುದ್ದಿ

    ಅಂಬರೀಷ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ 500 ಕೆ ಜಿ ಧಾರವಾಡ ಪೇಡಾ!

    ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಷ್ ಅವರ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ, ಅಂಬರೀಷ್ ಅಭಿಮಾನಿಯೊಬ್ಬರು ಧಾರವಾಡದಿಂದ ಬರೋಬ್ಬರಿ 500 ಕೆಜಿ ಪೇಡಾವನ್ನು ಮಂಡ್ಯಕ್ಕೆ ಕಳುಹಿಸುತ್ತಿದ್ದಾರೆ.ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯ ವೇಳೆ ರಾಜ್ಯದಲ್ಲಿ ಅತಿ ಹೆಚ್ಚು ಗಮನ ಸೆಳೆದಿದ್ದು ಮಂಡ್ಯ ಲೋಕಸಭಾ ಕ್ಷೇತ್ರ. ಅಲ್ಲಿ ನಡೆದ ಜಿದ್ದಾಜಿದ್ದಿಯಲ್ಲಿ ಸುಮಲತಾ ಗೆಲುವು ಸಾಧಿಸಿದ್ದರು. ಮಂಡ್ಯದಲ್ಲಿ ಗೆದ್ದ ಬಳಿಕ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಸ್ವಾಭಿಮಾನ ಸಮಾವೇಶವನ್ನು ಹಮ್ಮಿಕೊಂಡಿದ್ದು, ಈ ಸಮಾವೇಶಕ್ಕೆ ಧಾರವಾಡದಿಂದ ಮಂಡ್ಯ ಜನತೆಗೆ ಪೇಡಾ ಬಂದಿದೆ….

  • ಆರೋಗ್ಯ

    ಒಂದೆಲಗದಲ್ಲಿ ಇರುವ ಮದ್ದಿನ ಗುಣಗಳನ್ನು ತಿಳಿಯಬೇಕೆ…..! ಹಾಗಾದ್ರೆ ಈ ಲೇಖನ ಓದಿ…..!

    ಒಂದೆಲಗ ಅಥವಾ ಬ್ರಾಹ್ಮೀ ಎಲೆ ಇದಕ್ಕೆ ದಕ್ಷಿಣ ಕನ್ನಡದ ಕಡೆ ತಿಮರೆ ಎಂದು ಕರೆಯುತ್ತಾರೆ. ಒಂದೆಲಗ ಎಂದರೆ ಒಂದು ಎಲೆ ಉಳ್ಳ ಸಸಿ ಎಂದರ್ಥ. ಇದರಲ್ಲಿರುವ ಮದ್ದಿನ ಗುಣ ಅಸಾಮಾನ್ಯವಾದದ್ದು. ಅದು ಏನೆಂದು ತಿಳಿದರೆ ನಿಮಗೆ ಆಗುತ್ತೆ ನೋಡಿ ಆಶ್ಚರ್ಯ.

  • ಸುದ್ದಿ

    ಇನ್ಮುಂದೆ ಎಟಿಎಂ ನಿಂದ ಕ್ಯಾಶ್ ವಿತ್ ಡ್ರಾ ಮಾಡಲು ಈ ನಿಯಮವನ್ನು ತಪ್ಪದೆ ಪಾಲಿಸಬೇಕು…!

    ಬ್ಯಾಂಕ್ ನಿಂದ  ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…

  • ದೇವರು-ಧರ್ಮ

    ಶಾಸ್ತ್ರಗಳ ಪ್ರಕಾರ ಒಂದು ಸಣ್ಣ ಅಡಿಕೆಯಿಂದ ನೀವು ಸುಲಭವಾಗಿ ಶ್ರೀಮಂತರಾಗಬಹುದು..!ತಿಳಿಯಲು ಈ ಲೇಖನ ಈ ಲೇಖನ ಓದಿ..

    ಪೂಜೆಯಲ್ಲಿ ದೀಪ, ಧೂಪದ ಜೊತೆ ಅಡಿಕೆಗೂ ಮಹತ್ವದ ಸ್ಥಾನವಿದೆ. ಸಣ್ಣ ಅಡಿಕೆ ದೊಡ್ಡ ಖುಷಿಗೆ ಕಾರಣವಾಗಬಹುದು. ವಾಸ್ತು ಶಾಸ್ತ್ರದ ಪ್ರಕಾರ ಪೂಜೆ ಮಾಡಿದ್ದ ಅಡಿಕೆ ಸಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ. ಸುಖ-ಶಾಂತಿ ಜೊತೆಗೆ ಆರ್ಥಿಕ ಸಮಸ್ಯೆಗೆ ಪರಿಹಾರ ನೀಡುತ್ತದೆ.