ಸುದ್ದಿ

ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

62

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ವಶೀಕರಣದ ರಹಸ್ಯ ತಿಳಿಯಬೇಕಾ! ಈ ಮಾಹಿತಿ ನೋಡಿ.

    ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…

  • ದೇವರು-ಧರ್ಮ

    ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

    ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…

  • ರಾಜಕೀಯ

    ಹಳೆಯ 500, 1 ಸಾವಿರ ರೂ. ನೋಟುಗಳು ಈಗ ದಕ್ಷಿಣ ಆಫ್ರಿಕಾ ಚುನಾವಣೆಯಲ್ಲಿ ಬಳಕೆಯಾಗಲಿದೆ..!ತಿಳಿಯಲು ಈ ಲೇಖನ ಓದಿ…

    ಕಳೆದ ವರ್ಷ ನಿಷೇಧಗೊಂಡಿರುವ 500 ಮತ್ತು 1 ಸಾವಿರ ರೂ. ನೋಟುಗಳು ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಳಕೆಯಾಗಲಿದೆ.

  • ಸುದ್ದಿ

    ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

    ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…