ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀ ಕನ್ನಡ ವಾಹಿನಿ ನಡೆಸುತ್ತಿರುವ ಕನ್ನಡ ರಿಯಾಲಿಟಿ ಶೋ ಸರಿಗಮಪ ಸೀಸನ್ 13 ರ ತೀರ್ಪು ಹೊರಬಿದ್ದಿದೆ!
ಅಪ್ಪನ ಕನಸನ್ನು ಸಾಕಾರ ಮಾಡಿದ, ಶ್ರೀ ಪುಟ್ಟರಾಜ ಗವಾಯಿಗಳವರ ಸಂಗೀತ ಪರಂಪರೆಯ ಶ್ರದ್ಧಾವಂತ ವಿದ್ಯಾರ್ಥಿ ಸುನಿಲ್ ಸರಿಗಮಪ ಸೀಸನ್ 13 ರ ಜಯಶಾಲಿಯಾಗಿ ಹೊರಹೊಮ್ಮಿದ್ದಾರೆ
ಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಇದೇ ಡಿಸೆಂಬರ್ 9ಕ್ಕೆ ಬೆಂಗಳೂರಿನಲ್ಲಿ ಧ್ರುವ ಸರ್ಜಾ ನಿಶ್ಚಿತಾರ್ಥ ನೇರವೇರಿಸಲು ಕುಟುಂಬ ಸಿದ್ಧತೆ ನಡೆಸಿದೆ. ಧ್ರುವ ಸರ್ಜಾ ಅವರು ತಮ್ಮ ಬಹುಕಾಲದ ಗೆಳತಿ ಪ್ರೇರಣಾ ಶಂಕರ್ ಜೊತೆ ಮದುವೆಯಾಗಲು ಸಿದ್ಧರಾಗಿದ್ದಾರೆ. ಧ್ರುವ ಸರ್ಜಾ ಹಾಗೂ ಪ್ರೇರಣಾ ಅವರು ಅಕ್ಕಪಕ್ಕದ ಮನೆಯವರಾಗಿದ್ದಾರೆ. ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈ ಹಿಂದೆ ಧ್ರುವ ಹುಟ್ಟುಹಬ್ಬದ…
ಹೊಸ ವರ್ಷಕ್ಕೆಂದು ಜಿಯೋ ತನ್ನ ಗ್ರಾಹಕರಿಗಾಗಿ ಹೊಸ ಆಫರ್ ಗಳನ್ನು ಬಿಡುಗಡೆ ಮಾಡಿದೆ. ಡಿಸೆಂಬರ್ 26 ರಿಂದ ಜನವರಿ 15 ವರೆಗೆ ರೂ.399 ಕ್ಕೂ ಮೇಲ್ಪಟ್ಟು ರೀಚಾರ್ಜ್ ಮಾಡಿಸಿದರೆ ಸಾಕು ಅದೃಷ್ಟವನ್ನು ಪರೀಕ್ಷಿಸಲಿದೆ.
ಕೃಷ್ಣ ಜನ್ಮಾಷ್ಠಮಿಯಂದು ಕೃಷ್ಣನ ಆರಾಧನೆಗೆ ಭಕ್ತರು ಸಿದ್ಧರಾಗಿದ್ದಾರೆ. ಕೃಷ್ಣನಿಗೆ ಪ್ರಿಯವಾದ ವಸ್ತುಗಳಲ್ಲಿ ನವಿಲುಗರಿ ಕೂಡ ಒಂದು. ನವಿಲುಗರಿ ಅದೃಷ್ಟವನ್ನು ಬದಲಿಸುವ ಶಕ್ತಿ ಹೊಂದಿದೆ.ನವಿಲುಗರಿ ಮನೆ ಸೌಂದರ್ಯವನ್ನು ಮಾತ್ರವಲ್ಲ ಆರ್ಥಿಕ ವೃದ್ಧಿಗೆ ಕಾರಣವಾಗುತ್ತದೆ. ಶ್ರೀಕೃಷ್ಣನ ಮುಕುಟದ ಮೇಲಿರುವ ನವಿಲುಗರಿ ಬಗ್ಗೆ ಶಾಸ್ತ್ರಗಳಲ್ಲಿ ಕೆಲವೊಂದು ಉಪಾಯಗಳನ್ನು ಹೇಳಲಾಗಿದೆ. ಜನ್ಮಾಷ್ಠಮಿಯಂದು ಆ ಉಪಾಯಗಳನ್ನು ಅನುಸರಿಸಿದ್ರೆ ಅದೃಷ್ಟ ನಿಮ್ಮದಾಗಲಿದೆ. ಮನೆಯಲ್ಲಿ ಯಾವಾಗಲೂ ಜಗಳವಾಗ್ತಿದ್ದರೆ, ಮನಸ್ಸಿನಲ್ಲಿ ಕಿರಿಕಿರಿಯಿದ್ದರೆ ಇದಕ್ಕೆ ನವಿಲುಗರಿ ಪರಿಹಾರ ನೀಡಬಲ್ಲದು. ನವಿಲುಗರಿಯನ್ನು ದೇವರ ಮನೆಯಲ್ಲಿ ಕೊಳಲಿನ ಜೊತೆ ಇಡಬೇಕು. ಮನೆಯಲ್ಲಿ ಹರಡುವ…
ಹೊಟ್ಟೆ ಹಾಳಾಗಿದ್ದರೂ ತೊಂದರೆಯಿಲ್ಲ, ಮುಖ ಚೆನ್ನಾಗಿ ಕಾಣಬೇಕು ಎಂಬುದು ಬಹುತೇಕ ಈಗಿನ ಜನರ ಮನಃಸ್ಥಿತಿಯಾಗಿದೆ. ಅದರಲ್ಲೂ ಹೆಚ್ಚಿನ ಮಹಿಳೆಯರಿಗೆ ಮುಖ ಬಿಳಿಹಾಳೆಯಂತೆ ಪೂರ್ತಿ ಸಮನಾಗಿರಬೆಕು ಎಂಬ ಆಸೆ. ಆದರೆ ಮುಖದ ಮೇಲಿನ ಕಪ್ಪು ಕಲೆ ಈ ಬಯಕೆಗೆ ತಣ್ಣೀರೆರಚಿ ಮಾನಸಿಕ ಹಿಂಸೆ ನೀಡುತ್ತದೆ. ಆ ಕಪ್ಪು ಕಲೆಗಳನ್ನು ಹೋಗಲಾಡಿಸಿ, ಮುಖ ಅರಳುವಂತೆ ಮಾಡಲು ಯಾವ ಕ್ರಮಗಳನ್ನು ಅನುಸರಿಸಬೇಕೆಂದು ತಿಳಿಯೋಣ. ಉಷ್ಣವಾಗಿ ಮುಖದ ಮೆಲೆ ಕಪ್ಪುಕಲೆಗಳಾಗುತ್ತಿದ್ದರೆ ಸೊಗದೆ ಬೇರನ್ನು ನಿಯತವಾಗಿ ಬಳಸಬೇಕು. ಕುದಿಯುತ್ತಿರುವ ನೀರಿಗೆ ಒಂದು ಚಮಚ ಸೊಗದೆಬೇರಿನ…
ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.