ಸುದ್ದಿ

ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

67

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 29 ದಿನಗಳಲ್ಲಿ ಪೆಟ್ರೋಲ್ ಇಳಿದಿದ್ದು 7.29 ರೂಪಾಯಿಗಳು!ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ…

    ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್​ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ಕರ್ನಾಟಕ

    ಹೊಸ ವರ್ಷದ ದಿನದಂದು ಜನಿಸಿದ ಮೊದಲ ಹೆಣ್ಣುಮಕ್ಕಳಿಗೆ ಸಿಹಿ ಸುದ್ದಿ..!ತಿಳಿಯಲು ಈ ಲೇಖನ ಓದಿ..

    “ಹೊಸ ವರ್ಷದ ದಿನದಂದು ಬಿಬಿಎಂಪಿ ಆಸ್ಪತ್ರೆಯಲ್ಲಿ ಜನಿಸಿದ ಮೊದಲ ಹೆಣ್ಣು ಮಗುವಿನ ವಿದ್ಯಾಭ್ಯಾಸಕ್ಕೆ 5 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು,” ಎಂದು ಮೇಯರ್ ಆರ್.ಸಂಪತ್ರಾಜ್ ಘೋಷಿಸಿದರು.

  • ಸುದ್ದಿ

    ದಯಮಾಡಿ ಬಿಟ್ಟುಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಕೇಳಿಕೊಂಡ ನಟ ಪ್ರಕಾಶ್ ರೈ ಪತ್ನಿ..!

    ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಸ್ವತಂತ್ರ್ಯ ಅಭ್ಯರ್ಥಿ, ಖಳನಟ ಪ್ರಕಾಶ್ ರೈ ಅವರ ಪತ್ನಿ ದಯಮಾಡಿ ಬಿಟ್ಟುಬಿಡಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಟ-ನಟಿಯರನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿರುವ ಬಗ್ಗೆ ಪ್ರಕಾಶ್ ರೈ ಪತ್ನಿ ಪೋನಿ ಟ್ವೀಟ್ ಮಾಡಿದ್ದಾರೆ. ಬಾಲಿವುಡ್ ಆಕ್ಷನ್ ಕಿಂಗ್ ಅಕ್ಷಯ್ ಕುಮಾರ್ ಕೆಲ ದಿನಗಳ ಹಿಂದೆ ಪ್ರಧಾನಿ ಮೋದಿಯೊಂದಿಗೆ ಮಾಡಿದ ರಾಜಕಿಯೇತ್ತರ ಸಂದರ್ಶನ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಪೋನಿ ಪ್ರಧಾನಿಗೆ ಟ್ವೀಟ್…

  • ಸುದ್ದಿ

    ರೈಲಿನಲ್ಲಿ ಮೃತ ಆತ್ಮಗಳಿಗೂ ಆಗುತ್ತದೆ ಟಿಕೆಟ್ ಬುಕ್ಕಿಂಗ್ …!

    ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…