ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್…
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…