ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ 9 ಜನವರಿ 2019 ಕುಟುಂಬದ ಸದಸ್ಯರು ನಿಮ್ಮ ನಿರೀಕ್ಷೆಗಳನ್ನು ಪೂರೈಸದಿರಬಹುದು. ಅವರು ನಿಮ್ಮ ಇಷ್ಟಾನಿಷ್ಟಗಳ ಪ್ರಕಾರ ಕೆಲಸ ಮಾಡುತ್ತಾರೆಂದು ನಿರೀಕ್ಷಿಸಬೇಡಿ…
ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
‘ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಜುಲೈನಲ್ಲಿ ನಡೆದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಯಲ್ಲಿ ಆದ ತಪ್ಪಿನಿಂದ ದೃಷ್ಟಿಕಳೆದುಕೊಂಡವರಿಗೆ ಸರ್ಕಾರ ತಲಾ 3 ಲಕ್ಷರೂ. ಪರಿಹಾರ ಘೋಷಿಸಿದೆ. ಸಂತ್ರಸ್ತರಿಗೆ ಪರಿಹಾರ ಒದಗಿಸುವುದು ತಡ ಆಗಿದೆ. ಆದರೆಅವರ ನೋವು ಅರ್ಥ ಮಾಡಿಕೊಂಡು ಸರ್ಕಾರ ಪರಿಹಾರ ಘೋಷಿಸಿದೆ ಎಂದು ಡಿಸಿಎಂ ಡಾ. ಸಿ.ಎನ್.ಅಶ್ವತ್ಥನಾರಾಯಣ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಶಸ್ತ್ರಚಿಕಿತ್ಸೆಯಲ್ಲಿ ಸಂಪೂರ್ಣವಾಗಿ ದೃಷ್ಟಿ ಕಳೆದುಕೊಂಡ 10 ಮಂದಿಗೆ 3 ಲಕ್ಷ ರೂ. ಪರಿಹಾರ ನೀಡಲಾಗುವುದು. ದೃಷ್ಟಿ ದೋಷ ಉಂಟಾದವರಿಗೂ ಪರಿಹಾರ ನೀಡಲಿದ್ದು, ಮುಂದಿನ ದಿನಗಳಲ್ಲಿ ತಪ್ಪಿತಸ್ಥ…
ರಾಕಿಂಗ್ ಸ್ಟಾರ್ ಯಶ್ ಕುಟುಂಬ ನ್ಯಾಯಾಲಯದ ಆದೇಶದಂತೆ ಬೆಂಗಳೂರಿನ ಬನಶಂಕರಿಯ ಕತ್ರಿಗುಪ್ಪೆಯಲ್ಲಿರುವ ಬಾಡಿಗೆ ಮನೆಯನ್ನು ಮಾರ್ಚ್ 31ರೊಳಗೆ ಖಾಲಿ ಮಾಡಬೇಕಾಗಿತ್ತು. ಆದರೆ ಇದೀಗ ಯಶ್ ಅವರ ತಾಯಿ ಪುಷ್ಪಾ, ಇನ್ನೂ ಆರು ತಿಂಗಳ ಕಾಲ ಇದೇ ಮನೆಯಲ್ಲಿ ನೆಲೆಸಲು ಅವಕಾಶ ಮಾಡಿಕೊಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ಕುಟುಂಬ ಹಾಸನದಲ್ಲಿ ನೆಲೆಸಲು ನಿರ್ಧರಿಸಿದ್ದು, ಅಲ್ಲಿ ಈಗಾಗಲೇ ಮನೆ ನಿರ್ಮಾಣ ಕಾರ್ಯ ಆರಂಭವಾಗಿದೆ. ಇನ್ನು 6 ತಿಂಗಳೊಳಗಾಗಿ ಈ ಕಾರ್ಯ ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ತಮಗೆ ಈಗ ವಾಸಿಸುತ್ತಿರುವ…
ಮದುವೆಯಲ್ಲಿ ಮದುಮಗಳಿಗೆ ತಾಳಿಯೊಂದಿಗೆ ಕಾಲುಂಗುರವನ್ನು ಸಹ ಹಾಕುತ್ತಾರೆ, ನಮ್ಮ ಹಿಂದೂ ಸಂಪ್ರದಾಯದ ಪ್ರಕಾರ ಮುತೈದೆಗೆ ತಾಳಿ, ಕುಂಕುಮ, ಹೂವು, ಬಳೆ, ಇವುಗಳೊಂದಿಗೆ ಕಾಲುಂಗುರವು ಬಹಳ ಪ್ರಮುಖ ಪಾತ್ರವಹಿಸುತ್ತದೆ, ಮದುವೆಯಾದ ಮಹಿಳೆ ಕಾಲುಂಗುರ ಧರಿಸಿದರೆ ಶೋಭೆ. ಇದು ಮದುವೆಯ ಪ್ರತೀಕ ಎಂದು ಕೆಲವರು ತಿಳಿದಿದ್ದರೆ ಮತ್ತೆ ಕೆಲವರು ಇದೊಂದು ಸಂಪ್ರದಾಯವೆಂದು ನಂಬುತ್ತಾರೆ. ಕಾಲುಂಗುರ ಧರಿಸುವುದರ ಹಿಂದೆ ಅಡಗಿದೆ ವೈಜ್ಞಾನಿಕ ಕಾರಣ:- ವೇದಗಳ ಅನುಸಾರ ಎರಡು ಕಾಲು ಬೆರಳಿಗೆ ಬೆಳ್ಳಿ ಕಾಲುಂಗುರ ಧರಿಸುವುದರಿಂದ ತಿಂಗಳ ಮುಟ್ಟು ಸರಿಯಾಗಿ ಆಗುವುದಲ್ಲದೇ ಗರ್ಭಧಾರಣೆ…