ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.
ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.
ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್ ನೋಬ್ ಆಫ್ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.
ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.
ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶ ಕೋವಿಡ್ – 19 ನ ಭೀತಿಯಿಂದ ಸಮಗ್ರ ಶಿಕ್ಷಣವು ಕುಂಠಿತಗೊಂಡಿದ್ದು ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಮಂದಗತಿಯಲ್ಲಿ ಮುಂದುವರೆಯುತ್ತಿರುವುದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಲು DRM Career Build ಮತ್ತು SSN Academy ಸಂಸ್ಥೆಯು ಅಲವಾರು ಯೋಜನೆಗಳನ್ನು ರೂಪಿಸಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮುಂದುವರೆಸಲು ಅತಿ ಕಡಿಮೆ ವೆಚ್ಚದಲ್ಲಿ ಉನ್ನತ ಶಿಕ್ಷಣಕ್ಕಾಗಿ ಉತ್ತಮ ಅವಕಾಶವನ್ನು ಒದಗಿಸುತ್ತಿದೆ. 10ನೇ / SSLC ತರಗತಿ CBSC / NCRT ವಿದ್ಯಾರ್ಥಿಗಳಿಗೆ Offline video ತರಗತಿಗಳನ್ನು ನಡೆಸಲಾಗುತ್ತಿದೆ. 12ನೇ…
ಪ್ರಧಾನಿ ನರೆಂದ್ರ ಮೋದಿ ಅವರ ಕನಸಿನ ಬುಲೆಟ್ ರೈಲು ಯೋಜನೆಗೆ ಗುರುವಾರ ಶಂಕುಸ್ಥಾಪನೆ ನಡೆಯಲಿದೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಮತ್ತು ಮೋದಿ ಅವರು ಅಹಮದಾಬಾದ್ನಲ್ಲಿ ಅಡಿಗಲ್ಲು ಹಾಕುವ ಮೂಲಕ ಯೋಜನೆಗೆ ಚಾಲನೆ ಸಿಗಲಿದೆ.ಇದರ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…