ಉಪಯುಕ್ತ ಮಾಹಿತಿ

ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

69

ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.

ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.

ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್‌ ನೋಬ್‌ ಆಫ್‌ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.

ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ, ಮನಮಿಡಿಯುವ ಕಥೆ, ಸಾಧನೆ, ಸುದ್ದಿ, ಸ್ಪೂರ್ತಿ

    ಶೂ ಇಲ್ಲದ್ದಕ್ಕೆ ಬ್ಯಾಂಡೇಜ್ ಸುತ್ತಿಕೊಂಡು ಓಡಿ 3 ಚಿನ್ನದ ಪದಕ ಗೆದ್ದ 11 ವರ್ಷದ ಬಾಲಕಿ.!

    ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ.  ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್‌ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…

  • ಸುದ್ದಿ

    ಜಮ್ಮು- ಕಾಶ್ಮೀರದಲ್ಲಿ ನಡೆದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಉಗ್ರರ ಹತ್ಯೆ, ಯೋಧ ಹುತಾತ್ಮ

    ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ಸ್ನೇಹಿತರು ನಿಮ್ಮ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • ಉಪಯುಕ್ತ ಮಾಹಿತಿ

    ನಿಮ್ಮ ಮನೆಯಲ್ಲಿ ಒಮ್ಮೆ ಲವಂಗದ ಎಲೆಯನ್ನು ಉರಿಸಿ ಚಮತ್ಕಾರ ನೋಡಿ..!

    ಎಲ್ಲರ ಅಡುಗೆ ಮನೆಯಲ್ಲಿ ಲವಂಗದ ಎಲೆ ಇದ್ದೇ ಇರುತ್ತದೆ. ಸಾಮಾನ್ಯವಾಗಿ ಲವಂಗದ ಎಲೆಯನ್ನು ಮಸಾಲೆ ಪದಾರ್ಥವಾಗಿ ಬಳಸಲಾಗುತ್ತದೆ. ಲವಂಗದ ಎಲೆಯನ್ನು ಆಯುರ್ವೇದ ಔಷಧಿಗೂ ಬಳಸಲಾಗುತ್ತದೆ. ಲವಂಗದ ಎಲೆಗಳು ಆಹಾರದ ಪರಿಮಳವನ್ನು ಹೆಚ್ಚಿಸುತ್ತದೆ. ಲವಂಗದ ಎಲೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಪ್ರಾಚೀನ ಕಾಲದಿಂದಲೂ ಅದ್ರ ಬಳಕೆ ಮಾಡಲಾಗ್ತಿದೆ. ಕರುಳು ಹಾಗೂ ಮೂತ್ರಪಿಂಡದ ಚಿಕಿತ್ಸೆಗೆ ಇದನ್ನು ಬಳಸಲಾಗುತ್ತಿತ್ತು. ಜೇನುಹುಳ ಕಚ್ಚಿದ್ರೆ ಅದ್ರ ಚಿಕಿತ್ಸೆಗೂ ಲವಂಗದ ಎಲೆಯನ್ನು ಬಳಸಲಾಗ್ತಾಯಿತ್ತು. ಲವಂಗದ ಎಲೆಯಿಂದ ಇನ್ನಷ್ಟು ಪ್ರಯೋಜನಗಳಿವೆ. ಲವಂಗದ ಎಲೆ ಒತ್ತಡ ಕಡಿಮೆ ಮಾಡಲು…

  • ಸಿನಿಮಾ

    TRP ರೇಟಿಂಗ್ಸ್ ನಲ್ಲೂ ಇತಿಹಾಸ ಬರೆದ ‘ದೊಡ್ಮನೆ ಹುಡುಗ’ “ಪುನೀತ್”!ಈ ಲೇಖನಿ ಓದಿ….

    ಕನ್ನಡ ರಾಜರತ್ನ ಪುನೀತ್ ರಾಜ್ ಕುಮಾರ್ ನಟಿಸಿರುವ “ದೊಡ್ಮನೆ ಹುಡುಗ” ಚಿತ್ರವು, ಪ್ರಪ್ರಥಮ ಬಾರಿಗೆ ದೂರದರ್ಶನ(ಟೆಲಿವಿಷನ್) ಇತಿಹಾಸದಲ್ಲಿ ಹೊಸದಂದು ಐತಿಹಾಸಿಕ ದಾಖಲೆ ಮಾಡಿದೆ. ಕನ್ನಡದ ಝೀ ಕನ್ನಡ ವಾಹಿನಿಯಲ್ಲಿ  ಮೇ 28, ಭಾನುವಾರ ಸಂಜೆ 7.30 ರ ವೇಳೆ ಪ್ರಸಾರವಾದ ದೊಡ್ಮನೆ ಹುಡುಗ ಚಿತ್ರವು 12,162 (ಟಿವಿಟಿ)ರೇಟಿಂಗ್ಸ್ ಗಳಿಸಿದೆ.    ಇದು ದೂರದರ್ಶನ ಪ್ರದರ್ಶನ ಇತಿಹಾಸದಲ್ಲಿ ಅತಿ ಹೆಚ್ಚು ರೇಟಿಂಗ್ಸ್ ಪಡೆದ ಕನ್ನಡದ ಮೊದಲ ಚಿತ್ರ. ಹಾಗೂ ಈ ಚಲನಚಿತ್ರವು ನಗರ ಮಾರುಕಟ್ಟೆಯಲ್ಲಿ 4,490 ಟಿವಿಟಿ(ರೇಟಿಂಗ್ಸ್ಗ)ಳನ್ನು ಗಳಿಸಿದೆ. ಈ…