News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

92

ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.

ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.

ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್‌ ನೋಬ್‌ ಆಫ್‌ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.

ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    CBSE ಪರೀಕ್ಷೆಯಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಟಿ ಸುಧಾರಾಣಿ ಮಗಳು…

    ಇತ್ತೀಚಿಗಷ್ಟೇ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಿದ್ದು, ಇದರ ಬೆನ್ನಲ್ಲೆ ಈಗ ಸಿಬಿಎಸ್‍ಇ 12ನೇ ತರಗತಿಯ ಫಲಿತಾಂಶ ಕೂಡ ಹೊರಬಿದ್ದಿದೆ. ಈ ಪರೀಕ್ಷೆಯಲ್ಲಿ ನಟಿ ಸುಧಾರಾಣಿ ಪುತ್ರಿ ಅತಿಹೆಚ್ಚು ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಸುಧಾರಾಣಿ ಮಗಳು ನಿಧಿ ಸಿಬಿಎಸ್‍ಇ ಪರೀಕ್ಷೆಯಲ್ಲಿ 96.4% ಮಾರ್ಕ್ಸ್ ಪಡೆದಿದ್ದು, ಈ ಮೂಲಕ ಪೋಷಕರಿಗೆ ಹೆಮ್ಮೆ ತಂದಿದ್ದಾರೆ. ಈ ಸಂತೋಷವನ್ನು ನಟಿ ಸುಧಾರಾಣಿ ಅವರು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಇದು ನಮ್ಮ ಜೀವನದಲ್ಲಿ ತುಂಬಾ ಸಂತೋಷದ ಸಮಯವಾಗಿದೆ. ನಮ್ಮ ಸುಬ್ಬಿಕುಟ್ಟಿ…

  • ಜ್ಯೋತಿಷ್ಯ

    ಮನಿ ಪ್ಲಾಂಟ್’ನ್ನು ಮನೆಯಲ್ಲಿ,ಎಲ್ಲಿ ಬೆಳೆಸಿದ್ರೆ ಶುಭ,ಅಶುಭಗಳು ಆಗುತ್ತವೆ ಗೊತ್ತಾ..?

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು ಮನಿಪ್ಲಾಂಟ್‌.

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • ಪ್ರೇಮ, ಸಂಬಂಧ, ಸ್ಪೂರ್ತಿ

    ಸಾವು ಬದುಕಿನ ಮಧ್ಯೆ ಹೋರಾಟ, ತಂದೆಗೆ ಲಿವರ್ ದಾನ ಮಾಡಿ ಪಿತೃಪ್ರೇಮ ಮೆರೆದ ಯುವತಿ.

    ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…

  • ಗ್ಯಾಜೆಟ್

    ಜಿಯೋದಿಂದ ಹೊಸ ಆಫರ್’ಗಳ ಸುರಿಮಳೆ…!ಇಲ್ಲಿದೆ ಜಿಯೋ ಆಫರ್’ಗಳ ಫುಲ್ ಡಿಟೈಲ್ಸ್…

    ಜಿಯೋ ಧನ್‌ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.

  • ಸೌಂದರ್ಯ

    ಜಿಡ್ಡು ಮುಖ(ಆಯಿಲ್ ಪೇಸ್ )ಇರುವವರು ಫ್ರೇಶ್ ಆಗಿ ಕಾಣಲು ಇಲ್ಲಿದೆ ಪರಿಹಾರ..! ಈ ಲೇಖನ ಓದಿ…….

    ಕೆಲವರಿಗೆ ಎಣ್ಣೆ ಚರ್ಮದಿಂದ ಮುಖದಲ್ಲಿ ಎಣ್ಣೆ ಜಿನುಗುವಂತೆ ಕಾಣಿಸುತ್ತದೆ. ಇದರಿಂದ ಕೆಲವರಿಂದ ಕೀಟಲೆಯ ಮಾತು ಕೇಳಬಹುದು. ಮುಖದಲ್ಲಿ ಎಣ್ಣೆ ಪ್ರಮಾಣ ಕಡಿಮೆ ಮಾಡಿಕೊಂಡ ಮುಖ ಫ್ರೆಶ್ ಆಗಿ ಚೆನ್ನಾಗಿ ಕಾಣಲು ಕೆಲ ಸಲಹೆ ಇಲ್ಲಿವೆ.