News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

90

ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.

ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.

ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್‌ ನೋಬ್‌ ಆಫ್‌ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.

ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ

    ಮೋದಿ ಸರ್ಕಾರದ ಹೊಸ ಶಾಕ್ !!!

    ಅಪನಗದೀಕರಣದಿಂದ ಚೇತರಿಸಿಕೊಳ್ಳುವಾಗಲೇ ಮತ್ತೊಂದು ಶಾಕ್ ನೀಡಲು, ಮೋದಿ ಸರಕಾರ ಮುಂದಾಗುವ ಸಾಧ್ಯತೆ ಇದೆ, ಎಂದು ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ವರದಿಯಾಗಿದೆ.

  • ಗ್ಯಾಜೆಟ್

    ಇದು ಸೆಲ್ಫಿ ಯುಗ,ಸೆಲ್ಫಿ ತೆಗೆಯುವ ಮುನ್ನ ಈ ಸುದ್ದಿಯನ್ನು ಓದಿ…

    ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.

  • ಸುದ್ದಿ

    ಡಿಜಿಟಲ್‌ ವ್ಯಾಲೆಟ್‌ ಕಂಪನಿಯ ಫೋನ್‌ಪೇ ಕೆವೈಸಿ ಸೇವೆಯು ಈಗ ಗ್ರಾಹಕರ ಮನೆ ಬಾಗಿಲಿಗೆ ಹೊರಟಿದೆ,..ಕಾರಣ ತಿಳಿಯಲು ಇದನ್ನೊಮ್ಮೆ ಓದಿ..?

    ಡಿಜಿಟಲ್‌ ವ್ಯಾಲೆಟ್‌ಗಳಿಗೆ ಕೆವೈಸಿ ಅಳವಡಿಸಲು ಆರ್‌ಬಿಐ ನೀಡಿದ್ದ ಗಡುವು ಮುಕ್ತಾಯಕ್ಕೆ ಇನ್ನು ಎರಡು ವಾರ ಮಾತ್ರ ಬಾಕಿ ಇದ್ದು, ಆಗಸ್ಟ್‌ಅಂತ್ಯಕ್ಕೆ ಈ ಗಡುವು ಮುಗಿಯಲಿದೆ. ಅದಕ್ಕಾಗಿಯೇ ಪ್ರಮುಖ ಡಿಜಿಟಲ್‌ ವ್ಯಾಲೆಟ್‌ ಕಂಪನಿ ಫೋನ್‌ಪೇಕೆವೈಸಿ ಸೇವೆ ಪೂರೈಸಲು ಗ್ರಾಹಕರ ಮನೆ ಬಾಗಿಲಿಗೆ ಹೋಗಲು ನಿರ್ಧರಿಸಿದೆ. ಬಳಕೆದಾರರ ದಾಖಲೆಗಳನ್ನುಭೌತಿಕವಾಗಿ ಪರಿಶೀಲಿಸುವುದು ದುಬಾರಿಯಾಗಿದೆ. ಆದರೆ ಇ-ಕೆವೈಸಿಗಾಗಿ ಆಧಾರ್ ಬಳಕೆಯನ್ನು ಸುಪ್ರೀಂಕೋರ್ಟ್ ನಿಷೇಧಿಸಿದ ನಂತರ ವ್ಯಾಲೆಟ್‌ ಕಂಪನಿಗಳಿಗೆ ಹೆಚ್ಚಿನ ಆಯ್ಕೆ ಉಳಿದಿಲ್ಲ. ಗ್ರಾಹಕರು ತಮ್ಮಸಂಪೂರ್ಣ ಕೆವೈಸಿ ಮಾಡಿಸುವ ಗಡುವನ್ನು ಆರ್‌ಬಿಐ ಆಗಸ್ಟ್‌ವರೆಗೆ ವಿಸ್ತರಿಸಿತ್ತು,…

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…

  • ಸುದ್ದಿ

    ನೀವು ತಿರುಪತಿ ತಿಮ್ಮಪ್ಪನಿಗೆ ಮೂಡಿ ಅರ್ಪಿಸುತ್ತಿದ್ದೀರಾ ಯಾಕೆ ಅಂತ ಕಾರಣ ಗೊತ್ತಾ?ಗೊತ್ತಿಲ್ಲದಿದ್ದರೆ ತಿಳಿಯಿರಿ,!

    ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….