News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಮನೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಬಳಸುತ್ತೀರಾ.? ಹಾಗಾದರೆ ಇದನೊಮ್ಮೆ ಇಗಲೇ ತಿಳಿದುಕೊಳ್ಳಿ.!

91

ನಿಮ್ಮ ಕುಟುಂಬದ ಸದಸ್ಯರ ಸುರಕ್ಷತೆಯ ಬಗ್ಗೆ ಯೋಚಿಸಿದ್ದೀರಾ ? ನಿಮ್ಮ ಮನೆಯಲ್ಲಿ , ನಿಮ್ಮ ಅಮ್ಮ , ಅಕ್ಕ, ಹೆಂಡತಿ ಅಡುಗೆಮನೆಯಲ್ಲಿ ವರ್ಷದ 365 ದಿನಗಳು ಬಿಡುವಿಲ್ಲದೆ ಕೆಲಸ ಮಾಡುತ್ತಾರೆ. ಅಡುಗೆಮನೆಯಲ್ಲಿ ಗ್ಯಾಸ್ ಸಿಲಿಂಡರ ಲೀಕ್ ನಿಂದ ಆಗುವ ಭಾರಿ ದುರಂತವನ್ನು ನಾವುಗಳು ಪೇಪರಿನಲ್ಲಿ, ನ್ಯೂಸ್ ಚಾನೆಲ್ಸ್ ಗಳಲ್ಲಿ ನೋಡ್ತಾ ಇರುತೇವೆ , ಆದರೆ ಗ್ಯಾಸ್ ಲೀಕ್ , ಅಥವಾ ಸ್ಪೋಟದಿಂದ ಆಗುವ ಅನಾಹುತ ಭಾರಿ ದೊಡ್ಡದು, ಅದರಿಂದ ನಮ್ಮ ಕುಟುಂಭದ ರಕ್ಷಣೆ ಕೊಡ ನಮ್ಮ ದೊಡ್ಡ ಜವಾಬ್ದಾರಿ. ಅದರಲ್ಲೂ ಸರ್ಕಾರದಿಂದ ಗ್ಯಾಸ್ ಸೌಲಭ್ಯವನ್ನು ಒದಗಿಸಿದ್ದಾರೆ ಹಾಗಾಗಿ ಪ್ರತಿಯೊಬ್ಬರ ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಇದ್ದೆ ಇರುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಅನ್ನು ಹೇಗೆ ಬಳಸಬೇಕು ಹಾಗು ಇದರಿಂದಾಗುವ ಅನಾಹುತವನ್ನು ಹೇಗೆ ತಪ್ಪಿಸಿಕೊಳ್ಳಬಹುದು ಅನ್ನೋದನ್ನ ಈ ಮೂಲಕ ತಿಳಿಯೋಣ ಬನ್ನಿ..

ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಸರಿಯಾಗಿ ಬಳಸದೆ ಕೆಲವು ಜನ ಸಾವನ್ನಪ್ಪುತ್ತಿದ್ದಾರೆ, ಇಂತಹ ಉದಾಹರಣೆಗಳು ನಮ್ಮ ಕಣ್ಣಮುಂದೆ ಪ್ರತಿ ನಿತ್ಯ ಒಂದಲ್ಲ ಒಂದು ಕಾಣುತ್ತದೆ. ಮನೆಯಲ್ಲಿ ಗ್ಯಾಸ್ ಸಿಲೆಂಡರ್ ಬಳಸುವ ಪ್ರತಿಯೊಬ್ಬರೂ ಈ ಕ್ರಮಗಳನ್ನು ಅನುಸರಿಸುವುದರಿಂದ ಮುಂದಾಗುವ ಅವಘಡದಿಂದ ಪಾರಾಗಬಹುದು.

ಅಡುಗೆ ಮಾಡುವಾಗ ಎಚ್ಚರದಿಂದ ಓಲೆ ಹಚ್ಚಿ ಗ್ಯಾಸ್ ಆನ್ ಮಾಡಿ ಹಾಗು ಅಡುಗೆ ಮಾಡಿದ ನಂತರ ನೆನಪಿಸಿಕೊಂಡು ಗ್ಯಾಸ್ ಆಫ್ ಮಾಡಿ. ಅಷ್ಟೇ ಅಲ್ಲದೆ ಮನೆಯಲ್ಲಿ ಅಡುಗೆ ಮಾಡುವಾಗ ಮನೆಯ ಎಲ್ಲ ಕಿಟಕಿಗಳು ತೆರೆದಿರುವುದು ಒಳ್ಳೆಯದು.

ಗ್ಯಾಸ್ ಒಲೆಯ ಪಕ್ಕದಲ್ಲಿ ಯಾವುದೇ ತರಹದ ಪ್ಲಾಸ್ಟಿಕ್ ಅಥವಾ ಕಾಗದದ ವಸ್ತುಗಳನ್ನು ಇಡಬೇಡಿ, ಇದರಿಂದ ಅವುಗಳು ಬೆಂಕಿಗೆ ಹತ್ತಿ ಇಡೀ ಮನೆಯೇ ಸುಡುವ ಸಂಭವ ಬರಬಹುದು.

ಮನೆಯಲ್ಲಿ ಗ್ಯಾಸ್ ವಾಸನೆ ಬರುತ್ತಿದೆ ಇದರಿಂದ ಗ್ಯಾಸ್ ಲೀಕ್ ಆಗುತ್ತಿದೆಯೇ ಎಂಬುದಾಗಿ ಪರೀಕ್ಷಿಸಲು, ಮೊದಲು ಬೆಂಕಿ ಹಚ್ಚಿ ನೋಡಬೇಡಿ.

ಅಡುಗೆ ಮಾಡುವುದು ಮುಗಿದ ಮೇಲೆ ಬರಿ ಸ್ಟವ್ ಆಫ್ ಮಾಡಿ ಸುಮ್ಮನಿರಬೇಡಿ, ಜೊತೆಗೆ ರೆಗ್ಯೂಲೇಟರ್‌ ನೋಬ್‌ ಆಫ್‌ ಮಾಡಿ ಇದರಿಂದ ಗ್ಯಾಸ್ ಲೀಕ್ ಆಗುವುದಿಲ್ಲ.

ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿದಾಗ ನೀರು ಹಾಕದೆ, ಕಾಟನ್ ಬೆಡ್ ಶಿಟ್ ಅಥವಾ ಗೋಣಿಚೀಲವನ್ನು ನೀರಲ್ಲಿ ಅದ್ದಿ ಉರಿಯುತ್ತಿರುವ ಸಿಲೆಂಡರ್ ಮೇಲೆ ಹಾಕಿ ಮುಚ್ಚಿ ಇದರಿಂದ ಬೆಂಕಿ ನಂದಿಸಬಹುದು.

ಗ್ಯಾಸ್ ಲೀಕ್ ಆಗಿ ಬೆಂಕಿ ಅತ್ತಿದ್ದರೆ ಅದನ್ನು ಓಪನ್ ಸ್ಥಳದಲ್ಲಿ ಇಡಲು ಪ್ರಯತ್ನಿಸಿ, ಇಲ್ಲವಾದರೆ ಸ್ಥಳೀಯ ಸಂಸ್ಥೆಗೆ ಕರೆ ಮಾಡಿ ಮಾಹಿತಿ ತಿಳಿಸಿ.

ಈ ಮುನ್ನೆಚ್ಚರಿಕೆಯ ಕ್ರಮಗಳನ್ನು ಅನುಸರಿಸಿದರೆ ಗ್ಯಾಸ್ ಸಿಲೆಂಡರ್ ನಿಂದ ಆಗುವಂತ ಅವಘಡಗಳಿಂದ ತಪ್ಪಿಸಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಕಾನೂನು

    ತ್ರಿವಳಿ ತಲಾಖ್‌ ರದ್ದು! ಸುಪ್ರಿಂ ಕೋರ್ಟ್‌ನ ಐತಿಹಾಸಿಕ ತೀರ್ಪು…

    ತ್ರಿವಳಿ ತಲಾಖ್‌ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್‌ ಅನ್ನು ರದ್ದು ಪಡಿಸಿದೆ.

  • inspirational

    ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ

    ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್‌ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ:  ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…

  • ಸುದ್ದಿ

    ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರಗಳನ್ನು, ಹಂಚದ ಪೋಸ್ಟ್‌ಮ್ಯಾನ್‌.

    ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್‌ಮ್ಯಾನ್‌ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್‌ಮ್ಯಾನ್‌ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ.  ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….