ಸುದ್ದಿ

ಸಿಹಿ ಸುದ್ದಿ : ಗ್ಯಾಸ್ ಸಿಲಿಂಡರ್ ಜೊತೆ ಸಿಗುತ್ತೆ 50 ಲಕ್ಷ ರೂ. ಉಚಿತ ವಿಮೆ

56

ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ 50 ಲಕ್ಷ ರೂಪಾಯಿವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದ್ರೆ ಅಡುಗೆ ಮಾಡುವ ವೇಳೆ ಸಿಲಿಂಡರ್ ಸ್ಫೋಟಿಸಿ ಅನಾಹುತ ಸಂಭವಿಸಿದ್ರೆ ಕುಟುಂಬಕ್ಕೆ 50 ಲಕ್ಷ ರೂಪಾಯಿಯವರೆಗೆ ಪರಿಹಾರ ಸಿಗಲಿದೆ.

ಸರ್ವೆಯೊಂದರ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟಿಸಿ ಸಾವನ್ನಪ್ಪುತ್ತಾರೆ. ಆದ್ರೆ ಅನೇಕ ಬಾರಿ ಜನರು ಇದ್ರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಅವ್ರಿಗೆ ಮಾಹಿತಿಯಿಲ್ಲದಿರುವುದು ಇದಕ್ಕೆ ಕಾರಣ.

ಈ ಪರಿಹಾರವನ್ನು ವಿಮೆ ಕಂಪನಿ ನೀಡುತ್ತದೆ. ಎಲ್ಪಿಜಿ ಕಂಪನಿಗಳು ವಿಮಾ ಕಂಪನಿಗಳಿಂದ ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆ. ಇದಕ್ಕಾಗಿ ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಲಾಗುತ್ತದೆ.

ಇದಕ್ಕೆ ಗ್ರಾಹಕ ಹಣ ಪಾವತಿ ಮಾಡಬೇಕಾಗಿಲ್ಲ. ಹಾಗೆ ದುರ್ಘಟನೆಗೊಳಗಾದ ವ್ಯಕ್ತಿ ಕುಟುಂಬಕ್ಕೆ ವಿಮೆ ಸಿಗುತ್ತದೆ. ವ್ಯಕ್ತಿ ಹೆಸರಿನಲ್ಲಿ ಯಾವುದೇ ವಿಶೇಷ ವಿಮೆ ಇರುವುದಿಲ್ಲ. ದುರ್ಘಟನೆ ನಡೆದ ನಂತ್ರ ಬಲಿಪಶು ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಜೆಡಿಎಸ್ ನ ಈ ವ್ಯಕ್ತಿ ಯಿಂದ ಬಿಜೆಪಿ ಭದ್ರ ಕೋಟೆ ಅನಿಸಿದ ಆ ಕ್ಷೇತ್ರ ಛಿದ್ರ!ಅದು ಯಾವ ಕ್ಷೇತ್ರ ಮತ್ತು ಯಾರು ಆ MLA?ತಿಳಿಯಲು ಈ ಲೇಖನ ಓದಿ…

    ನಮ್ಮ ಇಂದಿನ ಕ್ಷೇತ್ರ ಮಾಲೂರು (ಕೋಲಾರದ ಮಾಲೂರು). ಬರದನಾಡು ಒಂದು ಕಾಲದ ಕೃಷಿ ಪ್ರಧಾನ ನಾಡು, ಅತಿ ಹೆಚ್ಚು ಕೃಷಿ ಪ್ರಧಾನ ಜಾತಿ ಒಕ್ಕಲಿಗರನ್ನು ಒಂದಿರುವ ಕ್ಷೇತ್ರ. ಆದರೆ ಇಂದು ರಾಜಕೀಯ ಗಾಳಕ್ಕೆ ಸಿಲುಕಿ ತಾಲೂಕಿನ ಚಿತ್ರಣವೇ ಬದಲು

  • ಜೀವನಶೈಲಿ

    ಈ ಟೈಮ್’ನಲ್ಲಿ ಇವರಿಗೆ ಫ್ರೆಂಡ್ಸ್ ಬೇಕಾಗಿಲ್ಲ,ಹೊಟ್ಟೆಹುರಿ ಬಗ್ಗೆ ಹೇಳಾನ್ಗಿಲ್ಲ..!ಏನ್ ಗೊತ್ತಾ..?ಮುಂದೆ ಓದಿ…

    ಅನೇಕ ಜನರು ಹೆಣ್ಣು ಹೆತ್ತವರಿಗೆ ತುಂಬಾ ಕಷ್ಟ ಅನ್ನೋದು ಎಷ್ಟು ಸತ್ಯ ಅಲ್ವಾ.ಪೋಷಕರಿಗೆ ಮಗಳು ಏನಾದ್ರು ಹುಡುಗರ ಬಗ್ಗೆ ಮಾತನಾಡಿದ್ರೆ ತುಂಬಾ ಆತಂಕ ಉಂಟಾಗುತ್ತದೆ. ಎಲ್ಲಿ ನಮ್ಮ ಮಗಳು ಪ್ರೀತಿಯ ಬಲೆಗೆ ಸಿಗಾಕಿಕೊಳ್ಳುತ್ತಾಳೋ ಎಂಬ ಆತಂಕ ಶುರುವಾಗುತ್ತದೆ. ಹುಡುಗಿಯರು ಪ್ರೀತಿಯಲ್ಲಿ ಬಿದ್ದರೆ ತಮ್ಮ ಜೀವನದಲ್ಲಿ ಕೆಲವೊಂದು ಬದಲಾವಣೆ ಮಾಡಿಕೊಳ್ಳುತ್ತಾರೆ.ಅದು ಏನು ಅಂತ ನಾವು ಹೇಳಿದ್ದೀವಿ ನೋಡಿ.

  • ಜೀವನಶೈಲಿ

    ಸ್ಪೂನ್ ಬಿಡಿ…ಕೈ ನಲ್ಲಿ ಊಟ ಮಾಡಿ…ಆಮೇಲೆ ನೋಡಿ ಏನ್ ಲಾಭ ಆಗುತ್ತೆ ಅಂತಾ..!ತಿಳಿಯಲು ಈ ಲೇಖನ ಓದಿ…

    ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು

  • govt, ಉದ್ಯೋಗ

    IFFCO ನೇಮಕಾತಿ 2020

    ಇಫ್ಕೊ ನೇಮಕಾತಿ 2020 ಅಧಿಸೂಚನೆ ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ iffco.in ಇಫ್ಕೊ ನೇಮಕಾತಿ 2020: ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಭಾರತೀಯ ರೈತ ರಸಗೊಬ್ಬರ ಸಹಕಾರಿ (ಇಫ್ಕೊ) ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಕೃಷಿ ಪದವೀಧರ ತರಬೇತಿ, ಪದವೀಧರ ಎಂಜಿನಿಯರ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಇಫ್ಕೊ ಅಧಿಕೃತ ಅಧಿಸೂಚನೆ ಸೆಪ್ಟೆಂಬರ್ -2020 ಮೂಲಕ ಆಹ್ವಾನಿಸಿದೆ….

  • ಸುದ್ದಿ

    ಹೆಸರಿಗೆ ತಕ್ಕಂತೆ ಶ್ವೇತ ಸೌಂದರ್ಯ ತುಂಬಿಕೊಂಡ ಶ್ವೇತಾದ್ರಿ ಪರ್ವತ.! ಪ್ರವಾಸಿಗರಿಗೆ ಸುಂದರ ತಾಣ….

    ಪೂರ್ವ ಮತ್ತು ಪಶ್ಚಿಮ ಘಟ್ಟಗಳಬೆಸೆಯುವ ಸೇತುವೆ ಎಂದೇ ಕರೆಸಿಕೊಳ್ಳುವಹಾಗೂ ಬಿಳಿ ಬಣ್ಣವನ್ನು ಹೊದ್ದುಕೊಂಡಿರುವಸ್ವಚ್ಛಂದ ಶ್ವೇತ ವರ್ಣದ ಬೆಟ್ಟದಹೆಸರೇ ಶ್ವೇತಾದ್ರಿ.ಇಂತಹದೊಂದು ಅಪರೂಪವಾದ ಪ್ರಕೃತಿ ರಮಣೀಯವಾದ ಪ್ರೇಕ್ಷಣೀಯಸ್ಥಳ ಇರುವುದು ಚಾಮರಾಜನಗರ ಜಿಲ್ಲೆಹಾಗೂ ತಾಲೂಕಿನಲ್ಲಿ. ಹಸಿರು ಸೀರೆಯುಟ್ಟ ನಾರಿಯಂತೆಕಾಣುವ ಆ ಹಚ್ಚಹಸಿರಾದ ಬೆಟ್ಟನೋಡಲು ಕಣ್ಣೆರಡು ಸಾಲದು. ಅಂದ ಚೆಂದದ ಬೆಟ್ಟದ ಸಾಲುಗಳ ಮಧ್ಯೆ ನುಸುಳುವಗಾಳಿಗೆ ಮೈ ಒಡ್ಡಿದರೆ ಆಹಾಸ್ವರ್ಗದ ಸುಖ.ತೇಲುವ ಮೋಡಗಳ ಮಧ್ಯೆ ಬೆಟ್ಟದ ಸೊಬಗನ್ನು ಕಣ್ತುಂಬಿಕೊಳ್ಳುವುದೇ ಒಂದು ರೀತಿಯ ಆಹ್ಲಾದಕರ. ಪ್ರಕೃತಿ ಸೊಬಗನ್ನು ಹೊದ್ದು ಮಲಗಿದಂತೆ ಕಾಣುವ ಈ ಶ್ವೇತಾದ್ರಿ…

  • ಸುದ್ದಿ

    ವಿಸ್ಮಯಕಾರಿ ಘಟನೆಗಳಿಗೆ ಸಾಕ್ಷಿಯಾಗಿರುವ ದಕ್ಷಿಣ ಕಾಶಿ ಎಂದು ಪ್ರಸಿದ್ಧವಾಗಿರುವ ಬೆಟ್ಟದಲ್ಲಿ ಈ ಬಾರಿ ಮತ್ತೊಂದು ಪವಾಡ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟ, ಸಮುದ್ರ ಮಟ್ಟದಿಂದ ಸರಿಸುಮಾರು 4620 ಅಡಿ ಎತ್ತರವಿದೆ. ಈ ಬೆಟ್ಟದ ಮಧ್ಯದ ಭಾಗದಲ್ಲಿ ಬೆಳ್ಳಿಯ ಹಾಗೂ ಹಾಲಿನ ಲೇಪನ ರೀತಿಯಲ್ಲಿ ಜೋಪು ನೀರು ಹರಿಯುತ್ತಿರುವುದು ಸ್ಥಳೀಯ ಜನರಲ್ಲಿ ಸಂತಸ ಮೂಡಿಸಿದೆ. ಈ ಶಿವಗಂಗೆ ಬೆಟ್ಟ ಸಂಪೂರ್ಣ ಬೃಹತ್ ಆಕಾರದ ಕಲ್ಲು ಬಂಡೆಗಳಿಂದ ಕೂಡಿದ್ದು, ಈ ಬಂಡೆಗಳ ಮಧ್ಯೆ ಹರಿಯುತ್ತಿರುವ ಜೋಪು ನೀರನ್ನು ನೋಡಲು ಸುಂದರವಾಗಿದೆ. ಈ ಶಿವಗಂಗೆ ಬೆಟ್ಟ ಪುರಾತತ್ವ, ಮುಜರಾಯಿ ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯಕ್ಕೆ ಕಾರಣವಾಗಿದ್ದು,…